Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ

Public TV
Last updated: September 8, 2020 7:52 pm
Public TV
Share
2 Min Read
Rhea Ankita
SHARE

-ಗುಡ್ ನ್ಯೂಸ್ ಎಂದ ಸುಶಾಂತ್ ಸೋದರಿ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನ ಎನ್‍ಸಿಬಿ ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ಮೂರು ದಿನಗಳ ಹಿಂದೆ ರಿಯಾ ಸೋದರ ಶೌವಿಕ್, ಸ್ಯಾಮುಯೆಲ್ ಮಿರಂಡಾನನ್ನ ಬಂಧಿಸಲಾಗಿದೆ. ಇದೀಗ ರಿಯಾ ಡ್ರಗ್ಸ್ ಪಂಜರದಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ರಿಯಾ ನನ್ನ ಮಗನಿಗೆ ಹಂತ ಹಂತವಾಗಿ ವಿಷ ನೀಡಿ ಕೊಂದ್ಳು: ಸುಶಾಂತ್ ತಂದೆ

https://www.instagram.com/p/CE38ht-h0S_/

ಇತ್ತ ರಿಯಾ ಬಂಧನದ ಸುದ್ದಿಗೆ ಸುಶಾಂತ್ ಸೋದರಿ ಕೃತಿ ಸಂತಸ ವ್ಯಕ್ತಪಡಿಸಿ, ಗುಡ್ ನ್ಯೂಸ್, ದೇವರು ನಮ್ಮ ಜೊತೆಯಲ್ಲಿದ್ದಾನೆ ಎಂದು ಬರೆದಿರುವ ವಾಟ್ಸಪ್ ಚಾಟ್ ಸ್ಕ್ರೀನ್‍ಶಾಟ್ ವೈರಲ್ ಆಗ್ತಿದೆ. ಕೃತಿ ಪ್ರತಿಕ್ರಿಯೆಗೆ ಕಮೆಂಟ್ ಮಾಡಿರುವ ಅಂಕಿತಾ ಲೋಖಂಡೆ, ದೀ (ಅಕ್ಕ) ಎಂದು ಬರೆದು ಹೃದಯದ ಎಮೋಜಿ ಹಾಕಿದ್ದಾರೆ. ಇದನ್ನೂ ಓದಿ: ಹೌದು, ಸುಶಾಂತ್ ಶವದ ಮುಂದೆ ಕ್ಷಮೆ ಕೇಳಿದ್ದೆ: ರಿಯಾ ಚಕ್ರವರ್ತಿ

Ankita Chat

ಭಾನುವಾರ ಆರು ಗಂಟೆ ಮತ್ತು ಸೋಮವಾರ ಎಂಟು ಗಂಟೆ ರಿಯಾ ಎನ್‍ಸಿಬಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಇಂದು ವಿಚಾರಣೆಗೆ ಹಾಜರಾಗಿದ್ದ ವೇಳೆ ರಿಯಾರನ್ನ ಬಂಧಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಿಬಿಐಗೆ ವರ್ಗಾವಣೆಗೆ ಆಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿಸಿದ್ದರು. ಈ ವೇಳೆ ರಿಯಾ ನಡೆಸಿದ್ದ ವಾಟ್ಸಪ್ ಚಾಟ್ ಡ್ರಗ್ಸ್ ಸೇವನೆಯ ಸುಳಿವು ನೀಡಿತ್ತು. ಸಿಬಿಐ ಡ್ರಗ್ಸ್ ಸಂಬಂಧಿಸಿದ ಪ್ರಕರಣದ ಮಾಹಿತಿಯನ್ನ ಎನ್‍ಸಿಬಿಗೆ ವರ್ಗಾಯಿಸಿತ್ತು. ಇದನ್ನೂ ಓದಿ: ಸುಶಾಂತ್ ಸಿಂಗ್ ರಜಪೂತ್ ಕೇಸ್- ಸ್ಪೋಟಕ ಆಡಿಯೋ ಕ್ಲಿಪ್ ಔಟ್

Rhea Chakraborty and sushant singh

ಎನ್‍ಸಿಬಿ ವಿಚಾರಣೆ ವೇಳೆ ಅಕ್ಕ ರಿಯಾಗಾಗಿ ಡ್ರಗ್ಸ್ ಖರೀದಿ ಮಾಡುತ್ತಿದ್ದೆ ಎಂದು ಶೌವಿಕ್ ಚಕ್ರವರ್ತಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈಗಾಗಲೇ ಅಧಿಕಾರಿಗಳು ಶೌವಿಕ್ ಡ್ರಗ್ಸ್ ಖರೀದಿಸುತ್ತಿದ್ದ ಸ್ಥಳಗಳ ಮಹಜರನ್ನ ಅಧಿಕಾರಿಗಳು ನಡೆಸಿದ್ದಾರೆ.  ಇದನ್ನೂ ಓದಿ: ರಿಯಾ ಚಕ್ರವರ್ತಿ ಹೊರ ನಡೆದ ಬಳಿಕ ಸುಶಾಂತ್ ಮನೆಯಲ್ಲಿ ಜೂನ್ 8 ರಿಂದ 14ರ ನಡುವೆ ನಡೆದಿದ್ದೇನು?

TAGGED:Ankita LokhandebollywoodPublic TVRhea ChakrabortySushant Singh Rajputಅಂಕಿತಾ ಲೋಖಂಡೆಎನ್‍ಸಿಬಿಪಬ್ಲಿಕ್ ಟಿವಿರಿಯಾ ಚಕ್ರವರ್ತಿಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

pm modi visits plane crash site ahmedabad
Latest

Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Public TV
By Public TV
3 minutes ago
Mandya 2 1
Crime

ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

Public TV
By Public TV
7 minutes ago
M B Patil 1
Bengaluru City

ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ: ಎಂ.ಬಿ ಪಾಟೀಲ್

Public TV
By Public TV
14 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
12 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪತಹಶೀಲ್ದಾರ್ ಅಮಾನತು

Public TV
By Public TV
16 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?