Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಮ್ಮೆ ಚರ್ಮದ ಸರ್ಕಾರವಲ್ಲ, ಘೇಂಡಾಮೃಗದ ಸರ್ಕಾರ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಎಮ್ಮೆ ಚರ್ಮದ ಸರ್ಕಾರವಲ್ಲ, ಘೇಂಡಾಮೃಗದ ಸರ್ಕಾರ: ಸಿದ್ದರಾಮಯ್ಯ

Dharwad

ಎಮ್ಮೆ ಚರ್ಮದ ಸರ್ಕಾರವಲ್ಲ, ಘೇಂಡಾಮೃಗದ ಸರ್ಕಾರ: ಸಿದ್ದರಾಮಯ್ಯ

Public TV
Last updated: December 11, 2020 9:49 pm
Public TV
Share
2 Min Read
Siddu 3
SHARE

– ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು

ಹಾವೇರಿ/ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ್ದಾರೆ. ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದು ಎಮ್ಮೆ ಚರ್ಮದ ಸರ್ಕಾರವಲ್ಲ. ಇದೊಂದು ಘೇಂಡಾಮೃಗ ಚರ್ಮದ ಸರ್ಕಾರ ಎಂದು ಕಿಡಿಕಾರಿದ್ದಾರೆ.

ನೀರಾವರಿ ಯೋಜನೆಗಾಗಿ ರೈತರ ಭೂಮಿ ಸ್ವಾಧೀನ ಮಾಡಿಕೊಳ್ಳೋದನ್ನ ವಿರೋಧಿಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಪಟ್ಟಣದಲ್ಲಿ ಧಾರವಾಡ ಹೈಕೋರ್ಟ್ ನ ಹಿರಿಯ ವಕೀಲ ಬಿ.ಡಿ.ಹಿರೇಮಠ ನಡೆಸುತ್ತಿರೋ ಉಪವಾಸ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಭಗತ್ ಸಿಂಗ್ ವೃತ್ತದಲ್ಲಿ ನಡೆಸುತ್ತಿರೋ ಸತ್ಯಾಗ್ರಹಕ್ಕೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನ ಬಿಡುವಂತೆ ಮನವಿ ಮಾಡಿಕೊಂಡರು.

Siddu 2

ಈ ಸರ್ಕಾರಕ್ಕೆ ಎಲ್ಲ ಇಂದ್ರಿಯಗಳು ಹೋಗಿ ಬಿಟ್ಟಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಬಾರದು. ಈ ಕ್ಷೇತ್ರದವರೆ ಸಚಿವರಿದ್ದಾರೆ. ಸಚಿವರು ಬಂದು ಕೇಳಬಹುದಿತ್ತು. ಈವರೆಗೂ ಇಲ್ಲಿನ ಮಂತ್ರಿ ಬಿ.ಸಿ.ಪಾಟೀಲ ರೈತರನ್ನ ಭೇಟಿ ಆಗಿಲ್ಲ ಎಂದು ಕೃಷಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

Siddu 1

ಬಿ.ಸಿ.ಪಾಟೀಲ ಪೊಲೀಸ್ ಅಧಿಕಾರಿ ಆಗಿದ್ದವ. ಈಗ ಹಸಿರು ಶಾಲು ಹಾಕ್ಕೊಂಡು ತಿರುಗಾಡ್ತಿದ್ದಾನೆ ಗಿರಾಕಿ. ನಾನು ನಿಮ್ಮ ಕ್ಷೇತ್ರದಲ್ಲಿ ಐದು ಯೋಜನೆ ಜಾರಿ ಮಾಡಿದ್ದೇನೆ. ಆಗ ನಾನು ಎಂದಾದ್ರೂ ಹಸಿರು ಶಾಲು ಹಾಕ್ಕೊಂಡು ಬಂದಿದ್ದನಾ? ರೈತರು ಹೆಚ್ಚು ಹೆಚ್ಚು ಭಾಗವಹಿಸಬೇಕು, ಹೋರಾಟ ತೀವ್ರಗೊಳ್ಳಬೇಕು. ನಾನೂ ಈ ಬಗ್ಗೆ ಯಡಿಯೂರಪ್ಪ ಜೊತೆ ಚರ್ಚಿಸ್ತೇನೆ. ರೈತರಿಗೆ ಮೋಸ ಮಾಡುವಂತಹ ಇಂಥಾ ಯೋಜನೆ ಕೈಬಿಡಿ ಎಂದು ಸಿಎಂಗೆ ಒತ್ತಾಯಿಸುತ್ತೆನೆ ಎಂದು ಸತ್ಯಾಗ್ರಹ ಹೋರಾಟಗಾರಿಗೆ ತಿಳಿಸಿದರು.

