Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಕಾಂಗ್ರೆಸ್-ಜೆಡಿಎಸ್ ಹೋರಾಟ ರೈತ ಪರವಲ್ಲ, ದಲ್ಲಾಳಿಗಳ ಪರ : ಸಿ.ಟಿ.ರವಿ

Public TV
Last updated: September 28, 2020 7:42 pm
Public TV
Share
2 Min Read
CT Ravi 2
SHARE

-ನಾನು ರೈತ ಚಳುವಳಿಯಿಂದ ಬಂದವನು
-ರೈತರ ತಾಕತ್ತೇನೆಂದು ನನಗೆ ಗೊತ್ತು

ಚಿಕ್ಕಮಗಳೂರು: ಕಾಂಗ್ರೆಸ್, ಜೆಡಿಎಸ್ ಹೋರಾಟ ರೈತರ ಪರವೆಂದು ಅನ್ನಿಸೋದಿಲ್ಲ. ಅವರದ್ದು ದಲ್ಲಾಳಿಗಳ ಪರ ಹೋರಾಟ. ಕೇರಳದಲ್ಲಿ ಎಪಿಎಂಸಿಯೇ ಇಲ್ಲ. ಇಲ್ಲಿ ಕಮ್ಯುನಿಸ್ಟ್ರು ಕೂಗಾಡ್ತಾರೆ. ಅವರ ರಾಜ್ಯವಿರುವ ತ್ರಿಪುರದಲ್ಲಿ ಎಪಿಎಂಸಿಯೇ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್-ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

CT Ravi 1

ಚಿಕ್ಕಮಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್ ಜನರು ತಿರಸ್ಕರಿಸಿದ್ದಾಹರೆ. ರೈತರು ನಮ್ಮ ಜತೆಯೇ ಇದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರ ಕೆಲಸ ಮಾಡುತ್ತಿದೆ. ರೈತರಿಗೆ ಹಾಕಿದ್ದ ಬೇಡಿಯನ್ನ ಕಳಚುವ ಕೆಲಸ ಎಪಿಎಂಸಿ ಕಾಯ್ದೆ ಮೂಲಕ ಆಗಿದೆ. ರೈತ ದೇಶದಲ್ಲಿ ಎಲ್ಲಿ ಬೇಕಾದ್ರು ತಾವು ಬೆಳೆದ ಬೆಳೆಯನ್ನ ಮಾರಬಹುದು ಎಂಬ ಅನುಮತಿ ಕೊಟ್ಟಿದೆ. ಮೊದಲು ಎಪಿಎಂಸಿಯಲ್ಲೇ ಮಾರಬೇಕು ಎಂದು ಮಾಡಿದ್ದರು. ಈಗ ದೇಶದಲ್ಲಿ ಎಲ್ಲಿ ಬೇಕಾದರೂ ಮಾರಬಹುದು. ಎಲ್ಲಿ ಬೆಲೆ ಜಾಸ್ತಿ ಇರುತ್ತೋ ಅಲ್ಲಿಗೆ ಹೋಗಿ ಮಾರುತ್ತಾರೆ. ಅದರಿಂದ ರೈತರ ಶೋಷಣೆ ತಪ್ಪಿದೆ. ಸ್ಫರ್ದೆ ಬರುತ್ತೆ ಜೊತೆಗೆ ರೈತ ಬೆಳೆದ ಬೆಳೆಗಳಿಗೆ ಹೆಚ್ಚಿನ ಬೆಲೆ ಬರುತ್ತೆ ಎಂದರು. ಊರಲ್ಲಿ ಒಬ್ಬನೇ ಕೊಳ್ಳುವವನಿದ್ದರೆ ಅವನು ಹೇಳಿದ್ದೇ ದರ. ಆದರೆ 10 ಜನ ಬಂದರೆ ಸ್ಪರ್ಧೆ ಬರುತ್ತೆ. ಲಾಭ ಬರುತ್ತೆ. ರೈತ ವಿಚಾರಿಸುತ್ತಾನೆ. ಯಾರಿಗೆ ಮಾರಿದರೆ ಲಾಭ ಬರುತ್ತೋ, ಯಾರು ಜಾಸ್ತಿ ರೇಟ್ ಕೊಡ್ತಾರೋ ಅವನಿಗೆ ಮಾರುತ್ತಾರೆ ಎಂದಿದ್ದಾರೆ.

