Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.23 ರಿಂದಲೇ ವೈದ್ಯೆಯಿಂದ ಕಳ್ಳ ದಂಧೆ – ಪ್ರತಿನಿತ್ಯ 80 ಮಂದಿಗೆ ಅಕ್ರಮ ಲಸಿಕೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏ.23 ರಿಂದಲೇ ವೈದ್ಯೆಯಿಂದ ಕಳ್ಳ ದಂಧೆ – ಪ್ರತಿನಿತ್ಯ 80 ಮಂದಿಗೆ ಅಕ್ರಮ ಲಸಿಕೆ

Public TV
Last updated: May 21, 2021 6:41 pm
Public TV
Share
4 Min Read
corona vaccine arrest web
SHARE

– ಅಕ್ರಮದಲ್ಲಿ ಮತ್ತಷ್ಟು ಜನ ಭಾಗಿ ಶಂಕೆ
– ಪ್ರತಿ ದಿನ 30 ಸಾವಿರ ರೂ. ಸಂಪಾದನೆ

ಬೆಂಗಳೂರು: ಹಲವರು ವ್ಯಾಕ್ಸಿನ್‍ಗಾಗಿ ದಿನಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇನ್ನೂ ಹಲವರು ಮೂರ್ನಾಲ್ಕು ದಿನ ಆಸ್ಪತ್ರೆಗೆ ಅಲೆದರೂ ವ್ಯಾಕ್ಸಿನ್ ಖಾಲಿ ಆಗಿದೆ 3 ದಿನ ಬಿಟ್ಟು ಬನ್ನಿ ಎಂದೇ ಹೇಳುತ್ತಿದ್ದಾರೆ. ಆದರೆ ಬೆಂಗಳೂರಿನ ವೈದ್ಯೆಯೊಬ್ಬಳು ಕಳ್ಳ ಮಾರ್ಗದಲ್ಲಿ ವ್ಯಾಕ್ಸಿನ್ ನೀಡಿದ್ದಾರೆ. ಈ ಕುರಿತು ಭಯಾನಕ ಸತ್ಯ ಇದೀಗ ಹೊರ ಬಿದ್ದಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸರು ವೈದ್ಯೆ ಡಾ.ಪುಷ್ಪಿತಾ(25) ಮತ್ತು ಈಕೆಯ ಸ್ನೇಹಿತೆ ಪ್ರೇಮಾ (34) ಅವರನ್ನು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಳು. ಆಸ್ಪತ್ರೆಗೆ ಬರುತ್ತಿದ್ದ ಲಸಿಕೆಗಳನ್ನು ಪ್ರೇಮಾ ಅನ್ನಪೂರ್ಣೇಶ್ವರಿ ನಗರದಲ್ಲಿರುವ ತನ್ನ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು. ಬಳಿಕ ಮನೆಯಲ್ಲಿಯೇ ಅಕ್ರಮವಾಗಿ ಲಸಿಕೆ ನೀಡುವ ದಂಧೆ ಆರಂಭಿಸಿದ್ದಳು.

corona vaccine doctor arrested main

ಏ.23 ರಿಂದಲೂ ತಲಾ 500 ರೂ. ಪಡೆದು ಇವರು ಲಸಿಕೆಯನ್ನು ವಿತರಿಸುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಆಧಾರಿಸಿ ಲಸಿಕೆ ಪಡೆಯುವ ನೆಪದಲ್ಲಿ ಮನೆಗೆ ತೆರಳಿದ್ದ ಪೊಲೀಸರು, ರೆಡ್ ಹ್ಯಾಂಡಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1 ವ್ಯಾಕ್ಸಿನ್ ಕ್ಯಾರಿಯರ್, ಬಳಸಿದ ಹಾಗೂ ಬಳಸದ ಸಿರೀಂಜ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೊದಲೇ ಬುಕ್ಕಿಂಗ್:
ವ್ಯಾಕ್ಸಿನ್ ಗಾಗಿ ಮೊದಲೇ ಬುಕ್ಕಿಂಗ್ ನಡೆಯುತ್ತಿತ್ತು, ಶ್ರೀಮಂತರು ಫೋನ್ ಮೂಲಕ ವ್ಯಾಕ್ಸಿನ್ ಬುಕ್ ಮಾಡಿ ಅವರ ಹೆಸರನ್ನು ಹೇಳುತ್ತಿದ್ದರು. ವೈದ್ಯೆ ನೋಟ್ ಬುಕ್ ಅಲ್ಲಿ ಅವರ ಹೆಸರು ಬರೆದುಕೊಳ್ಳುತ್ತಿದ್ದಳು. ಬಳಿಕ ವ್ಯಾಕ್ಸಿನ್‍ಗಾಗಿ ಸಾಲು ನಿಂತವರಲ್ಲಿ ಇವರ ಹೆಸರು ಕೇಳಿ, ನೋಟ್ ಬುಕ್ ನಲ್ಲಿ ರಿಜಿಸ್ಟರ್ ಆಗಿದ್ದರೆ ಮಾತ್ರ ವ್ಯಾಕ್ಸಿನ್ ನೀಡಲಾಗುತ್ತಿತ್ತು. ಹೀಗಾಗಿ ಒಂದು ವಾರ ಮುಂಚೆಯೇ ವ್ಯಾಕ್ಸಿನ್ ಗೆ ಮುಂಗಡ ಬುಕ್ಕಿಂಗ್ ಮಾಡಬೇಕಿತ್ತು.

