Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ Rank, ನ್ಯಾಕ್ ಮಾನ್ಯತೆ- ಕುಲಪತಿಗಳಿಗೆ ಡಿಸಿಎಂ ಡೆಡ್‍ಲೈನ್

Public TV
Last updated: January 19, 2021 10:24 pm
Public TV
Share
3 Min Read
ashwath narayan
SHARE

– ಕ್ರಿಯಾ ಯೋಜನೆ ರೂಪಿಸಲು ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳ ನ್ಯಾಕ್ ಮಾನ್ಯತೆ, ಎನ್‍ಐಆರ್‍ಎಫ್ Rank ಪಡೆಯುವ ಸಂಬಂಧ 15 ದಿನಗಳ ಒಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಡೆಡ್‍ಲೈನ್ ವಿಧಿಸಿದ್ದಾರೆ. ಈ ಮೂಲಕ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವತ್ತ ವೇಗದ ಹೆಜ್ಜೆ ಇಟ್ಟಿದ್ದಾರೆ.

ಸೋಮವಾರ ನಗರದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ, ಸುಮಾರು 3 ಗಂಟೆಗೂ ಹೆಚ್ಚು ಸಮಯ ಸಮಾಲೋಚನೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) Rank ಹೊಂದಿರಬೇಕು ಹಾಗೂ ಪ್ರತಿ ಕಾಲೇಜಿಗೂ ನ್ಯಾಕ್ ಮಾನ್ಯತೆ (NAAC Accreditation) ಇರಲೇಬೇಕು ಎಂದರು.

NIRF India Rankings

ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ Rank-ಮಾನ್ಯತೆ ಅಗತ್ಯ ಎಂದು ಕುಲಪತಿಗಳಿಗೆ ಡಿಸಿಎಂ ಸಲಹೆ ನೀಡಿದರು.

ಮುಂದಿನ 3 ವರ್ಷಗಳಲ್ಲಿ ಯಾವ್ಯಾವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು, ಎನ್‍ಐಆರ್‍ಎಫ್ Rank, ನ್ಯಾಕ್ ಮಾನ್ಯತೆ ಪಡೆಯಲು ಏನೆಲ್ಲ ಸಿದ್ಧತೆ ನಡೆಸಲಾಗುವುದು ಎಂಬ ವಿವರಗಳನ್ನು ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದರು.

naac

ಎನ್‍ಐಆರ್‍ಎಫ್ Ranking- ನ್ಯಾಕ್ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಇವು ಅಗತ್ಯ. ಉನ್ನತ ಶಿಕ್ಷಣವನ್ನು ತಳಮಟ್ಟದಿಂದಲೇ ಬಲಿಷ್ಠಗೊಳಿಸಬೇಕಾದರೆ ಇವೆಲ್ಲ ಅಂಶಗಳು ಅಗತ್ಯ ಎಂದು ಹೇಳಿದರು.

ಸದ್ಯಕ್ಕೆ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ)ಯು ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ Ranking ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ 20ರೊಳಗಿನ ಸ್ಥಾನಕ್ಕೆ, ಬೆಂಗಳೂರು ವಿವಿ 50ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಕೂಡ ಇನ್ನೂ ಉತ್ತಮ ಸ್ಥಾನಕ್ಕೆ ಬರಬೇಕು ಎಂದು ಡಿಸಿಎಂ ಕುಲಪತಿಗಳಿಗೆ ತಾಕೀತು ಮಾಡಿದರು. ಅಲ್ಲದೆ ಇದೇ ಪಟ್ಟಿಯಲ್ಲಿ ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿನ ಸ್ಥಾನದಲ್ಲಿವೆ. ಉಳಿದ ಯಾವ ವಿವಿಗಳಿಗೂ ಈ Rank ಸಿಕ್ಕಿಲ್ಲ. ಕೊನೇಯ ಪಕ್ಷ ಅದರ ಚೌಕಟ್ಟಿನೊಳಗೆ ಬಂದಿಲ್ಲ ಎಂದರು.

