Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇಂದ್ರ ಸರ್ಕಾರ ‘ಅತ್ಮನಿರ್ಭರ ಭಾರತ’ ರೂಪಿಸದೇ ಆತ್ಮವಂಚನೆ ಮಾತಾಡಿದೆ : ಎಚ್‍ಡಿಕೆ

Public TV
Last updated: February 1, 2021 5:34 pm
Public TV
Share
2 Min Read
H D Kumaraswamy DH 1552592402 0
SHARE

ಬೆಂಗಳೂರು: ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು `ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

Nirmala Sitharaman 3

ಕೊರೊನಾ ನಂತರ ಇಂದು ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಕುರಿತಂತೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್, ಪೆಟ್ರೋಲ್ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ.
1/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಒಂದೆಡೆ ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. ಕೃಷಿ ಸೆಸ್‍ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‍ನಲ್ಲಿ ಇಲ್ಲ ಎಂದು ಕಿಡಿಕಾರಿದ್ದಾರೆ.

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ.ಒಂದೆಡೆ ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ.ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ.2/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಇದರ ಪರಿಹಾರಕ್ಕಾಗಿ ನೋಟು ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‍ಗಳಿಗೆ ಕೈ ಹಾಕುತ್ತದೆ ಎಂದು ಹೇಳಿದರು.

2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಇದರ ಪರಿಹಾರಕ್ಕಾಗಿ ನೋಟು ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‌ಗಳಿಗೆ ಕೈ ಹಾಕುತ್ತದೆ.
3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‍ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಹಾರಿಹಾಯ್ದಿದ್ದಾರೆ.

ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ.
4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ.41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ ಎಂದು ದೂರಿದರು.

15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈ ವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ.
5/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ 12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಈ ಸಾಲದಿಂದ ಆಗಬಹುದಾದ ಘನವಾದ, ಪ್ರಮುಖವಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ ಹೇಳುತ್ತದೆಯೇ? ಎಂದು ಪ್ರಶ್ನಿಸಿದರು.

ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ ₹12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಈ ಸಾಲದಿಂದ ಆಗಬಹುದಾದ ಘನವಾದ, ಪ್ರಮುಖವಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ ಹೇಳುತ್ತದೆಯೇ?
6/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

ಕೋವಿಡ್ ಲಸಿಕೆಗಾಗಿ 35 ಸಾವಿರ ಕೋಟಿ ನೀಡುವುದಾಗಿಯೂ, ಬೇಕಿದ್ದರೆ ಇನ್ನಷ್ಟು ನೀಡುವುದಾಗಿಯೂ ಕೇಂದ್ರ ಹೇಳಿದೆ. ಇತರ ದೇಶಗಳಿಗೆ ಲಸಿಕೆ ಕಳುಹಿಸುತ್ತಿರುವುದಾಗಿಯೂ ಹೇಳಿದೆ. ಈ ಎಲ್ಲ ಬಣ್ಣನೆಗಳನ್ನು ಬಿಟ್ಟು ಕೇಂದ್ರ ಸರ್ಕಾರ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ಖಚಿತ ಮಾಡಬೇಕಿತ್ತು. ಆದರೆ, ಸರ್ಕಾರ ಬಣ್ಣನೆಯಲ್ಲಿ ಮಾತು ಮುಗಿಸಿದೆ ಎಂದು ಕೇಂದ್ರದ ಬಜೆಟ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದರು.

Covid ಲಸಿಕೆಗಾಗಿ ₹35 ಸಾವಿರ ಕೋಟಿ ನೀಡುವುದಾಗಿಯೂ, ಬೇಕಿದ್ದರೆ ಇನ್ನಷ್ಟು ನೀಡುವುದಾಗಿಯೂ ಕೇಂದ್ರ ಹೇಳಿದೆ. ಇತರ ದೇಶಗಳಿಗೆ ಲಸಿಕೆ ಕಳುಹಿಸುತ್ತಿರುವುದಾಗಿಯೂ ಹೇಳಿದೆ. ಈ ಎಲ್ಲ ಬಣ್ಣನೆಗಳನ್ನು ಬಿಟ್ಟು ಕೇಂದ್ರ ಸರ್ಕಾರ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ಖಚಿತ ಮಾಡಬೇಕಿತ್ತು. ಆದರೆ, ಸರ್ಕಾರ ಬಣ್ಣನೆಯಲ್ಲಿ ಮಾತು ಮುಗಿಸಿದೆ.
7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 1, 2021

TAGGED:Central Budgeth d kumaraswamyPublic TVtweetಎಚ್‍ಡಿ ಕುಮಾರಸ್ವಾಮಿಕೇಂದ್ರ ಬಜೆಟ್ಟ್ವೀಟ್ಪಬ್ಲಿಕ್ ಟಿವಿ bangaluruಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories

You Might Also Like

Stray Dogs
Court

2 ತಿಂಗಳಲ್ಲಿ ಇಡೀ ದೆಹಲಿಯನ್ನ ಬೀದಿನಾಯಿಗಳಿಂದ ಮುಕ್ತಗೊಳಿಸಬೇಕು – ಸುಪ್ರೀಂ ಆದೇಶ

Public TV
By Public TV
4 minutes ago
Rajendra Rajanna 1
Bengaluru City

ಕೆಎನ್‌ ರಾಜಣ್ಣ ಏನು ತಪ್ಪು ಹೇಳಿದ್ದಾರೆ – ಪುತ್ರ ರಾಜೇಂದ್ರ ಪಶ್ನೆ

Public TV
By Public TV
7 minutes ago
Bidar Theft
Bidar

ಕಳ್ಳತನ ಮಾಡಿ ಅಂಗಡಿಗೆ ಬೆಂಕಿಯಿಟ್ಟ ಖದೀಮರು – 23 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

Public TV
By Public TV
9 minutes ago
Tripura Jawan
Crime

ಗಂಡು ಹುಟ್ಟಲಿಲ್ಲ ಅಂತ ಬೇಸರಗೊಂಡು ಹೆಣ್ಣುಮಗಳಿಗೆ ವಿಷವಿಕ್ಕಿ ಕೊಂದ ಸೇನಾ ಸಿಬ್ಬಂದಿ

Public TV
By Public TV
9 minutes ago
rahul gandhi kn rajanna
Bengaluru City

ರಾಹುಲ್‌ ಖಡಕ್‌ ಸೂಚನೆ ಬೆನ್ನಲ್ಲೇ ರಾಜಣ್ಣ ರಾಜೀನಾಮೆ!

Public TV
By Public TV
20 minutes ago
Rajanna
Bengaluru City

ಸದನದಲ್ಲೂ ರಾಜೀನಾಮೆ ವಿಚಾರಕ್ಕೆ ಜೋರು ಜಟಾಪಟಿ – ಉತ್ತರ ಕೊಡದೇ ಜಾರಿಕೊಂಡ ರಾಜಣ್ಣ

Public TV
By Public TV
33 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?