Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

Corona

ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

Public TV
Last updated: September 28, 2020 9:14 am
Public TV
Share
2 Min Read
KK Shailaja 3
SHARE

ತಿರುವನಂತಪುರಂ: ಕೋವಿಡ್‍ನಿಂದ ದಿನೇ ದಿನೇ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನಾದ ಎರಡನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬಹುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದ ಆರೋಗ್ಯ ಸಚಿವೆಗೆ ಗೌರವ ಸಲ್ಲಿಸಿದ ವಿಶ್ವಸಂಸ್ಥೆ

coronavirus 2

ಕೊರೊನಾ ಕಾಣಿಸಿಕೊಂಡ ಆರಂಭದಲ್ಲಿ ಕೇರಳ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಉತ್ತಮ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಜನರು ಬೇಜವಾಬ್ದಾರಿಯಿಂದ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ. ಇದರಿಂದ ಕೊರೊನಾ ಗಂಭೀರತೆಯನ್ನು ಜನರು ಮರೆಯುತ್ತಿದ್ದಾರೆ. ಹೀಗೆ ಮುಂದುವರಿದರೆ ಎರಡನೇ ಬಾರಿಗೆ ಲಾಕ್‍ಡೌನ್ ಹೇರುವ ಜೊತೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

kerala lockdown

ಮತ್ತೆ ಲಾಕ್‍ಡೌನ್ ತಪ್ಪಿಸಲು ರಾಜ್ಯವು ಉತ್ತಮವಾಗಿ ಪ್ರಯತ್ನಿಸುತ್ತಿದೆ. ಆದರೆ ಜನರು ಅಧಿಕಾರಿಗಳೊಂದಿಗೆ ಸಹಕರಿಸಲು ಸಿದ್ಧರಿಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 1,67,939 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಲ್ಲಿ 1,14,530 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಕೊರೊನಾಗೆ ರಾಜ್ಯದಲ್ಲಿ 656 ಜನರು ಬಲಿಯಾಗಿದ್ದಾರೆ. ಇದು ಒಟ್ಟು ಪ್ರಕರಣಗಳಲ್ಲಿ ಶೇ.0.39 ಆಗಿದೆ ಎಂಬ ಮಾಹಿತಿ ನೀಡಿದರು.

covid 19 in kerala

20-40 ವಯಸ್ಸಿನವರಲ್ಲಿ ಹೆಚ್ಚಾಗಿ ಕೊರೊನಾ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್‍ನಿಂದ ಸಾವನ್ನಪ್ಪಿದವರಲ್ಲಿ ಶೇ. 72 ರಷ್ಟು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಕೇರಳವು ಮತ್ತಷ್ಟು ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಇದು ತೋರಿಸುತ್ತದೆ.

kk shailaja759

ಕೊರೊನಾ ಸೋಂಕು ಕಾಣಿಸಿಕೊಂಡ 10-15 ದಿನಗಳ ನಂತರ ಮತ್ತೆ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಆಗ ವರದಿಯಲ್ಲಿ ನೆಗೆಟಿವ್ ಬಂದರೆ ಮಾತ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಆದರೆ ಕೇಂದ್ರದ ಸಲಹೆಯಂತೆ ರೋಗಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ 4 ಅಥವಾ 5 ದಿನಗಳಲ್ಲಿ ಕೋವಿಡ್ ರೋಗಿಯನ್ನು ಬಿಡುಗಡೆ ಮಾಡಬಹುದು ಎಂದು ಸಚಿವರು ತಿಳಿಸಿದರು.

CORONA VIRUS 11

ವಿಶ್ವಸಂಸ್ಥೆ ಗೌರವಿಸಿತ್ತು:
ಹೆಮ್ಮಾರಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಿದ್ದಕ್ಕಾಗಿ ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಟೀಚರ್ ಅವರಿಗೆ ಈ ಹಿಂದೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿತ್ತು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷರ ನೇತೃತ್ವ ವಹಿಸಿದ್ದ ಸಾರ್ವಜನಿಕ ಸೇವಾ ದಿನಾಚರಣೆಯಲ್ಲಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ಪಾಲ್ಗೊಂಡಿದ್ದರು. ಜೂನ್ 23ರಂದು ವರ್ಚುವಲ್ ಕಾರ್ಯಕ್ರಮದಲ್ಲಿ ಕೋವಿಡ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಭಾರತದಿಂದ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರಿಗೆ ಮಾತ್ರ ಆಹ್ವಾನ ಸಿಕ್ಕಿತ್ತು.

kerala croron case main

TAGGED:CoronakeralaKK ShailajaLockdownPublic TVಕೆ.ಕೆ.ಶೈಲಜಾಕೇರಳಕೊರೊನಾಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Raghavendra Swamy Matha
Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
By Public TV
27 seconds ago
Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
19 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
23 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
52 minutes ago
Iran
Latest

Iran Israel War | ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

Public TV
By Public TV
2 hours ago
a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?