Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕುಶಾಲನಗರ ನೂತನ ತಾಲೂಕು ಅಸ್ತಿತ್ವಕ್ಕೆ ಆರ್ ಅಶೋಕ್ ಚಾಲನೆ

Public TV
Last updated: July 6, 2021 9:27 pm
Public TV
Share
1 Min Read
r ashok Kushalnagara
SHARE

ಮಡಿಕೇರಿ: ಕಂದಾಯ ಸಚಿವರಾದ ಆರ್ ಅಶೋಕ್ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚು ರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು.

ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಇಂದು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ತಾಲ್ಲೂಕು ಹೋರಾಟಗಾರರು ಭಾಗಿಯಾಗಿದ್ದರು.#Kodagu #kushalanagara pic.twitter.com/iPD5p3Vp7X

— R. Ashoka (ಆರ್. ಅಶೋಕ) (@RAshokaBJP) July 6, 2021

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲೂಕು ಕೇಂದ್ರವಾಗಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲೂಕು ಅಸ್ತಿತ್ವಕ್ಕೆ ಬಂದಿದೆ. ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್-1 ತಹಶೀಲ್ದಾರರು ಸೇರಿದಂತೆ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ 50 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ” ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: KRS ಸುರಕ್ಷಿತವಾಗಿದೆ, ಯಾವುದೇ ತೊಂದರೆ ಇಲ್ಲ: ಅಶೋಕ್

ಕುಶಾಲನಗರ ನೂತನ ತಾಲ್ಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಸನ್ಮಾನ್ಯ ಶ್ರೀ ಆರ್ ಅಶೋಕ್ ರವರು, ಶಾಸಕರಾದ ಸನ್ಮಾನ್ಯ ಶ್ರೀ ಅಪ್ಪಚ್ಚು ರಂಜನ್ ರವರು, ಮಾನ್ಯ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ರವರು
ಜಿಲ್ಲಾಧಿಕಾರಿಗಳಾದ ಚಾರುಲತಾ ಸೋಮಲ್ ರವರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು pic.twitter.com/qq9G9mwWRW

— Pratap Simha (@mepratap) July 6, 2021

“ಸರ್ಕಾರ 2020-21 ನೇ ಸಾಲಿನಲ್ಲಿ ವಿಪತ್ತು ನಿರ್ವಹಣೆ, ಬೆಳೆ ಹಾನಿ ಪರಿಹಾರ, ಕೋವಿಡ್ ನಿರ್ವಹಣೆ ಹೀಗೆ ಹಲವು ವಿಪತ್ತನ್ನು ಎದುರಿಸಲು ಹೆಚ್ಚಿನ ಹಣ ಬಿಡುಗಡೆ ಮಾಡಿದೆ, ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತ ಹಂತವಾಗಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು” ಎಂದು ಭರವಸೆ ನೀಡಿದರು.

TAGGED:appachu ranjankannada newsKodaguKushalnagarar ashokಕುಶಾಲನಗರಕುಶಾಲನಗರ ತಾಲೂಕುಕೊಡಗು
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
4 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
19 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
23 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
44 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
45 minutes ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?