ಎಪಿಎಂಸಿಗಳು ಇಲ್ಲ ಎಂದರೆ ರೈತರು ಕನಿಷ್ಠ ಬೆಂಬಲ ಬೆಲೆ ಏಲ್ಲಿಂದ ಪಡೆಯುತ್ತಾರೆ?

ಇಡೀ ದೇಶದ ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು‌ 2-3 ಹಣವಂತರ ಕೈಗೆ ಕೊಡಲು ಮುಂದಾಗಿದೆ ಬಿಜೆಪಿ ಸರ್ಕಾರ.

ಈ ರೈತ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ.
– @rssurjewala#ರೈತ_ಕಾರ್ಮಿಕರ_ವಿರೋಧಿಬಿಜೆಪಿ #KarnatakaBandh pic.twitter.com/Ss8tckNu5U

— Karnataka Congress (@INCKarnataka) September 28, 2020

ಎಲ್ಲದಕ್ಕೂ ವಿರೋಧ ಮಾಡಬೇಕು. ಬಿಜೆಪಿ-ಮೋದಿ ವಿರೋಧಿಸಬೇಕು. ಅದಕ್ಕೆ ಮುಖವಾಡ ತೊಟ್ಟಿಕೊಂಡು ಈ ಕೆಲಸ ಮಾಡುತ್ತಾರೆ ಅಷ್ಟೆ. ಅವರು ಸಾರ್ವಜನಿಕ ಚರ್ಚೆಗೆ ಬರಲಿ ಎಂದಿದ್ದಾರೆ. ಈಗಿರೋ ಎಪಿಎಂಸಿ ಕಾಯ್ದೆಯಲ್ಲಿ ರೈತರು ತಾವು ಬೆಳೆದ ಬೆಳೆಯನ್ನ ಎಪಿಎಂಸಿಯಲ್ಲೇ ಮಾರಾಟ ಮಾಡಬೇಕೆಂದು ಇದೆ. ಬೆಳೆದಿರೋನು ರೈತ, ಬೆವರು ಸುರಿಸಿರೋನು ರೈತ. ಅವನಿಗೆ ಇಷ್ಟ ಬಂದೆಡೆ ಮಾರಾಟ ಮಾಡುತ್ತಾನೆ. ತಿದ್ದುಪಡಿ ಮಾಡಿರೋ ಕಾಯ್ದೆ ದೇಶದಲ್ಲಿ ಎಲ್ಲಿ ಬೇಕಾದ್ರು ಮಾರಬಹುದು. ಈ ಕಾಯ್ದೆ ರೈತನಿಗೆ ಸ್ವತಂತ್ರ ಕೊಟ್ಟಿರೋದು. ಅವನಿಗೆ ಸಹಾಯ ಮಾಡಿರೋ ಕಾಯ್ದೆ ಇದು ಎಂದಿದ್ದಾರೆ. ಮುಂಚೆ ಮೋಸ ಮಾಡಿರೋ ಕಾಯ್ದೆ ಇತ್ತು. ದಲ್ಲಾಳಿಗಳು ಬಲಿತಿದ್ರು. ಈಗ ರೈತ ಬಲಿಯುತ್ತಾನೆ. ತಾತ್ಕಾಲಿಕವಾಗಿ ಸುಳ್ಳು ಹೇಳಿಕೊಂಡು ತಿರುಗಬಹುದು. ಮುಂದೆ ಹೋಗ್ತಾ-ಹೋಗ್ತಾ ಸತ್ಯ ಏನು ಅಂತ ಗೊತ್ತಾಗುತ್ತಲ್ಲ ಎಂದರು. ನಾವು ಜನಜಾಗೃತಿ ಮಾಡ್ತೀವಿ. 90 ಪರ್ಸೆಂಟ್ ರೈತರು ನಮ್ಮ ಜೊತೆ ಇದ್ದಾರೆ. ಅದಕ್ಕೆ ಯಾರೂ ರೈತರು ಬೀದಿಗೆ ಇಳಿದಿಲ್ಲ.

