Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಪ ಚುನಾವಣೆ ಎದುರಿಸಲು ನಮ್ಮ ಬಳಿ ಹಣವಿಲ್ಲ, ಅಭ್ಯರ್ಥಿಗಳನ್ನ ನಿಲ್ಲಿಸಲ್ಲ: ಹೆಚ್‍ಡಿಡಿ

Public TV
Last updated: February 10, 2021 11:42 am
Public TV
Share
2 Min Read
HDD 1
SHARE

ರಾಯಚೂರು: ಈ ಬಾರಿಯ ಉಪ ಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣದಲ್ಲಿ ಅಭ್ಯರ್ಥಿಗಳನ್ನ ಹಾಕುವುದಿಲ್ಲ ಅಂತ ಜೆಡಿಎಸ್ ವರಷ್ಠ ಹೆಚ್.ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದ ಯರಮರಸ್ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ದೆಹಲಿಗೆ ಹೋಗಿ ಬಜೆಟ್ ಚರ್ಚೆಯಲ್ಲಿ ಪಾಲ್ಗೊಳ್ಳುವುದಿದೆ. ದೇವದುರ್ಗದ ಗಾಣಧಾಳ ಗ್ರಾಮದಲ್ಲಿ 2 ಗುಂಟೆ ಜಮೀನಿನಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ ರೈತನ ಮನೆಗೆ ಭೇಟಿ ನೀಡುತ್ತಿದ್ದೇನೆ. ಪಕ್ಷ ಸಂಘಟನೆಯ ಕೆಲಸಕ್ಕೆ ರಾಯಚೂರಿಗೆ ಬಂದಿದ್ದೇನೆ ಅಂತ ತಮ್ಮ ಕಾರ್ಯಕ್ರಮದ ವಿವರ ನೀಡಿದರು.

HDK 2

2023ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಯಡಿಯೂರಪ್ಪ ಸರ್ಕಾರದ ಅಸ್ಥಿರತೆಗೆ ನಾನು ಮುಂದಾಗುವುದಿಲ್ಲ. ಜಾತ್ಯಾತೀತ ಜನತಾದಳದ ವರಿಷ್ಠನಾಗಿ ತೀರ್ಮಾನ ಮಾಡಿದ್ದೇನೆ .ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದರು.

ನಮ್ಮಲ್ಲಿಯೂ 34 ಜನ ಶಾಸಕರಿದ್ದಾರೆ, ನಾವು ವಿಲೀನ ಆಗ್ತೇವೆ ಅಂತಾರೆ ನಾನು ಯಾರ ಬಗ್ಗೆ ಟೀಕೆ ಮಾಡಲ್ಲ. ಕುಮಾರಸ್ವಾಮಿ ಸಿಎಂ ಆಗಬೇಕು ಅಂತ ಯಾರ ಮನೆಗೂ ಹೋಗಿಲ್ಲ. ಗುಲಾಂನಬಿ ಆಜಾದ್ ಹಾಗೂ ಕಾಂಗ್ರೆಸ್ ಮುಖಂಡರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಗುಲಾಂನಬಿ ಆಜಾದ್ ಅವರೇ ಕುಮಾರಸ್ವಾಮಿ ಸಿಎಂ ಆಗಲು ಕಾರಣ. ಸೋನಿಯಾಗಾಂಧಿ ಮಾತುಕತೆ ನಂತರ ಕುಮಾರಸ್ವಾಮಿ ಸಿಎಂ ಆಗಿದ್ರು. ಸದ್ಯ ಸಿಎಂ ಯಡಿಯೂರಪ್ಪ ಬಗ್ಗೆ ನಾನು ಯಾವುದೇ ಆರೋಪ ಮಾಡಲ್ಲ. ನನ್ನ ಶರೀರದಲ್ಲಿ ಶಕ್ತಿ ಇರೋವರೆಗೂ ನಾನು ಪಕ್ಷ ಕಟ್ಟುತ್ತೇನೆ. ಹಿಂದೆ ಟಿಕೆಟ್ ನೀಡುವ ವಿಚಾರದಲ್ಲಿ ನಾವು ತಪ್ಪು ಮಾಡಿದ್ದೇವೆ ಅಂತ ದೇವೇಗೌಡರು ಹೇಳಿದರು.

