Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು

Chikkamagaluru

ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು

Public TV
Last updated: November 25, 2020 9:15 pm
Public TV
Share
2 Min Read
Chikkamagaluru Lake
SHARE

– ಮಾಲೀಕನಿಗಾಗಿ ಕೆರೆ ಬಳಿ ಕಾದು ಕೂತ ಶ್ವಾನ

ಚಿಕ್ಕಮಗಳೂರು: ಅಣ್ಣನನ್ನು ಕಾಪಾಡಲು ತಮ್ಮ. ತಮ್ಮನನ್ನು ಕಾಪಾಡಲು ಮತ್ತೊಬ್ಬ ಅಣ್ಣ. ಹೀಗೆ ಒಬ್ಬರನೊಬ್ಬರು ಕಾಪಾಡಲು ಹೋಗಿ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ನೀರುಪಾಲಾಗಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಹರೇಕೆರೆಯಲ್ಲಿ ನಡೆದಿದೆ.

ಮೃತರೆಲ್ಲರೂ 20 ರಿಂದ 24 ವರ್ಷದ ಯುವಕರಾಗಿದ್ದು, ಮೃತರ ಯುವಕರನ್ನು ಸುದೀಪ್, ಸಂದೀಪ್, ದಿಲೀಪ್, ರಘು ಹಾಗೂ ದೀಪಕ್ ಎಂದು ಗುರುತಿಸಲಾಗಿದೆ. ನವೆಂಬರ್ 20ರಂದು ಸಂದೀಪ್ ಅಕ್ಕ ಸಂಧ್ಯಾಳ ಮದುವೆಯಾಗಿತ್ತು. ನಿನ್ನೆ ತಾನೇ ಬೀಗರ ಊಟದ ಕಾರ್ಯಕ್ರಮವೂ ಮುಗಿದಿತ್ತು. ಇಂದು ಅಕ್ಕ-ಬಾವನನ್ನು ಬಾವನ ಮನೆಗೆ ಕಳಿಸಿ ಮದುವೆ ನಂತರದ ಕಾರ್ಯದಲ್ಲಿ ತೊಡಗಿದ್ದರು. ಬೀಗರ ಊಟಕ್ಕೆ ತಂದಿದ್ದ ಪಾತ್ರೆಗಳನ್ನು ವಾಪಸ್ ಕೊಡಲು ತಯಾರಾಗಿದ್ದರು.

Chikkamagaluru Lake 3

ಪಾತ್ರೆ ಕೊಡಲು ಹೋಗಿದ್ದರೆ ಐವರು ಯುವಕರು ಸಾವಿನಿಂದ ಪಾರಾಗುತ್ತಿದ್ದರೋ ಏನೋ. ಆದರೆ ವಿಧಿ ಅವರನ್ನು ಸಾವಿನ ಮನೆಗೆ ದೂಡಿದೆ. ಕೆರೆಯಲ್ಲಿ ಮೀನು ಹಿಡಿದು ತಂದು ಅಡುಗೆ ಮಾಡಿ ಊಟದ ಬಳಿಕ ಪಾತ್ರೆ ಕೊಡಲು ಹೋಗೋಣವೆಂದು ಐವರು ಅಣ್ಣತಮ್ಮಂದಿರು ಕೆರೆಗೆ ಹೋಗಿದ್ದಾರೆ. ಮೀನಿಗೆ ಗಾಳ ಹಾಕುವ ಮುನ್ನ ಈಜಲು ನೀರಿಗೆ ಇಳಿದಿದ್ದಾರೆ. ಆದರೆ ಸುಮಾರು 30 ಅಡಿ ಆಳವಿದ್ದ ಕಾರಣ ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ನೀರಿಗಿಳಿದಿದ್ದಾನೆ.

Chikkamagaluru Lake 5

ಹೀಗೆ ಒಬ್ಬರನ್ನೊಬ್ಬರು ರಕ್ಷಿಸಲು ಒಟ್ಟು ಆರು ಜನ ನೀರಿಗೆ ಇಳಿದಿದ್ದಾರೆ. ಆದರೆ ಬಾನು ಎಂಬುವನು ಈಜಿ ದಡಸೇರಿದ್ದಾನೆ. ದಡದಲ್ಲಿದ್ದ ಬಾನು ಮಕ್ಕಳು ನೀರಿಗೆ ಬರುತ್ತಾವೆಂದು ಆತ ದಡಕ್ಕೆ ವಾಪಸ್ ಬಂದಿದ್ದಾನೆ. ಉಳಿದ ಐವರು ಯುವಕರು ನೋಡ-ನೋಡುತ್ತಿದ್ದಂತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಮನೆಯವರು ಕೆರೆ ಬಳಿ ಹೋದಾಗ ಮೃತ ಸಂದೀಪ್ ಪ್ರೀತಿಯಿಂದ ಸಾಕಿದ್ದ ನಾಯಿ ಡ್ಯಾನಿ ಕೂಡ ಮಾಲೀಕನಿಗಾಗಿ ಕೆರೆ ಬಳಿ ಅನಾಥನಂತೆ ಕೂತಿತ್ತು. ಕೊನೆಗೆ ಸಂದೀಪ್ ಮೃತದೇಹ ಸಿಕ್ಕ ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ತರುವಾಗ ನಾಯಿ ಅಂಬುಲೆನ್ಸ್ ಹಿಂದೆ ಮಗುವಂತೆ ಓಡಿ ಬಂದಿದ್ದು ಸ್ಥಳೀಯರ ಕಣ್ಣಲ್ಲಿ ನೀರು ತರಿಸಿತ್ತು.

Chikkamagaluru Lake 4

ಒಂದೇ ಕುಟುಂಬದ ಮೂವರು ನೀರುಪಾಲು: ಈ ಐವರು ಯುವಕರಲ್ಲಿ ಒಂದೇ ಕುಟುಂಬದ ಮೂರು ನೀರುಪಾಲಾಗಿರೋದು ಮತ್ತೊಂದು ಮಹಾ ದುರಂತ. ಮದುವೆಗಾಗಿ ಸಂಬಂಧಿಗಳ ಮನೆಗೆ ಬಂದಿದ್ದ ತಾಲೂಕಿನ ಹಂಚರವಳ್ಳಿ ಗ್ರಾಮದ ಕೃಷ್ಣಮೂರ್ತಿ-ಕುಸುಮ ದಂಪತಿಯ ಮೂವರು ಮಕ್ಕಳು ನೀರಿಪಾಲಾಗಿದ್ದಾರೆ. ಸಂತೋಷದಿಂದ ಅಕ್ಕನ ಮದುವೆ ಮಾಡಿ ದಿಲೀಪ್, ದೀಪಕ್ ಮತ್ತು ಸುದೀಪ್ ಅಕ್ಕ ಗಂಡನಮನೆ ಸೇರುತ್ತಿದ್ದಂತೆ ಇತ್ತ ತಮ್ಮಂದಿರು ಸಾವಿನ ಮನೆ ಸೇರಿದ್ದಾರೆ.

Chikkamagaluru Lake 2

ನಾಯಿಯನ್ನು ಕಂಡು ಕಣ್ಣೀರಿಟ್ಟ ಜನ: ಐವರು ಸಾವಿನ ವಿಷಯ ಕೇಳಿ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿತ್ತು. ಇಡೀ ಊರಿನ ಜನ ಕೆರೆ ಬಳಿ ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆದರೆ ಮೃತ ಸಂದೀಪ್ ಪ್ರೀತಿಯಿಂದ ಸಾಕಿದ್ದ ನಾಯಿ ಕೆರೆ ಬಳಿ ಮಾಲೀಕನಿಗಾಗಿ ಕಾದು ಕೂತಿತ್ತು. ನನ್ನೊಡೆಯ ಬರುತ್ತಾನೆಂದು ಅತ್ತಿತ್ತ ತಲೆಯಾಡಿಸುತ್ತಾ ಎದುರು ಬರುವವರನ್ನ ನೋಡಿ ಸುಮ್ಮನಾಗುತ್ತಿತ್ತು. ಕೊನೆ-ಕೊನೆಗೆ ಒಂದೊಂದು ಮೃತದೇಹ ಪತ್ತೆಯಾದಾಗಲು ಕುಟುಂಬಸ್ಥರ ನೋವು ಹೇಳತೀರದ್ದಾಗಿತ್ತು. ಸಂದೀಪ್‍ನನ್ನ ನೆನೆದು ಮಂಕಾಗಿ ಕೂತಿದ್ದ ನಾಯಿ ಡ್ಯಾನಿ ಅವನನ್ನ ನೆನೆದು ಕಣ್ಣೀರಿಟ್ಟಿತ್ತು.

TAGGED:ChikkamagalurudoglakemarriagepolicePublic TVಕೆರೆಚಿಕ್ಕಮಗಳೂರುನಾಯಿಪಬ್ಲಿಕ್ ಟಿವಿಪೊಲೀಸ್ಮದುವೆ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
5 hours ago
01 2
Big Bulletin

ಬಿಗ್‌ ಬುಲೆಟಿನ್‌ 03 March 2026 ಭಾಗ- 1

Public TV
By Public TV
6 hours ago
02 2
Big Bulletin

ಬಿಗ್‌ ಬುಲೆಟಿನ್‌ 03 March 2026 ಭಾಗ-2

Public TV
By Public TV
6 hours ago
03 2
Big Bulletin

ಬಿಗ್‌ ಬುಲೆಟಿನ್‌ 03 March 2026 ಭಾಗ-3

Public TV
By Public TV
6 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
6 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?