Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

Districts

ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

Public TV
Last updated: July 12, 2021 6:10 pm
Public TV
Share
3 Min Read
NARAYANA GOWDA 4
SHARE

ಮಂಡ್ಯ: ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

NARAYANA GOWDA 3

ಕನ್ನಂಬಾಡಿ ಅಣೆಕಟ್ಟಿನ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂಗೆ ಡ್ಯಾಮೇಜ್ ಆಗತ್ತದೆ ಎಂಬ ಕೂಗು ಬಹಳದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ. ಅಲ್ಲದೆ ಬೇಬಿ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಂದಿದ್ದಾರೆ. ಇದನ್ನೂ ಓದಿ: ಬಿಗ್ ಮನೆಯಿಂದ ಬರುತ್ತಿದ್ದಂತೆ ನಿಧಿ ಮನೆಗೆ ಹೊರಟ ರಘು

KRS 1 medium

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವರು:
ಗಣಿಗಾರಿಕೆ ನಡೆಸುವ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೆ ಇಲ್ಲ. ಕೆಲ ಅಧಿಕಾರಿಗಳ ಶಾಮೀಲಾತಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಕೆ.ಆರ್.ಎಸ್. ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೆ ಎದ್ದು ಹೊಲ ಮೇಯ್ದ ರೀತಿಯಂತಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನುಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸೂಚಿಸಿದರು. ನಮ್ಮ ಜಿಲ್ಲೆಯಲ್ಲಿ 95 ಕ್ಕೂ ಹೆಚ್ಚು ಕಲ್ಲುಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ಎಲ್ಲ ಲೊಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

NARAYANA GOWDA

ಅಕ್ರಮ ತಡೆಗೆ ಸಹಾಯವಾಣಿ ಆರಂಭ:
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾನ್ಯರ ನೆರವನ್ನೂ ಪಡೆಯಬೇಕು. ಜಿಲ್ಲೆಯಲ್ಲಿ ಎಲ್ಲೇ ಅಕ್ರಮವಾಗಿ ಗಣಿಗಾರಿಕೆ ನಡೆದರೆ, ಬ್ಲಾಸ್ಟ್ ಮಾಡಿದರೆ ತಕ್ಷಣ ಆ ಪ್ರದೇಶದ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.

krs dam 4

ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಆರ್ ಟಿ ಓ, ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ತಕ್ಷಣವೆ ಸರ್ವೆ ನಡೆಸಿ, ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಮಾಡಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪಟ್ಟಿಯನ್ನು ತಕ್ಷಣ ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂಪಾಯಿ ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರದಲ್ಲಿ ಸಿಸಿಕ್ಯಾಮೆರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದು ಹೇಳಿದರು.

KRS

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಸಿಇಯೋ ದಿವ್ಯ ಪ್ರಭು, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ ಪದ್ಮಜಾ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengalurukannambadi damMiningnarayana gowda
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 minutes ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
7 minutes ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
13 minutes ago
Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
27 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
36 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?