HDD 1

ಇದೇ ವೇಳೆ ದೆಹಲಿಯಲ್ಲಿ ರೈತ ಹೋರಾಟದ ಟ್ರ್ಯಾಕ್ಟರ್ ಪರೇಡ್ ವಿಚಾರ ಬಗ್ಗೆ ಮಾತನಾಡಿದ ಮಾಜಿ ಪ್ರಧಾನಿ, ಕೇಂದ್ರ ಸರ್ಕಾರ ಅವಸರದಲ್ಲಿ ಬಿಲ್ ಪಾಸ್ ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ ತಗೊಳ್ಳಿ. ರೈತರು 11 ಸಭೆಗಳಲ್ಲಿ ಶಾಂತಿಯುತವಾಗಿ ಭಾಗವಹಿಸಿದ್ದಾರೆ. ಗಲಭೆ ಮಾಡಿದೋರು ಯಾವ ಪಕ್ಷಕ್ಕೆ ಸೇರದವರೆವೆಂಬ ಊಹಾಪೋಹ ಕೇಳಿ ಬರುತ್ತಿವೆ. ರೌಡಿ ಎಲೆಮೆಂಟ್ಸ್ ಮಾಡಿದ್ದಾರೆ ಎಂಬ ಊಹಾಪೋಹ ಇವೆ. ಕಾಂಕ್ರಿಟ್ ಗೋಡೆ ಕಟ್ಟುವ ಅವಶ್ಯಕತೆಯೇ ಇರಲಿಲ್ಲ. ರೈತರ ಮೇಲೆ ಅಷ್ಟೊಂದು ಕಠಿಣ ಕ್ರಮ ಯಾಕೆ..? ರೈತರ ಹೋರಾಟ ಪ್ರತಿಷ್ಠೆಯಾಗಬಾರದು ಎಂದರು.

ರೈತರಿಗೆ ಅನಗತ್ಯ ಹಿಂಸೆ ಕೊಡಬಾರದು ಎಂದು ಸಂಸತ್ ನಲ್ಲಿ ಹೇಳಿದ್ದೇನೆ. ಖಲಿಸ್ತಾನ, ಉಗ್ರರು ಗಲಭೆ ಮಾಡಿದ್ದರ ಬಗ್ಗೆ ಇಲ್ಲಿ ನಾನು ಏನೂ ಹೇಳಲ್ಲ, ಗೃಹ ಸಚಿವರು ತನಿಖೆ ನಂತರ ಹೇಳಲಿ ಎಂದರು.

HDD

ರಾಜ್ಯದಲ್ಲಿ ಮೀಸಲಾತಿಗಾಗಿ ವಿವಿಧ ಸಮಾಜಗಳು ನಡೆಸಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಸಿನಲ್ಲಿರೋ ಏಕೈಕ ಸೆಕ್ಯೂಲರ್ ಲೀಡರ್ ಸಿದ್ದರಾಮಯ್ಯ. ಮೀಸಲಾತಿ ಬಗ್ಗೆ ಅವರು ಮಾತನಾಡುತ್ತಾರೆ ಅಂತ ಹೇಳಿದರು. ನಾಲ್ಕು ರಾಜ್ಯಗಳಲ್ಲಿನ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು, ಮತಗಳು ಕಡಿಮೆ ಬಂದ್ರೂ ಈ ಬಾರಿ ಮಮತಾ ಮತ್ತೆ ಅಧಿಕಾರ ಪಡೆಯಬಹುದು. ಇಡೀ ಬಿಜೆಪಿ ಟೀಮ್ ಪಶ್ಚಿಮ ಬಂಗಾಳದಲ್ಲಿ ನೆಲೆಯೂರಿದೆ. ಸಚಿವರು, ಶಾಸಕರು ಪಕ್ಷ ಬಿಟ್ಟಿರೋದು ಸ್ವಲ್ಪ ಹಿನ್ನೆಡೆಯಾಗಬಹುದು. ಆದರೆ ಮೂರನೇ ಬಾರಿಯೂ ಮಮತಾ ಬ್ಯಾನರ್ಜಿ ಸಿಎಂ ಆಗಲಿದ್ದಾರೆ ಅಂತ ಎಚ್.ಡಿ.ದೇವೇಗೌಡ ಭವಿಷ್ಯ ನುಡಿದರು.

mamata banerjee

TAGGED:bjpcongressHD DevegowdajdsKumaraswamyPublic TVraichurಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಡಿ ದೇವೇಗೌಡಪಬ್ಲಿಕ್ ಟಿವಿಬಿಜೆಪಿರಾಯಚೂರುಹೆಚ್
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
2 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
2 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
2 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
4 hours ago

You Might Also Like

m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
12 minutes ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
20 minutes ago
siddaramaiah 1 2
Bengaluru City

ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ: ಸಿದ್ದರಾಮಯ್ಯ ಪ್ರಶ್ನೆ

Public TV
By Public TV
1 hour ago
Puja Khedkar
Latest

ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

Public TV
By Public TV
1 hour ago
siddaramaiah 11
Bengaluru City

ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ

Public TV
By Public TV
2 hours ago
D.K Shivakumar 1
Bengaluru City

ದೇವರು, ಧರ್ಮ ಬಿಜೆಪಿಯವರ ಆಸ್ತಿಯಾ..? ಟೀಕೆಗಳಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ: ಡಿ.ಕೆ.ಶಿವಕುಮಾರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?