Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಹಲೋಕದ ತ್ಯಜಿಸಿದ ಚಿರಂಜೀವಿಗೆ ರಾಜಕೀಯ ಗಣ್ಯರಿಂದ ಸಂತಾಪ

Public TV
Last updated: June 7, 2020 7:18 pm
Public TV
Share
2 Min Read
chiru sarja
SHARE

ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಇಂದು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ತಮ್ಮ 39ನೇ ವರ್ಷಕ್ಕೆ ನಟ ಚಿರಂಜೀವಿ ಸರ್ಜಾ ಅವರು ಚಿರನಿದ್ರೆಗೆ ಜಾರಿದ್ದಾರೆ. ಚಿರು ಸಾವಿಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಹಿರಿಯ ರಾಜಕಾರಣಿಗಳಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/wNe8aMRSHi

— B.S.Yediyurappa (@BSYBJP) June 7, 2020

ಈ ವಿಚಾರವಾಗಿ ಟ್ವೀಟ್ ಮಾಡಿರುವ ಯಡಿಯೂರಪ್ಪನವರು, ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕನ್ನಡ ಚಿತ್ರರಂಗದ ‌ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/bAwMl4guN7

— H D Devegowda (@H_D_Devegowda) June 7, 2020

ಕನ್ನಡ ಚಿತ್ರರಂಗದ ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು. pic.twitter.com/gp3PVOzASV

— Siddaramaiah (@siddaramaiah) June 7, 2020

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಚಂದನವನದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.

ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. pic.twitter.com/9ecAdywrim

— DK Shivakumar (@DKShivakumar) June 7, 2020

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಚಂದನವನದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಖ್ಯಾತ ಕಲಾ ಕುಟುಂಬದಿಂದ ಬಂದಿದ್ದ ಚಿರಂಜೀವಿ ಸರ್ಜಾ ಕುಟುಂಬ, ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಸುಂದರ್ ರಾಜ್ ಕುಟುಂಬದೊಂದಿಗೆ ಬೆರೆತಿತ್ತು. ಹಾಲು ಜೇನಿನಂತೆ ಕೂಡಿದ್ದ ಈ ಕುಟುಂಬಕ್ಕೆ ಚಿರಂಜೀವಿ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.#ChiranjeeviSarja

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2020

ನಟ ಚಿರಂಜೀವಿ ಸರ್ಜಾ ನಿಧನ ತೀವ್ರ ದುಃಖ ತರಿಸಿದೆ. ಚಿತ್ರರಂಗದಲ್ಲಿ ಬೆಳಗಬೇಕಿದ್ದ ತಾರೆಗೆ ಒದಗಿದ ಸ್ಥಿತಿ ಬೇಸರದಾಯಕ. ಕಲೆಗೆ ಇಡೀ ತಲೆಮಾರುಗಳನ್ನೇ ಮುಡುಪಾಗಿಟ್ಟ ಸರ್ಜಾ ಕುಟುಂಬದ ಕುಡಿ ಚಿರಂಜೀವಿ. ಅವರ ಕುಟುಂಬವೇ ಒಂದು ನಕ್ಷತ್ರಪುಂಜ. ಅದರಲ್ಲಿ ಬೆಳಗುತ್ತಿದ್ದ ಚಿರಂಜೀವಿ ಎಂಬ ತಾರೆಯ ದಿಢೀರ್ ಕಣ್ಮರೆ ತೀರ ನೋವಿನ ಸಂಗತಿ. ಪ್ರಖ್ಯಾತ ಕಲಾ ಕುಟುಂಬದಿಂದ ಬಂದಿದ್ದ ಚಿರಂಜೀವಿ ಸರ್ಜಾ ಕುಟುಂಬ, ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದ ಸುಂದರ್ ರಾಜ್ ಕುಟುಂಬದೊಂದಿಗೆ ಬೆರೆತಿತ್ತು. ಹಾಲು ಜೇನಿನಂತೆ ಕೂಡಿದ್ದ ಈ ಕುಟುಂಬಕ್ಕೆ ಚಿರಂಜೀವಿ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೆಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

Saddened to hear about the untimely demise of Actor #ChiranjeeviSarja (39) , @chirusarja one of the finest actors of recent times. Sandalwood has lost one of it's brightest star today. My condolences to his family @meghanasraj , friends and wellwishers at this time of grief ????????

— UT Khadér (@utkhader) June 7, 2020

ಅಂತಯೇ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕ ಯು.ಟಿ ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ್, ಲಕ್ಷ್ಮಣ ಸವದಿ ಸೇರಿದಂತೆ ಹಲವಾರು ರಾಜಕೀಯ ಗಣ್ಯ ನಾಯಕರು ಚಿರು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಚಿರು ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ.

ಕನ್ನಡ ಚಿತ್ರರಂಗದ ಯಶಸ್ವಿ ಯುವನಟ ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿರುವ ಸುದ್ದಿ ಅತೀವ ಆಘಾತ ತಂದಿದೆ.

ಅವರ ಕುಟುಂಬ, ಲಕ್ಷಾಂತರ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ನೀಡಲಿ, ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.

ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ. ಓಂ ಶಾಂತಿ ????#ChiranjeeviSarja pic.twitter.com/OnMCUxwFho

— Dr Sudhakar K (@mla_sudhakar) June 7, 2020

TAGGED:bengaluruChiranjeevi SarjaCondolencespolitical leadersPublic TVtwitterಚಿರಂಜೀವಿ ಸರ್ಜಾಟ್ವಿಟ್ಟರ್ಪಬ್ಲಿಕ್ ಟಿವಿಬೆಂಗಳೂರುರಾಜಕೀಯ ಗಣ್ಯರುಸಂತಾಪ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
8 minutes ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
50 minutes ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
2 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
3 hours ago

You Might Also Like

nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
3 minutes ago
Mandya 4
Latest

ಮಂಡ್ಯದಲ್ಲಿ ಬಾಲಕಿ ಸಾವು ಪ್ರಕರಣ – ಭುಗಿಲೆದ್ದ ಆಕ್ರೋಶ, ತನಿಖೆಗೆ ವೈದ್ಯರ ತಂಡ ರಚನೆ

Public TV
By Public TV
5 minutes ago
Vidhyapeeta
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Public TV
By Public TV
29 minutes ago
Vidhyapeeta
Bengaluru City

`ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Public TV
By Public TV
30 minutes ago
Public TV vidyapeeta
Bengaluru City

ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Public TV
By Public TV
31 minutes ago
public tv mega education expo
Bengaluru City

ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

Public TV
By Public TV
31 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?