Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ಲಕ್ಷ ದಿನಸಿ ಕಿಟ್ ವಿತರಿಸಿದ ಸಚಿವ ಬೈರತಿ ಬಸವರಾಜ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದು ಲಕ್ಷ ದಿನಸಿ ಕಿಟ್ ವಿತರಿಸಿದ ಸಚಿವ ಬೈರತಿ ಬಸವರಾಜ

Bengaluru City

ಒಂದು ಲಕ್ಷ ದಿನಸಿ ಕಿಟ್ ವಿತರಿಸಿದ ಸಚಿವ ಬೈರತಿ ಬಸವರಾಜ

Public TV
Last updated: June 4, 2021 5:58 pm
Public TV
Share
2 Min Read
Byrati Basavaraj Food kit 1
SHARE

ಬೆಂಗಳೂರು: ಕೊರೊನಾ ಸೊಂಕು ನಿಯಂತ್ರಣ ಸಾಧಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್‌.ಪುರ ವಿಧಾನ ಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ ಕಾರ್ಮಿಕರಿಗೆ ಶಾಸಕರು ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿತರಿಸಿದರು.

ಕೆ.ಆರ್.ಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ದಿನಸಿ ವಿತರಿಸಿ ಮಾತನಾಡಿದ ಬಸವರಾಜ ಅವರು ಇನ್ನೂ ಅಗತ್ಯ ಬಿದ್ದಲ್ಲಿ ಮತ್ತೆ ಬಡಜನರಿಗೆ ಕಿಟ್‌ ನೀಡುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಎಲ್ಲರಿಗೂ ಕೊರೊನಾ ನಿಯಂತ್ರಣ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ ಎಂದರು.

Byrati Basavaraj Food kit 3 medium

ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಗುರಿ ಹೊಂದಿದೆ. 200 ಹಾಸಿಗೆಗಳ ಆಸ್ಪತ್ರೆಗೆ ಉನ್ನತೀಕರಿಸಲು 13 ಕೋಟಿ ರೂಪಾಯಿಗಳು ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಡಿವಿಎಸ್‌ ಭಾಗಿ: ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ನಿಯಂತ್ರಣ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ‌ ರಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು ಹೇಳಿದರು. ಜೂನ್ ಅಂತ್ಯದ ವೇಳೆಗೆ ರಾಜ್ಯಕ್ಕೆ ಕೇಂದ್ರದಿಂದ 50 ಲಕ್ಷ ಲಸಿಕೆ ನೀಡಲಾಗುತ್ತದೆ, ರಾಜ್ಯ ಸರ್ಕಾರ ಕೂಡ 15 ಲಕ್ಷ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷ ದಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದರು.

Byrati Basavaraj Food kit 2 medium

ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ಆಹಾರ ಪದಾರ್ಥಗಳನ್ನು ಬೈರತಿ ಬಸವರಾಜ ಅವರು ವಿತರಣೆ ಮಾಡುತ್ತಿರುವುದು ನಿಜವಾಗಿಯೂ ಒಂದು ಪುಣ್ಯದ ಕೆಲಸ ಎಂದರು.

ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದು ಅಶಿಸುತ್ತೇನೆ ಎಂದರು.

Byrati Basavaraj Food kit 6 medium

ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಒಂದು ವಿಧಾನಸಭಾ ಕ್ಷೇತ್ರವಾಗಿದೆ. ಇದನ್ನು ಸಚಿವರಾದ ಬಸವರಾಜ ಅವರು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಕುರಿತು ಸಭೆ ಕರೆದಾಗಲೆಲ್ಲ ‌ನಾನು ಕೆ.ಆರ್.ಪುರ ‌ಕ್ಷೇತ್ರದ ಬಗ್ಗೆ ಮತ್ತು ಬೈರತಿ ಬಸವರಾಜ ಅವರು ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದರು.

TAGGED:Byrati BasavarajDV Sadananda GowdaDVSFood Kitkrpuramಕೆ.ಆರ್.ಪುರಡಿವಿಎಸ್ದಿನಸಿ ಕಿಟ್‌ ವಿತರಣೆಬೈರತಿ ಬಸವರಾಜಸದಾನಂದ ಗೌಡ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
5 minutes ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
35 minutes ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
55 minutes ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
56 minutes ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
1 hour ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?