Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶ: ಸಿಎಂ ಬಿಎಸ್‍ವೈ

Public TV
Last updated: December 3, 2020 1:56 pm
Public TV
Share
2 Min Read
1 3
SHARE

ಬೆಂಗಳೂರು: ದಾಸ ಸಾಹಿತ್ಯದ ಸುವರ್ಣ ಯುಗದ ಪ್ರವರ್ಧಕರು ಕನಕರು. ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಕೀರ್ತನೆಗಳನ್ನು ಹಾಡದ ಗಾಯಕರು ಇಲ್ಲ. ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 533 ನೇ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ವರಕವಿಗಳು, ಸಂತರು ದಾಸ ಶ್ರೇಷ್ಠ ಕನಕದಾಸರು ಹುಟ್ಟಿದೆ ದಿನ ಇದು. ಸರ್ಕಾರದ ವತಿಯಿಂದ ಕನಕದಾಸರ ಜಯಂತಿಯನ್ನು ಅಚರಿಸಿ ಸಾಧಕರಿಗೆ ಕನಕರ ಪ್ರಶಸ್ತಿ ನೀಡಲಾಗುತ್ತಿದೆ. ಸರ್ವ ಜನಾಂಗದ ಅಭಿವೃದ್ಧಿಗೆ ನಾವು ಸಮಾನ ಅನುದಾನ ನೀಡಿದ್ದೇವೆ. ಇವತ್ತಿನ ಯುವ ಜನಕ್ಕೆ ಕನಕದಾಸರ ವಿಚಾರಗಳನ್ನು ತಿಳಿಸುವ ಅಗತ್ಯ ಇದೆ. ಕನಕದಾಸರ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದು ಅಭಪ್ರಾಯ ವ್ಯಕ್ತಪಡಿಸಿದರು.

kanaka yanathi 3

ಈ ವೇಳೆ ಮಾತನಾಡಿದ ಕನಕಗುರು ಪೀಠದ ಶ್ರೀಸಿದ್ದರಾಮಾನಂದಪುರಿ ಸ್ವಾಮೀಜಿ ದಾಸನಾಗು, ವಿಶೇಷನಾಗು, ಭವಪಾಶ ನೀಗು ಎಂದು ಸಂತಶ್ರೇಷ್ಠ ಕನಕದಾಸರು ಹೇಳಿದ್ದಾರೆ. ರೇವಣಸಿದ್ದೇಶ್ವರನಿಂದ ವೀರಶೈವ ಪರಂಪರೆ ಆರಂಭವಾಗಿದೆ. ರೇವಣಸಿದ್ದೇಶ್ವರನನ್ನು ರೇಣುಕಾಚಾರ್ಯ ಎಂದು ಕರೆಯುತ್ತಾರೆ. ಕನಕದಾಸರ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯಬೇಕಿದೆ. ಕನಕ ಒಬ್ಬ ಮಾಂಡಲಿಕ ಅರಸನಾಗಿದ್ದ. ಕನಕದಾಸರು ದೋಅಬ್ ಪ್ರದೇಶದಲ್ಲಿ ಸ್ವತಃ ರಾಜನಿಂದ ಮೋಸಕ್ಕೆ ಒಳಗಾಗುತ್ತಾನೆ. ನಂತರ ಮಾಂಡಲಿಕ ಸ್ಥಾನ ತ್ಯಾಗ ಮಾಡುತ್ತಾರೆ. ಕನಕದಾಸರಿಗೆ ಯಾರೂ ಕೂಡ ಧೀಕ್ಷೆ ನೀಡಿಲ್ಲ. ಕೃಷ್ಣನೇ ಅವರಿಗೆ ಧೀಕ್ಷೆ ಕೊಟ್ಟಿದ್ದಾರೆ.ಅವರಿವರು ಧೀಕ್ಷೆ ಕೊಟ್ಟಿದ್ದಾರೆ ಎಂಬುದು ಸುಳ್ಳು.ಅವರ ಸಾಹಿತ್ಯದಲ್ಲೂ ಅದು ಬಿಂಬಿತವಾಗಿದೆ ಎಂದಿದ್ದಾರೆ.

