Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Chikkaballapur

ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Public TV
Last updated: May 16, 2020 2:52 pm
Public TV
Share
2 Min Read
sudhakar 2 1
SHARE

– ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.

sudhakar 3 1

ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಹ ಆಗಿದ್ದಾರೆ. 06 ಸಕ್ರಿಯ ಪ್ರಕರಣಗಳಿದ್ದು ಅವರಲ್ಲಿ ಇಂದು ಸಹ ಇಬ್ಬರು ಡಿಸ್ಚಾರ್ಜ್ ಆಗಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇವಲ 4 ಆ್ಯಕ್ಟೀವ್ ಪ್ರಕರಣಗಳಿರಲಿವೆ ಅಂತ ಸಚಿವ ಸುಧಾಕರ್ ಮಾಹಿತಿ ನೀಡಿದರು.

ಕೊರೊನಾ ಪರೀಕ್ಷೆಗಳನ್ನ ಮಾಡಿರುವುದರಲ್ಲಿ ಇಡೀ ದೇಶದಲ್ಲಿ ಚಿಕ್ಕಬಳ್ಳಾಪುರ ನಂಬರ್ 1 ಮೊದಲ ಸ್ಥಾನದಲ್ಲಿದೆ. ಕಾರಣ ಜಿಲ್ಲೆಯಲ್ಲಿ ಇದುವರೆಗೂ 6,239 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರಾಸರಿ ಆಧಾರದ ಮೇರೆಗೆ 243 ಮಾದರಿ ಪರೀಕ್ಷೆಗಳಿಗೆ ಒಬ್ಬ ಸೋಂಕಿತರಾಗಿದ್ದಾರೆ. ಹೀಗಾಗಿ ಅತಿ ಹೆಚ್ಚಿನ ಟೆಸ್ಟ್ ಗಳನ್ನ ಮಾಡುವ ಮೂಲಕ ದೇಶದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಿದೆ ಎಂದರು.

sudhakar 4

ಈ ಕಷ್ಟಕಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ಅರ್ಥಿಕವಾಗಿ ಪುನಶ್ಚೇತನವಾಗಬೇಕು ಅಂತ ಸರ್ಕಾರ ಹಲವು ಪ್ಯಾಕೇಜ್ ಗಳನ್ನ ಘೋಷಣೆ ಮಾಡಿದೆ. ಇದರ ಜೊತೆ ಜೊತೆ ಎಲ್ಲರ ಜೀವವನ್ನು ಉಳಿಸುವ ಕೆಲಸವನ್ನು ಹೆಲ್ತ್ ವಾರಿಯರ್ಸ್ ಹಾಗೂ ಆಶಾಕಾರ್ಯಕರ್ತೆಯರು, ವೈದ್ಯರು, ಅನೇಕ ಇಲಾಖೆಯ ಆಧಿಕಾರಿಗಳು ಕೊರೊನಾ ನಿಗ್ರಹ ಮಾಡಲು ಭಾಗಿಯಾಗಿದ್ದು ಅವರಿಗೆಲ್ಲಾ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ಸರ್ಕಾರ ಸ್ಪಂದಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ ರೈತನಿಗೆ 5,000 ಪ್ರೋತ್ಸಾಹ ಧನ. ಆಶಾಕಾಯಕರ್ತೆಯರಿಗೆ 3,000 ಪ್ರೋತ್ಸಾಹ ಧನ ನೀಡಲಾಗುವುದು. ಕೊರೊನಾ ವಾರಿಯರ್ಸ್ ಗೆ ಆರೋಗ್ಯ ವಿಮೆ ಮಾಡಿಸಲಾಗಿದೆ. ಕೊರೊನಾ ಸೋಂಕಿತರು ಹೆಚ್ಚಾಗುತ್ತಾರೆ ಅದಕ್ಕಾಗಿ ಆತಂಕ ಬೇಡ. ಇವತ್ತು ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ವಿದೇಶದಿಂದ ಕನ್ನಡಿಗರು ಆಗಮಿಸುತ್ತಿದ್ದಾರೆ. ಇತರೆ ರಾಜ್ಯಗಳಿಂದಲೂ ನಮ್ಮ ರಾಜ್ಯದವರು ಆಗಮಿಸುತ್ತಿದ್ದಾರೆ. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ಪ್ರಕರಣಗಳ ವರದಿ ಹೆಚ್ಚಾಗುತ್ತಿದೆ. ಉದಾಹರಣೆಗೆ ಹೇಳೋದಾದರೆ ನಿನ್ನೆ ದುಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಅತೀ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಸಮುದಾಯಕ್ಕೆ ಹರಡದಂತೆ ಜನ ಕೂಡ ಎಚ್ಚರ ವಹಿಸಬೇಕು ಎಂದರು.

sudhakar 4 1

ವಲಸೆ ಕಾರ್ಮಿಕರು ವಿಚಾರದಲ್ಲಿ ಕ್ರಮ ಕೈಗೊಳುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೇ ಒಮ್ಮೆಲೆ ಲಕ್ಷಾಂತರ ಮಂದಿ ಕಾರ್ಮಿಕರನ್ನು ಕಳುಹಿಸಬೇಕಾದರೆ ಸಮಸ್ಯೆ ಆಗುತ್ತದೆ. ಹೀಗಾಗಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವುದು. ನಮ್ಮ ಜವಾಬ್ದಾರಿ, ಹಂತ ಹಂತವಾಗಿ ನಾವು ಕಳುಹಿಸಿಕೊಡುತ್ತೇವೆ. ಅಲ್ಲಿಯವರೆಗೂ ವಲಸೆ ಕಾರ್ಮಿಕರು ಆತುರ ಪಡಬೇಡಿ. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನ ಕರೆತರುವುದು ನಮ್ಮ ಕರ್ತವ್ಯ ನಾವು ಅದನ್ನ ಮಾಡ್ತೇವೆ ಎಂದರು.

TAGGED:chikkaballapurCoronaK SudhakarMigrant WorkersPublic TVtesting centerಕೆ.ಸುಧಾಕರ್ಕೊರೊನಾಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪರೀಕ್ಷಾ ಕೇಂದ್ರವಲಸೆ ಕಾರ್ಮಿಕರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
13 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
14 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
32 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
40 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
47 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?