ಕೆಎಸ್ಆರ್‌ಟಿಸಿ, ಬೈಕ್ ನಡುವೆ ಅಪಘಾತ – ಸವಾರರಿಬ್ಬರ ದುರ್ಮರಣ

Public TV
0 Min Read
MYS ACCIDENT

ಮೈಸೂರು: ಕೆಎಸ್ಆರ್‌ಟಿಸಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕಿನಲ್ಲಿದ್ದ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹುಣಸೂರಿನ ಯಶೋಧಪುರ ಗ್ರಾಮದಲ್ಲಿ ನಡೆದಿದೆ.

vlcsnap 2020 09 13 10h39m41s94

ಮೃತ ದುರ್ದೈವಿಗಳನ್ನು ಶಿವರಾಜ್ ಗೌಡ(32), ಹಿಂಬದಿ ಸವಾರ ಕಾರ್ತಿಕ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

MYS 1 1

ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *