Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

Bengaluru City

ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

Public TV
Last updated: June 26, 2021 3:34 pm
Public TV
Share
3 Min Read
NARAYANA GOWDA 4
SHARE

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ:  67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ

2020 ರ ಒಲಿಂಪಿಕ್ಸ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದಿದ್ದಾರೆ.

ಕೆ.ಆರ್. ಪೇಟೆಯಲ್ಲಿ ನಿರ್ಮಿಸಲಾಗುತ್ತಿದೆ ಹೈಟೆಕ್ ಕ್ರೀಡಾಂಗಣ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಅತ್ಯಂತ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಕ್ರೀಡಾಂಗಣ ಯಾವ ರೀತಿ ಇರಬೇಕು, ಯಾವೆಲ್ಲ ಕ್ರೀಡೆಗೆ ಅಗತ್ಯವಾದ ಸೌಲಭ್ಯ ಇರಬೇಕು ಎಂಬಿತ್ಯಾದಿ ವಿಚಾರವಾಗಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.@CMofKarnataka pic.twitter.com/WReLLF8NQm

— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 24, 2021

ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್‍ನ ಟೋಕಿಯೋದಲ್ಲಿ ಹಾರಿಸಲಿ. ಮತ್ತಷ್ಟು ಕಠಿಣ ಶ್ರಮವಹಿಸಿ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೆ ರಾಜ್ಯ ಸರ್ಕಾರ ಕರ್ನಾಟಕದಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿ ಶುಭಹಾರೈಸಿದ್ದಾರೆ.

ಪ್ರಪಂಚದಾದ್ಯಂತದ ಒಲಿಂಪಿಯನ್ನರು ತಮ್ಮ ಸಾಧನೆಯಿಂದ ಜಗತ್ತನ್ನು ಪ್ರೇರೇಪಿಸಿದ್ದಾರೆ.
ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನವಾದ ಇಂದು ಫಿಟ್‌ನೆಸ್ ಮತ್ತು ಸ್ಪೋರ್ಟ್ಸ್ ಗಾಗಿ ಮೀಸಲಿಡೋಣ.
ವ್ಯಾಯಾಮದೊಂದಿಗೆ ಆರೋಗ್ಯವಾಗಿರಿ, ಸದೃಢವಾಗಿರಿ ಮತ್ತು ಸಕ್ರಿಯರಾಗಿರಿ ಎಂಬುದು 2021ರ ಒಲಂಪಿಕ್ ದಿನದ ಥೀಮ್ ಆಗಿದೆ.#InternationalOlympicDay pic.twitter.com/b9GA6q5FND

— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 23, 2021

ಸಂಭವನೀಯ ಪಟ್ಟಿಯಲ್ಲಿರುವ ಕ್ರೀಡಾಪಟುಗಳು:
ಪೌವಾದ್ ಮಿರ್ಜಾ – ಈಕ್ವೆಸ್ಟ್ರಿಯನ್ – ಆಯ್ಕೆಯಾಗಿದ್ದಾರೆ.
ಎಸ್.ವಿ. ಸುನೀಲ್ – ಹಾಕಿ – ಸಂಭವನೀಯ
ರೋಹನ್ ಬೋಪಣ್ಣ – ಟೆನ್ನಿಸ್ – ಸಂಭವನೀಯ
ಶ್ರೀಹರಿ ನಟರಾಜ್ – ಈಜು – ಸಂಭವನೀಯ
ಕುಮಾರಿ ಅದಿತಿ ಅಶೋಕ್ – ಗಾಲ್ಫ್ -ಸಂಭವನೀಯ

ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಮಂಡ್ಯ ಜಿಲ್ಲೆಯವರಾದ ಮಮತಾ ಶೆಟ್ಟಿ, ಸವಿತಾ, ಪವಿತ್ರ, ಭವ್ಯ ಅವರಂತೆ, ನಾವೂ ಸಾಧಿಸಬೇಕು ಎಂಬ ಹಂಬಲದಲ್ಲಿರುವ ಮಂಡ್ಯದ ಕ್ರೀಡಾ ವಿದ್ಯಾರ್ಥಿನಿಯರಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. @CMofKarnataka pic.twitter.com/6r7seigziB

— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 22, 2021

ಪ್ರತಿಷ್ಕೃತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10.00 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು ನೀಡಲಾಗುತ್ತಿದೆ. ಇದನ್ನೂ ಓದಿ:  ಸಿಎಂಗೆ ರೆಬೆಲ್ ಶಾಸಕ ಯತ್ನಾಳ್ ಮತ್ತೆ ಟಾಂಗ್

ಪ್ರೋತ್ಸಾಹಧನ ನೀಡುವ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

TAGGED:bengalurunarayana gowdasportsಒಲಂಪಿಕ್ಸ್ಕ್ರೀಡಾಕೂಟಕ್ರೀಡೆಡಾ.ನಾರಾಯಣಗೌಡಪಬ್ಲಿಕ್ ಟಿವಿಸರ್ಕಾರಹಣ
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
36 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
55 minutes ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
57 minutes ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?