Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶ: ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶ: ಸಿಎಂ ಬಿಎಸ್‍ವೈ

Bengaluru City

ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶ: ಸಿಎಂ ಬಿಎಸ್‍ವೈ

Public TV
Last updated: December 3, 2020 1:56 pm
Public TV
Share
2 Min Read
1 3
SHARE

ಬೆಂಗಳೂರು: ದಾಸ ಸಾಹಿತ್ಯದ ಸುವರ್ಣ ಯುಗದ ಪ್ರವರ್ಧಕರು ಕನಕರು. ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಕೀರ್ತನೆಗಳನ್ನು ಹಾಡದ ಗಾಯಕರು ಇಲ್ಲ. ಕನಕರ ಸರಳತೆ, ಜಾತ್ಯಾತೀತತೆ ಸರ್ವಕಾಲಕ್ಕೂ ಆದರ್ಶವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 533 ನೇ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ವರಕವಿಗಳು, ಸಂತರು ದಾಸ ಶ್ರೇಷ್ಠ ಕನಕದಾಸರು ಹುಟ್ಟಿದೆ ದಿನ ಇದು. ಸರ್ಕಾರದ ವತಿಯಿಂದ ಕನಕದಾಸರ ಜಯಂತಿಯನ್ನು ಅಚರಿಸಿ ಸಾಧಕರಿಗೆ ಕನಕರ ಪ್ರಶಸ್ತಿ ನೀಡಲಾಗುತ್ತಿದೆ. ಸರ್ವ ಜನಾಂಗದ ಅಭಿವೃದ್ಧಿಗೆ ನಾವು ಸಮಾನ ಅನುದಾನ ನೀಡಿದ್ದೇವೆ. ಇವತ್ತಿನ ಯುವ ಜನಕ್ಕೆ ಕನಕದಾಸರ ವಿಚಾರಗಳನ್ನು ತಿಳಿಸುವ ಅಗತ್ಯ ಇದೆ. ಕನಕದಾಸರ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದು ಅಭಪ್ರಾಯ ವ್ಯಕ್ತಪಡಿಸಿದರು.

kanaka yanathi 3

ಈ ವೇಳೆ ಮಾತನಾಡಿದ ಕನಕಗುರು ಪೀಠದ ಶ್ರೀಸಿದ್ದರಾಮಾನಂದಪುರಿ ಸ್ವಾಮೀಜಿ ದಾಸನಾಗು, ವಿಶೇಷನಾಗು, ಭವಪಾಶ ನೀಗು ಎಂದು ಸಂತಶ್ರೇಷ್ಠ ಕನಕದಾಸರು ಹೇಳಿದ್ದಾರೆ. ರೇವಣಸಿದ್ದೇಶ್ವರನಿಂದ ವೀರಶೈವ ಪರಂಪರೆ ಆರಂಭವಾಗಿದೆ. ರೇವಣಸಿದ್ದೇಶ್ವರನನ್ನು ರೇಣುಕಾಚಾರ್ಯ ಎಂದು ಕರೆಯುತ್ತಾರೆ. ಕನಕದಾಸರ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯಬೇಕಿದೆ. ಕನಕ ಒಬ್ಬ ಮಾಂಡಲಿಕ ಅರಸನಾಗಿದ್ದ. ಕನಕದಾಸರು ದೋಅಬ್ ಪ್ರದೇಶದಲ್ಲಿ ಸ್ವತಃ ರಾಜನಿಂದ ಮೋಸಕ್ಕೆ ಒಳಗಾಗುತ್ತಾನೆ. ನಂತರ ಮಾಂಡಲಿಕ ಸ್ಥಾನ ತ್ಯಾಗ ಮಾಡುತ್ತಾರೆ. ಕನಕದಾಸರಿಗೆ ಯಾರೂ ಕೂಡ ಧೀಕ್ಷೆ ನೀಡಿಲ್ಲ. ಕೃಷ್ಣನೇ ಅವರಿಗೆ ಧೀಕ್ಷೆ ಕೊಟ್ಟಿದ್ದಾರೆ.ಅವರಿವರು ಧೀಕ್ಷೆ ಕೊಟ್ಟಿದ್ದಾರೆ ಎಂಬುದು ಸುಳ್ಳು.ಅವರ ಸಾಹಿತ್ಯದಲ್ಲೂ ಅದು ಬಿಂಬಿತವಾಗಿದೆ ಎಂದಿದ್ದಾರೆ.