Siddu Rally

ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು: ಗ್ರಾಮ ಸ್ವರಾಜ್ಯ ಅಭಿಯಾನ ಕಾಂಗ್ರೆಸ್ಸಿನ ಕೂಸು. ಮಹಾತ್ಮ ಗಾಂಧಿಯವರು ಜಾರಿಗೆ ತಂದಿರುವ ಗ್ರಾಮ ಸ್ವರಾಜ್ಯವನ್ನು ಈಗ ರಾಜಕೀಯ ಲಾಭಕ್ಕಾಗಿ ನಾವು ಜಾರಿಗೆ ತಂದಿದ್ದೇವೆ ಎಂದು ಬಿಜೆಪಿ ಗ್ರಾಮ ಸ್ವರಾಜ್ಯ ಅಭಿಯಾನವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

Siddu Rally 1

ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೇ ಬಿಜೆಪಿಯವರು ಯಾವತ್ತು ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗಾಗಿ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ-ಹಿರೇಕೆರೂರು ತಾಲೂಕಿನ ಗ್ರಾಮಗಳಲ್ಲಿ ರೈತರ ಜಮೀನನ್ನು ನಿಯಮ ಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರ್ಕಾರದ ಈ ಅಸಂವಿಧಾನಿಕ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. 1/2#Rattihalli #ಸತ್ಯಾಗ್ರಹ pic.twitter.com/hSXhUb7Jf8

— Siddaramaiah (@siddaramaiah) December 11, 2020

ರಾಜಕೀಯ ಮೀಸಲಾತಿ ಕಾಂಗ್ರೆಸ್ ನ ಕೊಡುಗೆಯಾಗಿದೆ. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರಿಕರಣ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ. ಗ್ರಾಮಸ್ವರಾಜ್ಯ ಕಾಂಗ್ರೆಸ್ ನ ಕೂಸು, ಅದು ಬಿಜೆಪಿಗೆ ಸಂಬಂಧವಿಲ್ಲ ಎಂದ ಅವರು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ. ಹಣ ಚೆಲ್ಲಿ, ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿಯವರು ತಿಪ್ಪರಲಾಗ ಹಾಕಿದರು ಬಹುಮತ ಪಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರದಿಂದ ಅನ್ಯಾಯಕ್ಕೊಳಗಾದ ರೈತರು ಹಿರಿಯ ವಕೀಲ ಹಿರೇಮಠ್ ಅವರ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹ ನಡೆಯುತ್ತಿರುವ ರಟ್ಟೀಹಳ್ಳಿಗೆ ಇಂದು ಭೇಟಿ ನೀಡಿದೆ.
ರೈತರ ಹೋರಾಟಕ್ಕೆ ನನ್ನ ಬೆಂಬಲವಿದೆ. ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನೂ ಅವರಿಗೆ ನೀಡಿದ್ದೇನೆ. 2/2#Rattihalli pic.twitter.com/Nn9hAzNYzM

— Siddaramaiah (@siddaramaiah) December 11, 2020

ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಆದರೆ ಕಾಂಗ್ರೆಸ್ ಜಾರಿಗೊಳಿಸಿದ ಬಹುತೇಕ ಯೋಜನೆಯನ್ನು ಬಿಜೆಪಿ ನಿಲ್ಲಿಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕಾಂಗ್ರೇಸ್ ಅಭಿವೃದ್ಧಿ ಕಾರ್ಯದ ಬಗ್ಗೆ ಗೊತ್ತಿದೆ ಎಂದರು.

ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ವಿಷಯದ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ಹಾಕಬಾರದು. ಅದು ಕಾನೂನು ಬಾಹಿರ, ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು.

TAGGED:BC PatilbjpcongresshaverihubliPublic TVsiddaramaiahಕಾಂಗ್ರೆಸ್ಪಬ್ಲಿಕ್ ಟಿವಿಬಿ.ಸಿ. ಪಾಟೀಲ್ಬಿಜೆಪಿಸಿದ್ದರಾಮಯ್ಯಹಾವೇರಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Kanneri Shri 1
Belgaum

ಸಿಎಂಗೆ ಲಿಂಗಾಯತ ಸಮಾಜ ಒಡೆಯಬೇಕಿದೆ – ಕನ್ನೇರಿ ಶ್ರೀ ಗಂಭೀರ ಆರೋಪ

Public TV
By Public TV
14 minutes ago
Contractor locks out government school after toilet construction for non payment of bill Ballari
Bellary

ಶೌಚಾಲಯ ನಿರ್ಮಾಣವಾಗಿದ್ದರೂ ವಿದ್ಯಾರ್ಥಿನಿಯರಿಗೆ ಬಯಲು ಶೌಚಾಲಯವೇ ಗತಿ!

Public TV
By Public TV
59 minutes ago
Sand mafia Bidar
Bidar

ಮಾಂಜ್ರಾನದಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಮರಳು ಮಾಫಿಯಾ – ಅಧಿಕಾರಿಗಳೇ ದಂಧೆಕೋರರ ಜೊತೆ ಶಾಮೀಲು?

Public TV
By Public TV
1 hour ago
Datta Jayanti celebrations in Chikkamagaluru 2
Chikkamagaluru

ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ – ಬೃಹತ್ ಶೋಭಾಯಾತ್ರೆಗೆ ಶಾಂತಿಯುತ ತೆರೆ

Public TV
By Public TV
2 hours ago
Hassan
Bengaluru City

ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ ಪತ್ತೆ

Public TV
By Public TV
2 hours ago
Vladimir Putin
Latest

ಇಂದು ಪುಟಿನ್‌ ಭಾರತಕ್ಕೆ – ಐದು ಸ್ತರದ ರಕ್ಷಣೆ ಹೇಗಿರಲಿದೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?