Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗ ಕಡಿತವೊಂದೇ ಪರಿಹಾರವಲ್ಲ- ರತನ್ ಟಾಟಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಉದ್ಯೋಗ ಕಡಿತವೊಂದೇ ಪರಿಹಾರವಲ್ಲ- ರತನ್ ಟಾಟಾ

Corona

ಉದ್ಯೋಗ ಕಡಿತವೊಂದೇ ಪರಿಹಾರವಲ್ಲ- ರತನ್ ಟಾಟಾ

Public TV
Last updated: July 25, 2020 12:33 pm
Public TV
Share
2 Min Read
ratan tata
SHARE

– ನಿಮ್ಮ ಕಾರ್ಮಿಕರ ಬಗ್ಗೆ ಕಾಳಜಿ ವಹಿಸಿ

ನವದೆಹಲಿ: ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಅವಾಂತರದಿಂದಾಗಿ ಬಹುತೇಕ ಭಾರತೀಯ ಕಂಪನಿಗಳಲ್ಲಿ ಉದ್ಯೋಗ ಕಡಿತ ಸಾಮಾನ್ಯವಾಗಿದ್ದು, ಬೇಕಾಬಿಟ್ಟಿಯಾಗಿ ಕೆಲಸದಿಂದ ವಜಾ ಮಾಡಲಾಗುತ್ತಿದೆ. ಈ ಕುರಿತು ಟಾಟಾ ಸಮೂಹ ಸಂಸ್ಥೆ ಅಧ್ಯಕ್ಷ ರತನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ಪರಿಸ್ಥಿತಿಯಲ್ಲಿ ಉದ್ಯೋಗ ಕಡಿತವೊಂದೇ ಪರಿಹಾರವಲ್ಲ ಎಂದು ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಕೊರೊನಾ ಪರಿಸ್ಥಿತಿಯಲ್ಲಿ ಕಂಪನಿಗಳಿಂದ ನೌಕರರನ್ನು ಕೆಲಸದಿಂದ ತೆಗೆಯುವುದೇ ಪರಿಹಾರವಲ್ಲ. ಇದು ಮೊಣಕಾಲಿನ ಕೆಳಗಿನ ಪ್ರತಿಕ್ರಿಯೆಯಾಗಿದೆ. ಅಲ್ಲದೆ ಕೊರೊನಾ ನಂತರದ ಜಗತ್ತಿನಲ್ಲಿ ವ್ಯವಹರಿಸುವ ವಿಧಾನವೂ ಬದಲಾಗಬೇಕಿದೆ ಎಂದು ಹೇಳೀದ್ದಾರೆ.

job cut corona

ಟಾಟಾ ಸಮೂಹ ಸಂಸ್ಥೆ ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿಲ್ಲ. ಆದರೆ ದೇಶಾದ್ಯಂತ ಲಾಕ್‍ಡೌನ್ ನಂತರ ಹಣದ ಹರಿವಿನ ಕೊರತೆಯಿಂದಾಗಿ ಹಲವು ಭಾರತೀಯ ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕಿವೆ. ಆದರೆ ಟಾಟಾ ಸಂಸ್ಥೆ ಉನ್ನತ ಹುದ್ದೆಯಲ್ಲಿರುವವರ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಿದೆ. ಕೊರೊನಾದಿಂದಾಗಿ ಟಾಟಾ ಸಂಸ್ಥೆಯ ಹೋಟೆಲ್‍ಗಳು, ವಿಮಾನಯಾನ ಸಂಸ್ಥೆಗಳು, ಆಟೋಮೊಬೈಲ್ ಹಾಗೂ ಹಣಕಾಸು ಸೇವೆ ಸೇರಿದಂತೆ ಎಲ್ಲ ವಿಭಾಗಕ್ಕೂ ನಷ್ಟ ಉಂಟಾಗಿದೆ. ಆದರೆ ಟಾಟಾ ಸಂಸ್ಥೆ ಈ ವರೆಗೆ ಉದ್ಯೋಗ ಕಡಿತಗೊಳಿಸಿಲ್ಲ.

ಬದುಕುಳಿಯಲು ನ್ಯಾಯಯುತ ಮತ್ತು ಅಗತ್ಯವೆಂದು ಪರಿಗಣಿಸುವ ವಿಷಯದಲ್ಲಿ ಬದಲಾಗಬೇಕು ಎಂಬುದನ್ನು ಒಪ್ಪಿಕೊಳ್ಳಿ. ಅಲ್ಲದೆ ಒಬ್ಬರೇ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಅಲ್ಲದೆ ನಿಮ್ಮ ಮಧ್ಯಸ್ಥಗಾರರಗೊಂದಿಗೆ ಸೂಕ್ಷ್ಮವಾಗಿ ವರ್ತಿಸದಿದ್ದಲ್ಲಿ ಬುದುಕುಳಿಯುವುದು ಕಷ್ಟ. ಇದಕ್ಕೆ ಮನೆಯಿಂದ ಕೆಲಸ ಮಾಡುವುದೂ ಒಂದು ಪರಿಹಾರ. ಉದ್ಯೋಗಿಗಳ ಜವಾಬ್ದಾರಿಯನ್ನು ನೀವು ಹೊತ್ತಿರುವುದರಿಂದ ಕೆಲಸದಿಂದ ಹೊರಗಳಿದವರು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