ASHWATH

ಬೋಧನೆ, ಕಲಿಕೆ, ಸಂಪನ್ಮೂಲ ಸಂಗ್ರಹ, ಸಂಶೋಧನೆ ಮತ್ತು ವೃತ್ತಿಪರತೆ, ಫಲಿತಾಂಶ, ಜನರನ್ನು ತಲುಪುವ ರೀತಿ ಹಾಗೂ ಅದೇ ಜನರನ್ನು ಒಳಗೊಳ್ಳುವ ರೀತಿಯೂ ಸೇರಿದಂತೆ ಪ್ರಮುಖ ಐದು ಅಂಶಗಳನ್ನು ಆಧಾರವಾಗಿ ಇಟ್ಟಿಕೊಂಡು ಎನ್‍ಐಆರ್‍ಎಫ್ Ranking ನೀಡಲಾಗುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

3 ವಿವಿಗಳಿಗೆ ಅರ್ಹತೆಯೇ ಇಲ್ಲ:
ರಾಜ್ಯದ ಸರ್ಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್‍ಐಆರ್‍ಎಫ್ Ranking ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಮಾಹಿತಿ ಬಿಚ್ಚಿಟ್ಟರು.

kuvempu university

ರಾಜ್ಯದಲ್ಲಿ ಒಟ್ಟು 430 ಕಾಲೇಜುಗಳಿದ್ದು, ಕೇವಲ 50 ಕಾಲೇಜುಗಳಿಗೆ ಮಾತ್ರ ನ್ಯಾಕ್ ಮಾನ್ಯತೆ ಸಿಕ್ಕಿದೆ. ಕೊನೇ ಪಕ್ಷ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜ್‍ಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕೆನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅಲ್ಲದೆ ಪ್ರತಿ ವಿವಿ ವ್ಯಾಪ್ತಿಯಲ್ಲೂ ಇಬ್ಬರು ನ್ಯಾಕ್ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಅವರಿಂದ ಕಾಲೇಜುಗಳಿಗೆ ಕಾರ್ಯಾಗಾರ ಮಾಡಿಸಲಾಗುತ್ತಿದೆ. ಎ-ಅದಕ್ಕೂ ಮೇಲ್ಪಟ್ಟು 9 ಕಾಲೇಜ್, ಬಿ-ಎ ಮಟ್ಟದಲ್ಲಿ 170 ಕಾಲೇಜ್‍ಗಳಿವೆ. ಇನ್ನು ನ್ಯಾಕ್ ಮಾನ್ಯತೆಯನ್ನೇ ಪಡೆಯದ 246 ಕಾಲೇಜ್‍ಗಳಿದ್ದು, ಅರ್ಹತೆಯೇ ಇಲ್ಲದ 26 ಕಾಲೇಜುಗಳಿವೆ. ಸದ್ಯ 9 ಕಾಲೇಜುಗಳ ನ್ಯಾಕ್ ಮಾನ್ಯತೆಗೆ ಅರ್ಜಿ ಹಾಕಿಕೊಂಡಿದ್ದರೆ, ಉಳಿದ 167 ಕಾಲೇನುಗಳಿಗೆ ಅರ್ಹತೆಯೇ ಇಲ್ಲದ ಸ್ಥಿತಿ ಇದೆ. ಇದೆಲ್ಲವನ್ನು ಸುಧಾರಿಸಿ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜುಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕು ಎಂದು ಸೂಚಿಸಿದರು.

Bangalore University 1

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

TAGGED:Ashwath NarayanNAACNIRF RankPublic TVUniversityVCಅಶ್ವಥ್ ನಾರಾಯಣ್ಎನ್‍ಐಆರ್‍ಎಫ್ Rankಕುಲಪತಿಗಳುನ್ಯಾಕ್ಪಬ್ಲಿಕ್ ಟಿವಿವಿಶ್ವವಿದ್ಯಾಲಯ
Share This Article
Facebook Whatsapp Whatsapp Telegram

Cinema Updates

Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
17 minutes ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
4 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
15 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
17 hours ago

You Might Also Like

Chamarajanagar Mariyala School
Chamarajanagar

Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

Public TV
By Public TV
9 minutes ago
Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
32 minutes ago
Narendra Modi
Latest

ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
By Public TV
46 minutes ago
CRIME
Crime

ಅನೈತಿಕ ಸಂಬಂಧದಲ್ಲಿ ಮನಸ್ತಾಪ – ನಿವೃತ್ತ ಇನ್ಸ್‌ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟುಹಾಕಿದ ಮಹಿಳೆ

Public TV
By Public TV
46 minutes ago
anil kumble
Bengaluru City

ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

Public TV
By Public TV
50 minutes ago
Phil Salt 2
Cricket

ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?