kanaka jyanthi 2

ಕನಕರು ವೈಷ್ಣವಾತೀತರು, ಶೈವಾತೀತರು. ಕನಕದಾಸ ಜಯಂತಿಯ ದಿನ ರಜೆ ಬೇಡ. ಅಧಿಕಾರಿಗಳು ಮನೆಯಲ್ಲಿ ಕುಳಿತುಕೊಳ್ಳುತ್ತಾರೆ. ಅಧಿಕಾರಿಗಳಿಗಾದರೂ ಕನಕದಾಸರ ಬಗ್ಗೆ ಗೊತ್ತಾಗಬೇಕು. ದೇಶದಲ್ಲಿ ರೈತರು ಹೋರಾಟಕ್ಕೆ ಇಳಿದಿದ್ದಾರೆ.ಸರ್ಕಾರಗಳು ಬಡವರ ಪರ ಇರಬೇಕು. ತುಳಿತಕ್ಕೆ ಒಳಗಾದವರ ಪರ ಇರಬೇಕು. ಯಡಿಯೂರಪ್ಪ ಮುಖ್ಯಮಂತ್ರಿಗಳು ಈ ಹಿಂದೆ ಹಲವು ಒಳ್ಳೆಯ ಕೆಲಸ ಮಾಡಿದ್ದಾರೆ. ಇತ್ತೀಚಿನ ಕೆಲವು ಘಟನೆಗಳು ನಮಗೆ ಬೇಸರ ತಂದಿವೆ. ಹಣ ಬಲ ತೋಲ್ಬಳ ಅಭಿವೃದ್ಧಿ ಹೊಂದಿದವರ ಪರ ನಿರ್ಧಾರ ಬೇಡ. ಆರ್ಥಿಕ ಶೈಕ್ಷಣಿಕ ಹಿಂದುಳಿದವರ ಪರ ಕೆಲಸ ಆಗಲಿ ಎಂದು ಶ್ರೀಗಳು ಸಲಹೆ ನೀಡಿದರು.

kanaka jayanthi 5

ಕನಕ ಶ್ರೀ ಪ್ರಶಸ್ತಿ 2020- ಶ್ರೀ ಯುಗಧರ್ಮ ರಾಮಣ್ಣ.(ದಾವಣಗೆರೆ) ಕನಕ ಗೌರವ ಪುರಸ್ಕಾರ 2019- ಪ್ರೊ.ಬಿ. ಶಿವರಾಮ ಶೆಟ್ಟಿ (ಮಂಗಳೂರು) ಕನಕ ಗೌರವ ಪುರಸ್ಕಾರ 2020- ಡಾ.ಶಶಿಧರ ಜಿ ವೈದ್ಯ, (ಹಾವೇರಿ) ಕನಕ ಯುವ ಪುರಸ್ಕಾರ 2019- ಡಾ.ಕಾತ್ಯಾಯಿನಿ ಕುಂಜಿಬೆಟ್ಟು( ಉಡುಪಿ) ಕನಕ ಪುರಸ್ಕಾರ 2020- ಡಾ.ನರಸಿಂಹಮೂರ್ತಿ ಹೂವಿನಹಳ್ಳಿ ಅವರಿಗೆ ಈ ವೇಳೆ ಗೌರವಿಸಲಾಯಿತ್ತು.

kanaka jayanthi 6

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಮಾಜಿ ಸಚಿವರಾದ ಶ್ರೀ ಹೆಚ್.ಎಂ.ರೇವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ನವರಿಗೆ ಕುರುಬ ಸಂಪ್ರದಾಯದಂತೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು. ದಿವ್ಯ ಸಾನ್ನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠ ತಿಂಥಿಣಿ ಬ್ರಿಜ್ ಶಾಖಾಮಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿ ಭಾಗವಹಿಸಿದ್ದರು.

TAGGED:bengaluruCM BSYKanaka jayanthipublictvಕನಕಜಯಂತಿಪಬ್ಲಿಕ್ ಟಿವಿಪ್ರಶಸ್ತಿರವೀಂದ್ರ ಕಲಾಕ್ಷೇತ್ರಸಿಎಂ ಬಿಸ್ ಯಡಿಯೂರಪ್ಪಸಿದ್ದರಾಮಾನಂದ ಪುರಿ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
5 minutes ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
20 minutes ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
2 hours ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?