kanaka jyanthi 2

ಕನಕರು ವೈಷ್ಣವಾತೀತರು, ಶೈವಾತೀತರು. ಕನಕದಾಸ ಜಯಂತಿಯ ದಿನ ರಜೆ ಬೇಡ. ಅಧಿಕಾರಿಗಳು ಮನೆಯಲ್ಲಿ ಕುಳಿತುಕೊಳ್ಳುತ್ತಾರೆ. ಅಧಿಕಾರಿಗಳಿಗಾದರೂ ಕನಕದಾಸರ ಬಗ್ಗೆ ಗೊತ್ತಾಗಬೇಕು. ದೇಶದಲ್ಲಿ ರೈತರು ಹೋರಾಟಕ್ಕೆ ಇಳಿದಿದ್ದಾರೆ.ಸರ್ಕಾರಗಳು ಬಡವರ ಪರ ಇರಬೇಕು. ತುಳಿತಕ್ಕೆ ಒಳಗಾದವರ ಪರ ಇರಬೇಕು. ಯಡಿಯೂರಪ್ಪ ಮುಖ್ಯಮಂತ್ರಿಗಳು ಈ ಹಿಂದೆ ಹಲವು ಒಳ್ಳೆಯ ಕೆಲಸ ಮಾಡಿದ್ದಾರೆ. ಇತ್ತೀಚಿನ ಕೆಲವು ಘಟನೆಗಳು ನಮಗೆ ಬೇಸರ ತಂದಿವೆ. ಹಣ ಬಲ ತೋಲ್ಬಳ ಅಭಿವೃದ್ಧಿ ಹೊಂದಿದವರ ಪರ ನಿರ್ಧಾರ ಬೇಡ. ಆರ್ಥಿಕ ಶೈಕ್ಷಣಿಕ ಹಿಂದುಳಿದವರ ಪರ ಕೆಲಸ ಆಗಲಿ ಎಂದು ಶ್ರೀಗಳು ಸಲಹೆ ನೀಡಿದರು.

kanaka jayanthi 5

ಕನಕ ಶ್ರೀ ಪ್ರಶಸ್ತಿ 2020- ಶ್ರೀ ಯುಗಧರ್ಮ ರಾಮಣ್ಣ.(ದಾವಣಗೆರೆ) ಕನಕ ಗೌರವ ಪುರಸ್ಕಾರ 2019- ಪ್ರೊ.ಬಿ. ಶಿವರಾಮ ಶೆಟ್ಟಿ (ಮಂಗಳೂರು) ಕನಕ ಗೌರವ ಪುರಸ್ಕಾರ 2020- ಡಾ.ಶಶಿಧರ ಜಿ ವೈದ್ಯ, (ಹಾವೇರಿ) ಕನಕ ಯುವ ಪುರಸ್ಕಾರ 2019- ಡಾ.ಕಾತ್ಯಾಯಿನಿ ಕುಂಜಿಬೆಟ್ಟು( ಉಡುಪಿ) ಕನಕ ಪುರಸ್ಕಾರ 2020- ಡಾ.ನರಸಿಂಹಮೂರ್ತಿ ಹೂವಿನಹಳ್ಳಿ ಅವರಿಗೆ ಈ ವೇಳೆ ಗೌರವಿಸಲಾಯಿತ್ತು.

kanaka jayanthi 6

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಮಾಜಿ ಸಚಿವರಾದ ಶ್ರೀ ಹೆಚ್.ಎಂ.ರೇವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ನವರಿಗೆ ಕುರುಬ ಸಂಪ್ರದಾಯದಂತೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು. ದಿವ್ಯ ಸಾನ್ನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠ ತಿಂಥಿಣಿ ಬ್ರಿಜ್ ಶಾಖಾಮಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿ ಭಾಗವಹಿಸಿದ್ದರು.

TAGGED:bengaluruCM BSYKanaka jayanthipublictvಕನಕಜಯಂತಿಪಬ್ಲಿಕ್ ಟಿವಿಪ್ರಶಸ್ತಿರವೀಂದ್ರ ಕಲಾಕ್ಷೇತ್ರಸಿಎಂ ಬಿಸ್ ಯಡಿಯೂರಪ್ಪಸಿದ್ದರಾಮಾನಂದ ಪುರಿ ಸ್ವಾಮೀಜಿ
Share This Article
Facebook Whatsapp Whatsapp Telegram

You Might Also Like

Shobha Karandlaje 2
Latest

ಮೊದಲ ಬಾರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸ್ಥಗಿತವಾಗಿರುವ ಪರಿಸ್ಥಿತಿ ಕಾಣುತ್ತಿದ್ದೇವೆ: ಶೋಭಾ ಕರಂದ್ಲಾಜೆ ಆರೋಪ

Public TV
By Public TV
39 minutes ago
HD Kumaraswamy 1
Latest

ಕೇಂದ್ರ ಕೃಷಿ ಸಚಿವರಿಗೆ ಹೆಚ್‌ಡಿಕೆ ಪತ್ರ – ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ

Public TV
By Public TV
44 minutes ago
Tata Harrier EV Awarded 5 Stars In Bharat NCAP Crash Tests 2
Automobile

ಭಾರತ್-NCAP ನಲ್ಲಿ ಟಾಟಾ ಹ್ಯಾರಿಯರ್ EVಗೆ ಸಿಕ್ತು 5 ಸ್ಟಾರ್ ರೇಟಿಂಗ್

Public TV
By Public TV
55 minutes ago
Addur School
Dakshina Kannada

ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ

Public TV
By Public TV
56 minutes ago
homma govt school dalit women
Chamarajanagar

ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

Public TV
By Public TV
1 hour ago
BY Vijayendra 1
Bengaluru City

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?