ಕದ್ದು ಮುಚ್ಚಿ ವ್ಯಾಕ್ಸಿನ್ ತೆಗೆದುಕೊಳ್ಳುತ್ತಿದ್ದವರೆಲ್ಲ ಶ್ರೀಮಂತರೇ ಆಗಿದ್ದರು. ವ್ಯಾಕ್ಸಿನ್ ಗೆ ಹಾಹಾಕಾರ ಇದ್ದ ಹಿನ್ನೆಲೆ ಕಾಳ ಸಂತೆಯಲ್ಲಿ ವ್ಯಾಕ್ಸಿನ್ ಸಿಗುತ್ತಿತ್ತು. ವಾರದ ಹಿಂದೆ ಬುಕಿಂಗ್ ಮಾಡಿದವರೆಲ್ಲ ಕಾರಿನಲ್ಲಿ ಗುಂಪಾಗಿ ಬಂದು ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದರು.

vaccine theft

ಡಾಕ್ಟರ್ ಕಳ್ಳಾಟ ಬಯಲು
ಹೆಸರು, ಆಧಾರ್ ನಂಬರ್ ಇಟ್ಟುಕೊಂಡು ಹೋಗಿ ಮನೆಯಲ್ಲಿ ವ್ಯಾಕ್ಸಿನ್ ನೀಡುತ್ತಿದ್ದರು. ಬಳಿಕ ಮರು ದಿನ ಆಸ್ಪತ್ರೆಗೆ ಹೋಗಿ ಕೋವಿನ್ ಆ್ಯಪ್ ನಲ್ಲಿ ಎಂಟ್ರಿ ಆಗುತ್ತಿತ್ತು. ಕೋವಿನ್ ಅಪ್ ನಲ್ಲಿ ಸಹ ವಯಸ್ಸಿನ ಲೆಕ್ಕ ತಪ್ಪು ಹಾಕಿದ್ದು, 23 ವರ್ಷದವರಿಗೆ ವ್ಯಾಕ್ಸಿನೇಷನ್ ಮಾಡಿದರೂ ವಯಸ್ಸು ಎಂಟ್ರಿ ಮಾಡುವಾಗ ಮೋಸ ಮಾಡುತ್ತಿದ್ದರು.

ಇವತ್ತು ಒಂದೇ ದಿನ 53 ಜನರಿಗೆ ವ್ಯಾಕ್ಸಿನೇಷನ್ ಮಾಡಿದ್ದು, ಕೇವಲ ಒಂದು ಗಂಟೆಯಲ್ಲಿ 53 ಜನರಿಗೆ ವ್ಯಾಕ್ಸಿನೇಷನ್ ಮಾಡಿದ್ದಾರೆ. ಪೊಲೀಸರು ದಾಳಿ ಮಾಡುವ ಮುನ್ನ 53 ಜನರಿಗೆ ವ್ಯಾಕ್ಸಿನೇಷನ್ ನಡೆದಿತ್ತು. ಇಂದು ಒಟ್ಟು 80 ಜನರಿಗೆ ವ್ಯಾಕ್ಸಿನೇಷನ್ ಮಾಡುವ ನಿರೀಕ್ಷೆಯನ್ನು ಪುಷ್ಪಲತಾ ಹೊಂದಿದ್ದಳು.

