Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಕಪುರದಿಂದ ಬಂದವರು ಹಣ ಹಂಚಿದ್ದಾರೆ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನಕಪುರದಿಂದ ಬಂದವರು ಹಣ ಹಂಚಿದ್ದಾರೆ: ಮುನಿರತ್ನ

Bengaluru City

ಕನಕಪುರದಿಂದ ಬಂದವರು ಹಣ ಹಂಚಿದ್ದಾರೆ: ಮುನಿರತ್ನ

Public TV
Last updated: November 1, 2020 11:23 am
Public TV
Share
3 Min Read
MUNIRATHNA
SHARE

ಬೆಂಗಳೂರು: ಕಾಂಗ್ರೆಸ್ಸಿನವರು ಅಷ್ಟು ಪ್ರಾಮಾಣಿಕರು ಆಗಿದ್ದರೆ ಹಣ ಹಂಚೋ ಕೆಲಸ ಯಾಕೆ ಮಾಡಬೇಕಿತ್ತು. ಕನಕಪುರದಿಂದ ಬಂದವರು ನಿನ್ನೆ ಕ್ಷೇತ್ರದಲ್ಲಿ ಹಣ ಹಂಚಿದ್ದಾರೆ. ಏಳು ಕಡೆ ಹಣ ಹಂಚಿ ಸಿಕ್ಕಿಬಿದ್ದಿದ್ದಾರೆ ಎಂದು ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಿಡಿಕಾರಿದ್ದಾರೆ.

MUNI

ಆರ್ ಆರ್ ನಗರದಲ್ಲಿ ಹಣ ಹಂಚುತ್ತಿರುವ ಆರೋಪ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಿನ್ನೆ ಹಣ ಹಂಚುತ್ತಿದ್ದವರ ವಿರುದ್ಧ ಏಳು ಎಫ್‍ಐಆರ್ ಗಳಾಗಿದೆ. ಕೆಲವರು ವಾಹನಗಳನ್ನು ಬಿಟ್ಟು ಓಡಿ ಹೋಗಿದ್ದಾರೆ. ಎಲ್ಲವೂ ತನಿಖೆ ಆಗ್ತಿದೆ. ಹಣ ಹಂಚೋದ್ರಿಂದ ಏನೂ ಸಾಧನೆ ಆಗಲ್ಲ. ಇಲ್ಲಿ ನಿಮ್ಮ ಹಣಕ್ಕಾಗಿ ಯಾರೂ ಕಾಯುತ್ತಿಲ್ಲ. ಕ್ಷೇತ್ರದಲ್ಲಿ ಇರೋರು ಶ್ರಮಿಕರು. ಅವರನ್ನು ಹಣದಿಂದ ಕೊಂಡುಕೊಳ್ಳಲು ಆಗಲ್ಲ. ನಾವು ಎಲ್ಲ ನೋಡ್ತಿದ್ದೀವಿ. ಹಣದಿಂದ ಜನರ ಮನಸಲ್ಲಿ ಸ್ಥಾನ ಹಿಡಿಯಕ್ಕಾಗಲ್ಲ. ಇಂದು ಸಂಜೆ ಮೇಲೆ ಹೊರಗಡೆಯವರು ಯಾರೂ ಇರಲ್ಲ. ಹೀಗಾಗಿ ಜನ ನೆಮ್ಮದಿಯಾಗಿ ಮತ ಚಲಾಯಿಸಲಿ. ಒಂದು ಮತಕ್ಕೆ 2 ಸಾವಿರ, 3 ಸಾವಿರ, 5 ಸಾವಿರದವರೆಗೂ ಅವರು ಆಮಿಷ ಒಡ್ಡುತ್ತಿದ್ದಾರೆ. ಅವರಿಗೆ ದುಡ್ಡಿಗೇನೂ ಕಮ್ಮಿ ಇಲ್ಲ, ಕೊಡ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

MUNI 1

ನಾನು ಮೊದಲಿಂದಲೂ ಹೇಳ್ತಿದ್ದೆ, ಸ್ವಲ್ಪ ಮೈಮರೆತರೂ ಈ ಕ್ಷೇತ್ರ ಕೆಜಿ, ಡಿಜೆ ಹಳ್ಳಿ ಆಗುತ್ತೆ ಅಂದಿದ್ದೆ. ಕೊಲೆಗಳೂ ನಡೆಯುತ್ತವೆ ಅಂದಿದ್ದೆ. ನಿನ್ನೆ ರಾತ್ರಿ ಅದಾಗಬೇಕಿತ್ತು. ಪೊಲೀಸರ ಮುನ್ನೆಚ್ಚರಿಕೆಯಿಂದ ಅದು ತಪ್ಪಿದೆ. ನಮ್ಮ ಪಕ್ಷದ ಸಿದ್ದೇಗೌಡರು, ಅವರ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಇಂಥ ದೌರ್ಜನ್ಯ ಯಾಕೆ ಮಾಡ್ತಿದ್ದೀರಿ?, ನಿಮ್ಮ ಪರ ಕನಕಪುರದಿಂದ ಜನ ಬರ್ತಾರೆ ಅಂತ ನಮಗೂ ಗೊತ್ತು. ಆದರೆ ಕನಕಪುರದಿಂದ ಜನರನ್ನ ಕರೆಸಿ ಬೆಂಗಳೂರು ಹಾಳು ಮಾಡುವ ಅಗತ್ಯ ಇತ್ತಾ?, ಬೆಂಗಳೂರನ್ನು ಶಾಂತಿಯಿಂದ ಇರೋಕ್ಕೆ ಬಿಡಿ. ನಾನು ಕ್ಷೇತ್ರಕ್ಕೆ ಮಿಲಿಟರಿ ಬರಲಿ ಅಂತ ಕೇಳಿದ್ದು ಈ ಕಾರಣಕ್ಕೆನೇ ಕುಮಾರಸ್ವಾಮಿ ಅವರೂ ನಿನ್ನೆ ಹಣ ಹಂಚುತ್ತಿದ್ದ ಬಗ್ಗೆ ಹೇಳಿದ್ದಾರೆ ಎಂದರು.