DK SHIVAKUMAR

ನಾನು ರೈತ ಚಳುವಳಿಯಿಂದ ಬಂದವನು : ನಾನು ರೈತ ಚಳುವಳಿಯಿಂದ 1983, 84, 85ರವರೆಗೂ ರೈತ ಚಳುವಳಿಯಲ್ಲಿದ್ದು, ಅಲ್ಲಿಂದ ರಾಜಕೀಯ ಜೀವನ ಪ್ರಾರಂಭ ಮಾಡಿದೋನು. ರೈತರ ತಾಕತ್ತೇನು ಅಂತ ನನಗೆ ಗೊತ್ತು. ರೈತರು ಬೀದಿಗೆ ಇಳಿದರೆ ಯಾವ ಸರ್ಕಾರನೂ ಉಳಿಯಲ್ಲ. ಇವರ ಜೊತೆ ಯಾರು ಬೀದಿಗೆ ಇಳಿದವರು. ದಿನಾ ಬಿಜೆಪಿ ವಿರೋಧಿಸುವ ಒಂದು ಸೆಟ್ ಜನ ಮಾತ್ರ ಇಂದು ಬೀದಿಗೆ ಇಳಿದವರು. ಅವರು ದಿನಾ ಬೈಯೋರು. ಚೀನಾ-ಭಾರತ ಯುದ್ಧವಾದರೆ ಭಾರತವನ್ನ ಬೈಯೋರು. ಭಾರತ-ಪಾಕಿಸ್ತಾನ ಜಗಳ ಮಾಡಿದರೆ ಭಾರತವನ್ನೇ ಬೈಯೋರು. ಈ ಜನ ಮಾತ್ರ ಇಂದು ಬೀದಿಗೆ ಇಳಿದವರು. ರೈತರು ನಮ್ಮ ಜೊತೆಯೇ ಇದ್ದಾರೆ ಎಂದಿದ್ದಾರೆ.

TAGGED:APMC Actc t ravifarmerskarnataka bandhಎಪಿಎಂಸಿ ಕಾಯ್ದೆಕರ್ನಾಟಕ ಬಂದ್ಪಬ್ಲಿಕ್ ಟಿವಿರೈತರುಸಚಿವ ಸಿ.ಟಿ.ರವಿ
Share This Article
Facebook Whatsapp Whatsapp Telegram

You Might Also Like

Rishab Shetty
Bengaluru City

ರಿಷಬ್ ಶೆಟ್ಟಿ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಬಂಪರ್ ಗಿಫ್ಟ್‌ – ʻಕಾಂತಾರ: ಚಾಪ್ಟರ್ 1ʼ ಹೊಸ ಪೋಸ್ಟರ್‌ ರಿಲೀಸ್‌

Public TV
By Public TV
47 minutes ago
Heart Attack 2
Districts

Heart Attack | ಹಾಸನ, ಶಿವಮೊಗ್ಗದಲ್ಲಿ ತಲಾ ಒಬ್ಬರು ರೈತರು ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Mobile 02
Bengaluru City

ರೀಲ್ಸ್ ಹುಚ್ಚು ಹೃದಯಕ್ಕೆ ತರ್ತಿದ್ಯಾ ಕುತ್ತು? – ಮೊಬೈಲ್ ವಿಕಿರಣದಿಂದಲೂ ಹೃದಯಕ್ಕೆ ಘಾಸಿ ಆಗ್ತಿದ್ಯಾ?

Public TV
By Public TV
1 hour ago
Fatal attack on a young man Video viral in Soladevanahalli Bengaluru
Bengaluru City

ಮಾಜಿ ಲವ್ವರ್‌ಗೆ ಅಶ್ಲೀಲ ಸಂದೇಶ – ರೇಣುಕಾಸ್ವಾಮಿ ಕೊಲೆ ಕೇಸ್‌ ಉಲ್ಲೇಖಿಸಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್‌

Public TV
By Public TV
2 hours ago
Texas Flood
Latest

100 ವರ್ಷಗಳಲ್ಲಿ ಇದೇ ಮೊದಲು – ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹಕ್ಕೆ 78 ಮಂದಿ ಬಲಿ, 41 ಜನ ಮಿಸ್ಸಿಂಗ್‌

Public TV
By Public TV
2 hours ago
Shubhanshu Shukla
Bengaluru City

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?