WhatsApp Image 2021 05 20 at 9.25.30 PM 1 e1621532577102

ಮತ್ತೊಂದು ಕಳ್ಳಾಟ ಬಯಲು?
ಡಾಕ್ಟರ್ ಪುಷ್ಪಿತಾ ಸ್ನೇಹಿತರೂ ಕೂಡ ಇದೇ ದಂಧೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಇನ್ನುಳಿದ ಸ್ನೇಹಿತ ಡಾಕ್ಟರ್ ಗಳು ಕೂಡ ಇದೇ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಬೇರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹ ಇದೇ ರೀತಿ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸರಿಯಾಗಿ ಫ್ರೀಜ್ ಮಾಡುತ್ತಿರಲಿಲ್ಲ, ಖದ್ದು ತಂದು ವ್ಯಾಕ್ಸಿನೇಷನ್ ಮಾಡುತ್ತಿದ್ದ ವ್ಯಾಕ್ಸಿನ್ ಪರಿಣಾಕಾರಿಯಲ್ಲ. ಆದರೆ ವೈದ್ಯರು ಸರಿಯಾಗಿ ಫ್ರೀಜ್ ಮಾಡುತ್ತಿರಲಿಲ್ಲ. ಟೇಬಲ್ ಮೇಲೆ ಇಟ್ಟು ವ್ಯಾಕ್ಸಿನೇಷನ್ ಮಾಡುತ್ತಿದ್ದರು. ಡಾಕ್ಟರ್ ಅರೆಸ್ಟ್ ಆದ ಬಳಿಕ ಬಿಬಿಎಂಪಿ ವೈದ್ಯರು ಪರಿಶೀಲಿಸಿದ್ದು, ಈ ಸಂದರ್ಭದಲ್ಲಿ ವ್ಯಾಕ್ಸಿನೇಷನ್ ಸರಿಯಾಗಿ ಮಾಡದಿರುವುದು ಪತ್ತೆಯಾಗಿದೆ. ಅಲ್ಲದೆ ಸಿರೀಂಜ್ ಕೂಡ ಬೇರೆಯದ್ದು ಬಳಸಿದ್ದಾರೆ. ಈ ವ್ಯಾಕ್ಸಿನೇಷನ್ ಬಗ್ಗೆ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಕಳವಳ ವ್ಯಕ್ತಪಡಿದ್ದಾರೆ.

corona vaccine arrest 4

ಸಿಕ್ಕಿಬಿದ್ದಿದ್ದು ಹೇಗೆ?
ಅನ್ನಪೂರ್ಣೇಶ್ವರಿ ನಗರ ಇನ್‍ಸ್ಪೆಕ್ಟರ್ ಲೋಹಿತ್ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದು, ಐಟಿಐ ಲೇಔಟ್ ನ ಮನೆಯೊಂದರಲ್ಲಿ ವ್ಯಾಕ್ಸಿನ್ ಹಾಕುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಸರ್ ಈ ಮನೆಯಿಂದ ಜನರು ಎಡಗೈ ತೋಳು ಹಿಡ್ಕೊಂಡು ಬರುತ್ತಿದ್ದಾರೆ. ಬಹುಶಃ ವ್ಯಾಕ್ಸಿನ್ ಹಾಕುತ್ತಿರಬಹುದು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕೂಡಲೇ ವ್ಯಾಕ್ಸಿನ್ ಕ್ಯೂ ನಲ್ಲಿ ಇನ್‍ಸ್ಪೆಕ್ಟರ್ ಲೋಹಿತ್ ನಿಂತುಕೊಂಡಿದ್ದಾರೆ. ಇವರ ಸರದಿ ಬಂದಾಗ ಹೆಸರು ಹೇಳಿ ಎಂದು ಕೇಳಿದ್ದಾಳೆ. ಈ ವೇಳೆ ರಮೇಶ್ ಎಂದು ಇನ್ಸ್ ಪೆಕ್ಟರ್ ಲೋಹಿತ್ ಉತ್ತರಿಸಿದ್ದಾರೆ. ರಮೇಶ್ ಎಂಬ ಹೆಸರು ಇಲ್ಲಿ ಇಲ್ಲವಲ್ಲ ಎಂದು ವೈದ್ಯೆ ಹೇಳಿದ್ದಾಳೆ.

