Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Corona

ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Public TV
Last updated: July 13, 2020 11:44 am
Public TV
Share
2 Min Read
Dr Randeep Guleria corona aiims
SHARE

– ಚೇತರಿಕೆಯಾದ ನಂತರವೂ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ
– ಮುಂದೆ ಇಡೀ ದೇಹಕ್ಕೆ ಸಮಸ್ಯೆ ತರಬಹುದು

ನವದೆಹಲಿ: ಕೋವಿಡ್‌ 19 ನಿಂದ ಕೇವಲ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೊರೊನಾ ವೈರಸ್‌ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ರಚಿಸಿರುವ ಟಾಸ್ಕ್‌ ಫೋರ್ಸ್‌ ಸಮಿತಿಯ ಸದಸ್ಯ, ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತೀವ್ರತರವಾದ ಅನಾರೋಗ್ಯದಿಂದ ಬಳಲಿ ಚೇತರಿಸಿಕೊಂಡ ಕೆಲ ತಿಂಗಳ ನಂತರವೂ ರೋಗಿಗಳ ಶ್ವಾಸಕೋಶವೂ ಕೆಟ್ಟ ಆಕಾರದಲ್ಲಿರುವುದು ದೃಢಪಟ್ಟಿದೆ. ಹೀಗಾಗಿ ಅವರಿಗೆ ಮನೆಯಲ್ಲೇ ಆಮ್ಲಜನಕ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Corona 6

ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುವ ಕಾರಣ ಇದನ್ನು ಶ್ವಾಸಕೋಶದ ಕಾಯಿಲೆ ಎಂದು ಕರೆಯಬಹುದು. ಆದರೆ ಮುಂದಿನ ದಿನಗಳಲ್ಲಿ ಈ ಸೋಂಕು ಇಡೀ ದೇಹಕ್ಕೆ ಸಮಸ್ಯೆ ತರಬಹುದು. ಇದರಿಂದ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ. ಇಡೀ ದೇಹಕ್ಕೆ ಸಮಸ್ಯೆ ತರುವ ಕಾರಣ ಇದನ್ನು ʼವ್ಯವಸ್ಥಿತ ಕಾಯಿಲೆʼ ಎಂಬುದಾಗಿ ಕರೆಯಬಹುದು ಎಂದು ಅಭಿಪ್ರಾಯಪಟ್ಟರು.

ಕೋವಿಡ್ -19 ರೋಗಿಗಳು ಈಗ ಪಾರ್ಶ್ವವಾಯು ಮತ್ತು ನರ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ ಇದು ಉಸಿರಾಟ ಸೋಂಕುಗಿಂತಲೂ ಈ ಸಮಸ್ಯೆ ಮತ್ತಷ್ಟು ಹದಗೆಡಿಸಿದೆ ಎಂಬ ಆತಂಕಕಾರಿ ವಿಚಾರವನ್ನು ಹೊರ ಹಾಕಿದರು.

Corona Discharge

ಮೊದಲು ಇದು ಕೇವಲ ನ್ಯುಮೋನಿಯಾ ಎಂದೇ ನಾವು ಭಾವಿಸಿದ್ದೇವು. ಬಳಿಕ ಅಧ್ಯಯನವಾಗುತ್ತಿದ್ದಂತೆ ಹೈಪರ್ಕೋಗುಲೇಬಲ್ ಸ್ಥಿತಿಗೆ ಹೋದಾಗ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳನ್ನು ಹೆಪ್ಪುಗಟ್ಟುವಿಕೆಯಿಂದ ರೋಗಿಗಳು ಹಠಾತ್ತನೆ ಸಾಯುತ್ತಿರುವುದು ತಿಳಿಯಿತು. ಆದರೆ ಈಗ ಈ ಬೆಳವಣಿಗೆ ಮೆದುಳಿನಲ್ಲಿ ನಡೆಯುತ್ತಿರುವುದನ್ನು ತಿಳಿಯುತ್ತಿದ್ದೇವೆ. ಪಾರ್ಶ್ವವಾಯು ಮತ್ತು ನರ ಸಮಸ್ಯೆಯಿಂದ ಬಳಲುವ ರೋಗಿಗಳಲ್ಲಿ ಇದು ಹೆಚ್ಚಾಗಿ ಕಾಣಿಸುತ್ತಿದೆ. ಆರಂಭದಲ್ಲಿ ಇದು ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು. ಆದರೆ ಈಗ ನಾವು ಈ ರೀತಿಯ ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದು, ದೊಡ್ಡ ಸಮಸ್ಯೆಯಾಗಿದೆ ಎಂದು ಗುಲೇರಿಯಾ ತಿಳಿಸಿದರು.

Corona 1 2

ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಆರಂಭದಲ್ಲಿ ಸೋಂಕಿನಿಂದಾಗಿ ಶ್ವಾಸಕೋಶಕ್ಕೆ ಗಂಭೀರವಾದ ಗಾಯವಾಗುತ್ತದೆ. ರೋಗಿಗಳು ಗುಣಮುಖರಾದ ಮೂರು ತಿಂಗಳ ಬಳಿಕ ಸಿಟಿ ಸ್ಕ್ಯಾನ್‌ ಮಾಡಿದಾಗ ಅವರ ಶ್ವಾಸಕೋಶ ಕೆಟ್ಟ ಆಕಾರದಲ್ಲಿರುವುದು ಗೊತ್ತಾಗಿದೆ. ಹೀಗಾಗಿ ರೋಗಿಗಳು ಚೇತರಿಕೆಯಾದ ಬಳಿಕವೂ ಕೆಲವರಿಗೆ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ. ಡಿಸ್ಚಾರ್ಜ್‌ ಆದ ರೋಗಿಗಳು ವಾರದ ಒಳಗಡೆ ಈ ಸಮಸ್ಯೆಯ ಬಗ್ಗೆ ದೂರು ನೀಡಿದ್ದಾರೆ. ಗುಣಮುಖರಾದರೂ ಕೆಲಸಕ್ಕೆ ಹೋಗಲು ಶಕ್ತಿ ಇಲ್ಲ ಎಂದಿದ್ದಾರೆ. ಕೆಲ ಸಂದರ್ಭಗಳಲ್ಲಿ, ಗಂಭೀರವಾದ ನರವೈಜ್ಞಾನಿಕ ಸಮಸ್ಯೆಗಳಿವೆ ಎಂದು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ಪ್ರತಿಕಾಯಗಳು ಶಾಶ್ವತ ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆಯೇ ಎಂಬುದರ ಬಗ್ಗೆ ವಿಶ್ವಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಭಾರತದಲ್ಲೂ ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ದೇಹದ ರೋಗನಿರೋಧಕ ಪ್ರತಿಕ್ರಿಯೆಯ ಬಗ್ಗೆ ಕಲಿಯುತ್ತಿದ್ದೇವೆ. ಆದರೆ ಎಷ್ಟು ದಿನದವರೆಗೆ ದೇಹಕ್ಕೆ ಇದು ರಕ್ಷಣೆ ನೀಡುತ್ತದೆ ಎಂಬುದನ್ನು ಈಗಲೇ ಊಹಿಸಲು ಸಾಧ್ಯವಿಲ್ಲ ಎಂದು ಉತ್ತರಿಸಿದರು.

TAGGED:aiimsBrainCorona VirusCovid 19Guleriakidneyಕೊರೊನಾಕೊರೊನಾ ವೈರಸ್ಕೋವಿಡ್ 19ಭಾರತರೋಗ ನಿರೋಧಕಶ್ವಾಸಕೋಶ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
6 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
7 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
7 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
7 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
8 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?