Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

Corona

ಕೇರಳದಲ್ಲಿ ಕೋವಿಡ್ 2ನೇ ಅಲೆ – ಲಾಕ್‍ಡೌನ್ ಎಚ್ಚರಿಕೆ ನೀಡಿದ ಸಚಿವೆ ಕೆ.ಕೆ.ಶೈಲಜಾ

Public TV
Last updated: September 28, 2020 9:14 am
Public TV
Share
2 Min Read
KK Shailaja 3
SHARE

ತಿರುವನಂತಪುರಂ: ಕೋವಿಡ್‍ನಿಂದ ದಿನೇ ದಿನೇ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನಾದ ಎರಡನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬಹುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದ ಆರೋಗ್ಯ ಸಚಿವೆಗೆ ಗೌರವ ಸಲ್ಲಿಸಿದ ವಿಶ್ವಸಂಸ್ಥೆ

coronavirus 2

ಕೊರೊನಾ ಕಾಣಿಸಿಕೊಂಡ ಆರಂಭದಲ್ಲಿ ಕೇರಳ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಉತ್ತಮ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಜನರು ಬೇಜವಾಬ್ದಾರಿಯಿಂದ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ. ಇದರಿಂದ ಕೊರೊನಾ ಗಂಭೀರತೆಯನ್ನು ಜನರು ಮರೆಯುತ್ತಿದ್ದಾರೆ. ಹೀಗೆ ಮುಂದುವರಿದರೆ ಎರಡನೇ ಬಾರಿಗೆ ಲಾಕ್‍ಡೌನ್ ಹೇರುವ ಜೊತೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

kerala lockdown

ಮತ್ತೆ ಲಾಕ್‍ಡೌನ್ ತಪ್ಪಿಸಲು ರಾಜ್ಯವು ಉತ್ತಮವಾಗಿ ಪ್ರಯತ್ನಿಸುತ್ತಿದೆ. ಆದರೆ ಜನರು ಅಧಿಕಾರಿಗಳೊಂದಿಗೆ ಸಹಕರಿಸಲು ಸಿದ್ಧರಿಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೆ.ಕೆ.ಶೈಲಜಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 1,67,939 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಲ್ಲಿ 1,14,530 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಕೊರೊನಾಗೆ ರಾಜ್ಯದಲ್ಲಿ 656 ಜನರು ಬಲಿಯಾಗಿದ್ದಾರೆ. ಇದು ಒಟ್ಟು ಪ್ರಕರಣಗಳಲ್ಲಿ ಶೇ.0.39 ಆಗಿದೆ ಎಂಬ ಮಾಹಿತಿ ನೀಡಿದರು.

covid 19 in kerala

20-40 ವಯಸ್ಸಿನವರಲ್ಲಿ ಹೆಚ್ಚಾಗಿ ಕೊರೊನಾ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್‍ನಿಂದ ಸಾವನ್ನಪ್ಪಿದವರಲ್ಲಿ ಶೇ. 72 ರಷ್ಟು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಕೇರಳವು ಮತ್ತಷ್ಟು ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಇದು ತೋರಿಸುತ್ತದೆ.

kk shailaja759

ಕೊರೊನಾ ಸೋಂಕು ಕಾಣಿಸಿಕೊಂಡ 10-15 ದಿನಗಳ ನಂತರ ಮತ್ತೆ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಆಗ ವರದಿಯಲ್ಲಿ ನೆಗೆಟಿವ್ ಬಂದರೆ ಮಾತ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಆದರೆ ಕೇಂದ್ರದ ಸಲಹೆಯಂತೆ ರೋಗಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ 4 ಅಥವಾ 5 ದಿನಗಳಲ್ಲಿ ಕೋವಿಡ್ ರೋಗಿಯನ್ನು ಬಿಡುಗಡೆ ಮಾಡಬಹುದು ಎಂದು ಸಚಿವರು ತಿಳಿಸಿದರು.

CORONA VIRUS 11

ವಿಶ್ವಸಂಸ್ಥೆ ಗೌರವಿಸಿತ್ತು:
ಹೆಮ್ಮಾರಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಿದ್ದಕ್ಕಾಗಿ ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಟೀಚರ್ ಅವರಿಗೆ ಈ ಹಿಂದೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿತ್ತು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷರ ನೇತೃತ್ವ ವಹಿಸಿದ್ದ ಸಾರ್ವಜನಿಕ ಸೇವಾ ದಿನಾಚರಣೆಯಲ್ಲಿ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ಪಾಲ್ಗೊಂಡಿದ್ದರು. ಜೂನ್ 23ರಂದು ವರ್ಚುವಲ್ ಕಾರ್ಯಕ್ರಮದಲ್ಲಿ ಕೋವಿಡ್ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಭಾರತದಿಂದ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರಿಗೆ ಮಾತ್ರ ಆಹ್ವಾನ ಸಿಕ್ಕಿತ್ತು.

kerala croron case main

TAGGED:CoronakeralaKK ShailajaLockdownPublic TVಕೆ.ಕೆ.ಶೈಲಜಾಕೇರಳಕೊರೊನಾಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
18 minutes ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
33 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
45 minutes ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
60 minutes ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
9 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?