JOB CUTS TECHIE UNEMPLOYMENT 1

ಸಂಸ್ಥೆಯ ಒಬ್ಬರೂ ತಮ್ಮ ಉದ್ಯೋಗಿಗಳ ಕುರಿತು ಸೂಕ್ಷ್ಮತೆ ಹೊಂದಿರದಿದ್ದಲ್ಲಿ ಸಂಘಟನೆಯಾಗಿ ಬದುಕುವುದ ಕಷ್ಟ. ವ್ಯವಹಾರವೆಂದರೆ ಕೇವಲ ಹಣ ಸಂಪಾದಿಸುವುದು ಮಾತ್ರವಲ್ಲ. ಗ್ರಾಹಕರು ಹಾಗೂ ಮಧ್ಯಸ್ಥಗಾರರಿಗಾಗಿ ಎಲ್ಲವನ್ನೂ ಸರಿಯಾಗಿ ಮತ್ತು ನೈತಿಕವಾಗಿ ಮಾಡಬೇಕು ಎಂದು ಒತ್ತಿ ಹೇಳಿದ್ದಾರೆ.

ಕೊರೊನಾ ವೈರಸ್‍ನಿಂದಾಗಿ ಆರೋಗ್ಯ ಹಾಗೂ ಆರ್ಥಿಕ ವಲಯಗಳಲ್ಲಿ ವಿವಿಧ ಸವಾಲುಗಳು ಎದುರಾಗಿವೆ. ಹೀಗಾಗಿ ಪ್ರತಿಯೊಬ್ಬ ಕೈಗಾರಿಕೋದ್ಯಮಿ ಈ ಸಮಯವನ್ನು ಸದುಪಯೋಗಪಡಿಸಿಕೊಂಡು ಹೊಸ ಹೊಸ ಹಾಗೂ ಕ್ರಿಯೇಟಿವ್ ಆವಿಷ್ಕಾರಗಳ ಮೂಲಕ ಪರಿಹಾರ ಕಂಡುಕೊಳ್ಳಬೇಕಿದೆ. ಇಂತಿಹ ಕಷ್ಟದ ಪರಿಸ್ಥಿತಿಯಲ್ಲೇ ಕೆಲವು ಅತ್ಯಂತ ಆಸಕ್ತಿದಾಯಕ ಅಥವಾ ಪ್ರಚಂಡ ಪರಿಹಾರಗಳು ಸಿಕ್ಕಿವೆ. ಇಂತಹ ಸಮಯದಲ್ಲಿ ಪರಿಹಾರ ಕಂಡುಹಿಡಿಯಲು ಹೆಚ್ಚು ನವೀನ ಹಾಘೂ ಸೃಜನಶೀಲರಾಗಿರಬೇಕು ಎಂದು ರತನ್ ಟಾಟಾ ತಿಳಿಸಿದ್ದಾರೆ.

MIGRANT 2

ಕೊರೊನಾ ಮಹಾಮಾರಿಯನ್ನು ನಾವು ಒಗ್ಗಟ್ಟು, ಸಂಕಲ್ಪ, ಅನುಭೂತಿ ಹಾಗೂ ತಿಳುವಳಿಕೆಯ ಮನೋಭಾವದಿಂದ ಹೋರಾಡಬೇಕು. ಕೋವಿಡ್-19 ಯುದ್ಧವನ್ನು ನಾವು ಗೆಲ್ಲಲು ಒಂದಾಗಬೇಕು. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಡಿದ ಲಾಕ್‍ಡೌನ್‍ನಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ನಿರುದ್ಯೋಗಿಗಳಾಗಿ ಉಳಿದರು. ಇದು ಬಿಸಿನೆಸ್ ನೀತಿಯ ಕೊರತೆಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Migrants Workers Karnataka Majestick Bus Stand Lockdown Relief 30

ವಲಸೆ ಕಾರ್ಮಿಕರು ನಿಮಗಾಗಿ ಹಗಲಿರುಳು ಕೆಲಸ ಮಾಡಿದವರು, ಮಳೆಯಲ್ಲಿ ನೆನೆಯುವಂತೆ ಅವರನ್ನು ನೀವು ಹೊರ ದಬ್ಬಿದಿರಿ. ಇದೇ ನಿಮ್ಮ ನೀತಿಯ ಅರ್ಥ? ಇದೇ ನಿಮ್ಮ ಕಾರ್ಮಿಕರನ್ನು ನೀವು ನಡೆಸಿಕೊಳ್ಳುತ್ತಿರುವ ರೀತಿ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

TAGGED:Corona Virusjob cutsLockdownPublic TVRatan TataTata compenyworkersಉದ್ಯೋಗ ಕಡಿತಕಾರ್ಮಿಕರುಕೊರೊನಾ ವೈರಸ್ಟಾಟಾ ಸಂಸ್ಥೆಪಬ್ಲಿಕ್ ಟಿವಿರತನ್ ಟಾಟಾಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
45 seconds ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
22 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
44 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
1 hour ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?