DK Shivakumar DKSHI 8

ಇದೇ ವೇಳೆ ಬಿಜೆಪಿಗೆ ‘ಮುನಿರತ್ನ ಮುಳ್ಳು’ ಎಂಬ ಡಿಕೆಶಿ ಆರೋಪ ವಿಚಾರದ ಬಗ್ಗೆ ಮಾತನಾಡುತ್ತಾ ಡಿಕೆಶಿಗೆ ತಿರುಗೇಟು ನೀಡಿದ ಅವರು, ಯಾರು ಒಳ್ಳೆಯವ್ರು ಯಾರು ಭ್ರಷ್ಟರು ಅಂತ ಇಡೀ ಪ್ರಪಂಚಕ್ಕೆ ಗೊತ್ತು. ಮುನಿರತ್ನ 18 ನೇ ವಯಸ್ಸಿಂದಲೇ ಸಣ್ಣ ಗುತ್ತಿಗೆದಾರನಾಗಿ ಕೆಲಸ ಶುರು ಮಾಡಿದ್ದ. 18 ನೇ ವಯಸ್ಸಿಂದಲೇ ಆದಾಯ ತೆರಿಗೆ ಕಟ್ಟಿದ. ಮುನಿರತ್ನ ಭ್ರಷ್ಟ ಅನ್ನೋದಿಕ್ಕೆ ಯಾವುದೂ ಇಲ್ಲ. ಶಾಸಕನಾಗಿ ಎರಡನೇ ಸಲ ಗೆದ್ದಿದ್ದೇನೆ. ಭ್ರಷ್ಟ ಆಗಿದ್ರೆ ಕಾಂಗ್ರೆಸ್ಸಿನವರು ಯಾಕೆ ಸೇರಿಸಿಕೊಂಡಿದ್ರು. ಆವತ್ತೇ ಪಕ್ಷದಿಂದ ಕಳಿಸಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

CongressFlags1

2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಡಿಕೆಶಿ ಉಳಿಸಲ್ಲ. ಇದರಲ್ಲಿ ಅನುಮಾನ ಇಲ್ಲ. ನಿಮ್ಮ ಪಕ್ಷದಲ್ಲಿ ಯಾರಾದ್ರೂ ಸಿಎಂ ಅಂದ್ರೆ ಸಾಕು, ನೀವು ನೀವೇ ಪಕ್ಷ ಹಾಳು ಮಾಡ್ತೀರಿ. ನೀವು ಮತ್ತು ಸಿದ್ದರಾಮಯ್ಯ ಜೊತೆಗೆ ಹೋಗುವ ಪರಿಸ್ಥಿತಿ ಕಾಂಗ್ರೆಸ್ ನಲ್ಲಿಲ್ಲ. ಸಿದ್ದರಾಮಯ್ಯನವ್ರಿಗೆ ಅವ್ರದ್ದೇ ಆದ ವರ್ಚಸ್ಸು ಇದೆ. ಸಿದ್ದರಾಮಯ್ಯ ಜೊತೆ ಇರುವ ಶಾಸಕರ ಸಂಖ್ಯೆಯೂ ಜಾಸ್ತಿ ಇದೆ. ಸಿದ್ದರಾಮಯ್ಯರನ್ನ ಸಿಎಂ ಮಾಡ್ತೀವಿ ಅಂದ್ರೆ ಡಿಕೆಶಿ ಆಚೆ ಬರ್ತಾರೆ. ಡಿಕೆಶಿ ಸಿಎಂ ಅಂದ್ರೆ ಸಿದ್ದರಾಮಯ್ಯ ಹೋಗ್ತಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷ 2023ಕ್ಕೆ ಕೊನೆಯಾಗುತ್ತೆ ಎಂದು ಭವಿಷ್ಯ ನುಡಿದರು.

vlcsnap 2020 11 01 11h17m59s234

ಆರ್ ಆರ್ ನಗರ ಕ್ಷೇತ್ರದಲ್ಲಿ ನನ್ನ ಪ್ರತಿಸ್ಪರ್ಧಿ ಜೆಡಿಎಸ್, ಕಾಂಗ್ರೆಸ್ ಅಲ್ಲ. ಮೊದಲು ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಜೆಡಿಎಸ್ ಪ್ರತಿಸ್ಪರ್ಧಿ ಆಗಿತ್ತು. ಕ್ಷೇತ್ರದಲ್ಲಿ ಜೆಡಿಎಸ್ ಗೆ ತನ್ನದೇ ಆದ ಮತಗಳಿವೆ. 2013 ರಲ್ಲಿ ನನ್ನ ಪ್ರತಿಸ್ಪರ್ಧಿ ಆಗಿದ್ದ ಜೆಡಿಎಸ್ ನ ತಿಮ್ಮನಂಜಯ್ಯ ಕೇವಲ 8 ಸಾವಿರ ಮತಗಳಿಂದ ಸೋತಿದ್ರು. ಇಲ್ಲಾಂದಿದ್ರೆ ತಿಮ್ಮನಂಜಯ್ಯರೇ ಆಗ ಶಾಸಕರಾಗ್ತಿದ್ರು ಎಂದರು.

TAGGED:bengalurucongressjdsmoneyMunirathnaPublic TVsiddaramaiahಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುಮುನಿರತ್ನಸಿದ್ದರಾಮಯ್ಯಹಣ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
16 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
23 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
40 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
48 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
1 hour ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?