Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾ ಇರುವುದರಿಂದ ಮನೆಯಲ್ಲೇ ಹಬ್ಬ ಮಾಡಿ – ಬಕ್ರೀದ್‍ಗೆ ಶುಭ ಕೋರಿದ ಸಿಎಂ

Public TV
Last updated: August 1, 2020 11:54 am
Public TV
Share
2 Min Read
CM BSY 1 1
SHARE

ಬೆಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್‍ಗೆ ಮುಖ್ಯ ಮಂತ್ರಿ ಯಡಿಯೂರಪ್ಪನವರು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಎಸ್‍ವೈ, ಸಮಸ್ತ ಮುಸ್ಲಿಂ ಬಂಧುಗಳಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ ಬಲಿದಾನಗಳ ಸಂಕೇತವಾಗಿರುವ ಈದ್ ಹಬ್ಬವು ಸುಖ ಸಂತೋಷಗಳನ್ನು ಹೊತ್ತು ತರಲಿ ಎಂದು ಪ್ರಾರ್ಥಿಸುತ್ತೇನೆ. ಕೋವಿಡ್ ಸಂದರ್ಭ ಇರುವುದರಿಂದ ಎಲ್ಲರೂ ಮನೆಗಳಲ್ಲಿಯೇ ಹಬ್ಬವನ್ನು ಆಚರಿಸಿ. ಎಲ್ಲ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

ಎಲ್ಲ ನನ್ನ ಮುಸ್ಲಿಂ ಬಾಂಧವರಿಗೂ ಪವಿತ್ರ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ತ್ಯಾಗ-ಬಲಿದಾನಗಳ ಸಂಕೇತವಾಗಿರುವ #EidulAdha ಎಲ್ಲರಿಗೂ ಸುಖ ಸಂತೋಷಗಳನ್ನು ಹೊತ್ತುತರಲಿ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಹಬ್ಬವನ್ನು ಆಚರಿಸಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ, ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಕೋರುತ್ತೇನೆ. #EidMubarak pic.twitter.com/WHhZ5sOoLx

— B.S.Yediyurappa (@BSYBJP) August 1, 2020

ಜೊತೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರೂ ಕೂಡ ಟ್ವೀಟ್ ಮಾಡಿದ್ದು, ಮುಸ್ಲಿಂ ಬಾಂಧವರಿಗೆ ಪ್ರೀತಿ, ಭ್ರಾತೃತ್ವ ಹಾಗೂ ಮಾನವೀಯ ಸೇವೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಹೆಚ್ಚಿಸಲಿ ಎಂದು ಹಾರೈಸುತ್ತೇನೆ. ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ವಿನಂತಿಸುತ್ತೇನೆ ಎಂದು ಶುಭ ಕೋರಿದ್ದಾರೆ.

ಮುಸ್ಲಿಂ ಬಾಂಧವರಿಗೆ ಪ್ರೀತಿ, ಭ್ರಾತೃತ್ವ ಹಾಗೂ ಮಾನವೀಯ ಸೇವೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಹಾಗೂ ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ವಿನಂತಿಸುತ್ತೇನೆ.#EidAlAdha

— H D Devegowda (@H_D_Devegowda) July 31, 2020

ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ. ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ. ನನ್ನ ಎಲ್ಲ ಮುಸ್ಲಿಮ್ ಬಂಧುಗಳಿಗೆ ಈದ್ ಮುಬಾರಕ್ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌

ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ.

ನನ್ನ ಎಲ್ಲ ಮುಸ್ಲಿಮ್ ಬಂಧುಗಳಿಗೆ
ಈದ್ ಮುಬಾರಕ್ ???? pic.twitter.com/1ORaceqKGK

— Siddaramaiah (@siddaramaiah) July 31, 2020

ಮಾಜಿ ಸಿಎಂ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ. ನಾಡಿನ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಕೊರೊನಾ ಸವಾಲಿನ ನಡುವೆ ಬದುಕುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಬಕ್ರೀದ್ ಹಬ್ಬ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ. ನಾಡಿನ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಾಶಯಗಳು.

ಕೊರೋನಾ ಸವಾಲಿನ ನಡುವೆ ಬದುಕುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಬಕ್ರೀದ್ ಹಬ್ಬ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ತರಲಿ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 31, 2020

ಮುಸಲ್ಮಾನ್ ಬಾಂಧವರಿಗೆ ತ್ಯಾಗ ಮತ್ತು ಬಲಿದಾನಗಳ ಪ್ರತೀಕವಾಗಿರುವ ಬಕ್ರಿದ್ ಹಬ್ಬದ ಶುಭಾಶಯಗಳು ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಟ್ವೀಟ್ ಮಾಡಿ, ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸಮಸ್ತ ಮುಸಲ್ಮಾನ ಬಾಂದವರಿಗೆ ಶುಭಾಶಯಗಳನ್ನು ಕೋರುತ್ತೇನೆ. ವಿಶ್ವ ಭಾತೃತ್ವವನ್ನು ಸಾರುವ ಪವಿತ್ರ ಹಬ್ಬವಾದ ಬಕ್ರೀದ್ ನಾಡಿನಲ್ಲಿ ಸ್ನೇಹ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಪ್ರಜ್ವಲಿಸಲು ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮುಸಲ್ಮಾನ್ ಬಾಂಧವರಿಗೆ ತ್ಯಾಗ ಮತ್ತು ಬಲಿದಾನಗಳ ಪ್ರತೀಕವಾಗಿರುವ ಬಕ್ರಿದ್ ಹಬ್ಬದ ಶುಭಾಶಯಗಳು.#EidAlAdha pic.twitter.com/sqT1VY7pvB

— Nikhil Kumar (@Nikhil_Kumar_k) August 1, 2020

TAGGED:Bakrid FestivalbengaluruPublic TVsiddaramaiahtweetyeddyurappaಟ್ವೀಟ್ಪಬ್ಲಿಕ್ ಟಿವಿಬಕ್ರೀದ್ ಹಬ್ಬಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

KD teaser date announced Dhruva Sarja Prem
Cinema

ಕೆಡಿ ಟೀಸರ್ ಡೇಟ್ ಘೋಷಣೆ – ಪ್ರಚಾರದ ವೈಖರಿಯಲ್ಲಿದೆ ಮಿಸ್ಟರಿ!

Public TV
By Public TV
18 minutes ago
Darshan Son in law Chandu
Cinema

ದರ್ಶನ್ ಫ್ಯಾಮಿಲಿ ಕುಡಿ ಶೀಘ್ರದಲ್ಲೇ ಹೀರೋ ಆಗಿ ಎಂಟ್ರಿ?

Public TV
By Public TV
35 minutes ago
CM Siddaramaiah Kaginele Mutt 1
Bengaluru City

ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

Public TV
By Public TV
41 minutes ago
Heart Attack 1
Chikkamagaluru

Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

Public TV
By Public TV
1 hour ago
6 cows die after being hit by passenger train in bagalkote
Bagalkot

ಪ್ಯಾಸೆಂಜರ್‌ ಟ್ರೈನ್‌ ಡಿಕ್ಕಿ – 6 ದನಗಳ ದೇಹ ಛಿದ್ರ ಛಿದ್ರ

Public TV
By Public TV
2 hours ago
Chalavadi Narayanswamy
Bengaluru City

ಮುಸ್ಲಿಂ ಓಲೈಕೆಗಾಗಿ ಸಂವಿಧಾನಕ್ಕೆ 370ನೇ ವಿಧಿ ಸೇರಿಸಿದ್ದೇ ನೆಹರೂ: ಛಲವಾದಿ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?