Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇದೊಂದು ಹನಿಟ್ರ್ಯಾಪ್, ಸಂತ್ರಸ್ತೆಯನ್ನು ಇಟ್ಟುಕೊಂಡು ಆಟವಾಡುತ್ತಿದ್ದಾರೆ- ಜೆಡಿಎಸ್ ಕಿಡಿ

Public TV
Last updated: March 27, 2021 3:23 pm
Public TV
Share
3 Min Read
Congress BJP JDS
SHARE

– ಬಿಜೆಪಿ, ಜೆಡಿಎಸ್ ಟ್ವೀಟ್ ವಾರ್ ಗೆ ಜೆಡಿಎಸ್ ಎಂಟ್ರಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್ ಟ್ವೀಟ್ ಗುದ್ದಾಟದ ನಡುವೆ ಜೆಡಿಎಸ್ ಎಂಟ್ರಿಯಾಗಿದ್ದು, ಇದೊಂದು ಹನಿಟ್ರ್ಯಾಪ್ ಪ್ರಕರಣ, ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

ಶುಕ್ರವಾರ ಸಂಜೆ ಸಿಡಿ ಲೇಡಿ ಬಿಡುಗಡೆ ಮಾಡಿದ ವೀಡಿಯೋ ಹೇಳಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾದಾಗಿನಿಂದ ಬಿಜೆಪಿ, ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಜೋರಾಗಿದ್ದು, ಇದೀಗ ಜೆಡಿಎಸ್ ಸಹ ಎಂಟ್ರಿ ಕೊಟ್ಟಿದೆ. ಸರಣಿ ಟ್ವೀಟ್ ಮಾಡುವ ಮೂಲಕ ಇದೊಂದು ಹನಿಟ್ರ್ಯಾಪ್ ಪ್ರಕರಣ ಎಂದಿದೆ. ಇದನ್ನೂ ಓದಿ: #DKShiMustResign – ಸಿಡಿ ನಿರ್ದೇಶಿಸುವುದಕ್ಕಿಂತ ಚಹಾ, ಪಕೋಡಾ ಮಾರುವುದು ವಾಸಿ

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ.
1/5

— Janata Dal Secular (@JanataDal_S) March 27, 2021

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ. ರಾತ್ರಿ ಒಂದು ಆಡಿಯೋ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವೀಡಿಯೋ ಬಿಡುಗಡೆಯಾಗುವುದು. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಕಿಡಿಕಾರಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.
2/5

— Janata Dal Secular (@JanataDal_S) March 27, 2021

ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ. ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ.

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.
3/5

— Janata Dal Secular (@JanataDal_S) March 27, 2021

ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು. ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದು ಹೇಳಿದೆ.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.
4/5

— Janata Dal Secular (@JanataDal_S) March 27, 2021

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ ಎಂದು ಜೆಡಿಎಸ್ ಕಿಡಿಕಾರಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.
5/5

— Janata Dal Secular (@JanataDal_S) March 27, 2021

TAGGED:bjpCD casecongressjdsPublic TVramesh jarkiholitwitterಕಾಂಗ್ರೆಸ್ಜೆಡಿಎಸ್ಟ್ವಿಟ್ಟರ್ಪಬ್ಲಿಕ್ ಟಿವಿಬಿಜೆಪಿರಮೇಶ್ ಜಾರಕಿಹೊಳಿಸಿಡಿ ಕೇಸ್
Share This Article
Facebook Whatsapp Whatsapp Telegram

You Might Also Like

Just Married Devaraj
Cinema

ಶೈನ್-ಅಂಕಿತಾ ಸಿನಿಮಾಗೆ ನಟ ದೇವರಾಜ್ ಎಂಟ್ರಿ

Public TV
By Public TV
8 minutes ago
Jailer 3
Cinema

Mysuru | ಅಣ್ಣಾವ್ರ `ಕಾಮನಬಿಲ್ಲು’ ಶೂಟ್ ಆದ ಜಾಗದಲ್ಲೇ ರಜನಿ ಸಿನಿಮಾ

Public TV
By Public TV
20 minutes ago
Kothalavadi
Cinema

ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್

Public TV
By Public TV
23 minutes ago
Mangaluru Car Accident
Crime

ಗಂಟೆಗೆ 192 ಕಿಮೀ ವೇಗದಲ್ಲಿ ಕಾರು ಚಾಲನೆ- `ಕೈ’ ಮುಖಂಡ ಸೇರಿ ಇಬ್ಬರು ದುರ್ಮರಣ

Public TV
By Public TV
33 minutes ago
boy died
Bengaluru City

ಬೆಂಗಳೂರು| ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವು

Public TV
By Public TV
39 minutes ago
yediyurappa
Bengaluru City

ಬಿಜೆಪಿ ಕಚೇರಿಗೆ ದಿಢೀರ್ ಭೇಟಿ – ಅಸಮಾಧಾನಿತರ ಜೊತೆ ಮಾತುಕತೆಗೆ ಸಿದ್ಧ ಎಂದ ಬಿಎಸ್‌ವೈ

Public TV
By Public TV
42 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?