ಈ ವೇಳೆ ಇಲ್ಲೇ ಮೇಲಿನ ಮನೆಯಲ್ಲಿ ಇದ್ದಾರಲ್ಲ ಅವರು ಕಳುಹಿಸಿದರು ಎಂದು ಲೋಹಿತ್ ಹೇಳಿದ್ದಾರೆ. ಆಗ ಸರಿ ಆಧಾರ್ ಕಾರ್ಡ್ ಕೊಡಿ ಎಂದು ವೈದ್ಯೆ ಪುಷ್ಪಿತಾ ಕೇಳಿದ್ದಾಳೆ. ಆಧಾರ್ ತಂದಿಲ್ಲ ಇಂಜೆಕ್ಷನ್ ಗೆ ಎಷ್ಟಾಗುತ್ತೆ, ನಮ್ಮ ಮನೆಯವರಿಗೆಲ್ಲ ಹಾಕಿಸಬೇಕು ಎಂದು ಇನ್‍ಸ್ಪೆಕ್ಟರ್ ಕೇಳಿದ್ದಾರೆ. ಈ ವೇಳೆ 500 ರೂ. ಆಗುತ್ತದೆ ಎಂದು ವೈದ್ಯೆ ತಿಳಿಸಿದ್ದಾಳೆ. ಬಳಿಕ ಸಿಬ್ಬಂದಿ ಕರೆಸಿ ಡಾಕ್ಟರ್ ಮತ್ತು ಈಕೆಯ ಸ್ನೇಹಿತೆ ಇಬ್ಬರನ್ನೂ ಇನ್‍ಸ್ಪೆಕ್ಟರ್ ಅರೆಸ್ಟ್ ಮಾಡಿದ್ದಾರೆ.

corona vaccine arrest 5

ಪ್ರತಿದಿನ 50, 60 ಮಂದಿಗೆ ವ್ಯಾಕ್ಸಿನ್
ಒಬ್ಬರಿಂದ 500 ರೂ. ಪಡೆದು ವ್ಯಾಕ್ಸಿನ್ ನೀಡುತ್ತಿದ್ದರು. ಏ.23ರಿಂದ ಪ್ರತಿ ದಿನ ಸರ್ಕಾರದ ವ್ಯಾಕ್ಸಿನ್ ನಲ್ಲಿ ವೈದ್ಯೆ ಮತ್ತು ಸಿಬ್ಬಂದಿ 30 ಸಾವಿರ ಜೇಬಿಗಿಳಿಸಿಕೊಳ್ಳುತ್ತಿದ್ದರು. 25 ದಿನಗಳಿಂದ ಸರ್ಕಾರಿ ವ್ಯಾಕ್ಸಿನ್ ನ್ನು ಕದ್ದು ಡಾ.ಪುಷ್ಪಿತಾ ಮತ್ತು ಪ್ರೇಮಾ ಹಣ ಸಂಪಾದನೆ ಮಾಡಿದ್ದಾರೆ. ಈ ಮೂಲಕ ರೆಮ್‍ಡಿಸಿವಿರ್ ಕಳ್ಳದಂಧೆ ಹಾಗೂ ಬೆಡ್ ಬ್ಲಾಕಿಂಗ್ ದಂಧೆ ಬಳಿಕ ಇದೀಗ ವ್ಯಾಕ್ಸಿನ್ ದಂಧೆ ಸಹ ತಲೆ ಎತ್ತಿರುವುದು ಪತ್ತೆಯಾಗಿದೆ.

Share This Article
Facebook Whatsapp Whatsapp Telegram
Previous Article Chamundeshwari Temple atop Chamundi Hills 20171007135340 ಅರ್ಚಕರು, ಸಿಬ್ಬಂದಿ ನೆರವಿಗೆ ಧಾವಿಸಿದ ಸರ್ಕಾರ- ಆಹಾರ ಕಿಟ್ ವಿತರಣೆಗೆ ಆದೇಶ
Next Article hbl oxygen tanker web ಕಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯ- 4 ದಿನ ಕಾದು, ಮರಳಿದ ಆಕ್ಸಿಜನ್ ಟ್ಯಾಂಕರ್

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

5 hours ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

6 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

7 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

7 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

7 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?