ಎಣ್ಣೆ ಮತ್ತಲ್ಲಿ ಬಡಿದಾಡಿಕೊಂಡ ಗುಂಪು- ಯುವಕನಿಗೆ ಗಂಭೀರ ಗಾಯ

Public TV
0 Min Read
HBL GALATE

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಡಾಬಾವೊಂದರಲ್ಲಿ ನಡೆದಿದೆ.

ಎರಡು ಯುವಕರ ಗುಂಪಿನ ನಡುವೆ ನಿನ್ನೆ ಬೆಳಗ್ಗೆಯಿಂದಲೂ ಮಧ್ಯೆ ವಾಗ್ವಾದ ಏರ್ಪಟ್ಟಿತ್ತು. ಅಲ್ಲದೇ ಜಗಳ ಕೂಡ ನಡೆದಿತ್ತು. ಈ ಜಗಳ ತಾರಕಕ್ಕೆ ಏರಿದ್ದು, ಎರಡೂ ಗುಂಪಿನವರೂ ಬಡಿದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದ್ದು, ಗಾಯಾಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *