Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಚಿಕಿತ್ಸೆಗೆ 12 ಲಕ್ಷ ಬಿಲ್- ಕಚೇರಿಯನ್ನೇ ಆಸ್ಪತ್ರೆಯನ್ನಾಗಿ ಬದಲಿಸಿದ ಉದ್ಯಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾ ಚಿಕಿತ್ಸೆಗೆ 12 ಲಕ್ಷ ಬಿಲ್- ಕಚೇರಿಯನ್ನೇ ಆಸ್ಪತ್ರೆಯನ್ನಾಗಿ ಬದಲಿಸಿದ ಉದ್ಯಮಿ

Corona

ಕೊರೊನಾ ಚಿಕಿತ್ಸೆಗೆ 12 ಲಕ್ಷ ಬಿಲ್- ಕಚೇರಿಯನ್ನೇ ಆಸ್ಪತ್ರೆಯನ್ನಾಗಿ ಬದಲಿಸಿದ ಉದ್ಯಮಿ

Public TV
Last updated: September 16, 2020 3:23 pm
Public TV
Share
2 Min Read
Surat COVID Hospital 2
SHARE

-ಸರ್ಕಾರಕ್ಕೆ ಆಸ್ಪತ್ರೆ ಹಸ್ತಾಂತರಿಸಿ, ಷರತ್ತು ಹಾಕಿದ ಉದ್ಯಮಿ
-84 ಬೆಡ್, 10 ಐಸಿಯು ಬೆಡ್ ವ್ಯವಸ್ಥೆ

ಗಾಂಧಿನಗರ/ಸೂರತ್: ಇಬ್ಬರಿಗೆ ಕೊರೊನಾ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯೊಂದು ಬರೋಬ್ಬರಿ 12 ಲಕ್ಷ ರೂ. ಬಿಲ್ ಮಾಡಿದೆ. ತಮ್ಮ ಮತ್ತು ತಾಯಿ ಚಿಕಿತ್ಸೆಯ ಬಿಲ್ ಪಾವತಿಸಿದ ಉದ್ಯಮಿ, ಬಡವರಿಗಾಗಿ ತನ್ನ ಕಚೇರಿಯನ್ನೇ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿಸಿದ್ದಾರೆ.

Surat COVID Hospital 1

ಸೂರತ್ ರಿಯಲ್ ಎಸ್ಟೇಟ್ ವ್ಯಾಪಾರಿ ಖಾದರ್ ಶೇಖ್ ಕಚೇರಿಯನ್ನು ಆಸ್ಪತ್ರೆಯಾಗಿ ಮಾಡಿದ್ದಾರೆ. ತಾಯಿ ಮತ್ತು ತಮ್ಮನಿಗೆ ಕೊರೊನಾ ಸೋಂಕು ತಗುಲಿತ್ತು. ಅಮ್ಮ 45 ದಿನ ಮತ್ತು ತಮ್ಮ 24 ದಿನಗಳಲ್ಲಿ ಗುಣಮುಖರಾದರು. ಇಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆ 12 ಲಕ್ಷ ರೂ. ಬಿಲ್ ನೀಡಿತ್ತು. ಬಿಲ್ ಪಾವತಿಸಿದ ಬಳಿಕ ಬಡವರಿಗೆ ರೋಗ ಬಂದ್ರೆ ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತು. ಹಾಗಾಗಿ 84 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಿಸಿದೆ. 84 ನಾರ್ಮಲ್ ಬೆಡ್, 10 ಐಸಿಯು ಬೆಡ್, ಹಾಗೆ ಪ್ರತಿ ಹಾಸಿಗೆಗೂ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಖಾದರ್ ಹೇಳುತ್ತಾರೆ.

Surat COVID Hospital

ತಮ್ಮನ ಕೊರೊನಾ ವರದಿ ನೆಗೆಟಿವ್ ಬಂದಿದ್ರೂ ಆತನ ಆರೋಗ್ಯದಲ್ಲಿ ಯಾವುದೇ ಸುಧಾರಣೆಗಳಿಲ್ಲ. ಆತ ಕೊರೊನಾ ಬಂದ ಬಳಿಕ ಇಳಿದು ಹೋಗಿದ್ದಾನೆ. ತಮ್ಮ ಮತ್ತು ತಾಯಿಗೆ ಯಾವುದೇ ಉತ್ತಮ ಚಿಕಿತ್ಸೆ ನೀಡಿರಲಿಲ್ಲ. 12 ಲಕ್ಷ ರೂ. ಬಿಲ್ ಪಡೆದ್ರೂ ಸಾಮಾನ್ಯ ರೋಗಿಗಳ ರೀತಿಯಲ್ಲಿ ಅವರಿಗೆ ಚಿಕಿತ್ಸೆ ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಖಾದರ್ ಶೇಖ್ ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಶುಲ್ಕದಿಂದ ಶಾಕ್- ಬಡವರಿಗಾಗಿ ಉಚಿತ ಆಸ್ಪತ್ರೆ ತೆರೆದ ಬ್ಯುಸಿನೆಸ್ ಮ್ಯಾನ್

Surat COVID Hospital 3

ತಮ್ಮನ ಡಿಸ್ಚಾರ್ಜ್ ಬಳಿಕ ಆತನ ಸ್ಥಿತಿ ನೋಡಿ ಆಸ್ಪತ್ರೆಯ ನಿರ್ಮಾಣದ ಕುರಿತು ಖಾದರ್ ನಿರ್ಧಾರ ತೆಗೆದುಕೊಂಡಿದ್ದರು. ಈ ಕುರಿತು ಸ್ಥಳೀಯ ಸಂಸದರನ್ನು ಭೇಟಿಯಾಗಿ ಅನುಮತಿ ಪಡೆದುಕೊಂಡಿದ್ದಾರೆ. ತಮ್ಮ ಬಳಿಯಲ್ಲಿರುವ ಮೂರು ಅಂತಸ್ತಿನ ಕಟ್ಟಡವಿದ್ದು, ಒಂದು ಫ್ಲೋರ್ ನಲ್ಲಿ ಕಚೇರಿಯನ್ನು ನಡೆಸುತ್ತಿದ್ದರು. ಕಚೇರಿಯನ್ನ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿಕೊಡುವದಾಗಿ ಭರವಸೆ ನೀಡಿದ್ದರು.

corona virus 6

ಸಂಸದರ ಮುಂದೆ ಖಾದರ್ ಕಂಡೀಷನ್: ನೀಡಿದ ಭರವಸೆಯಂತೆ ಖಾದರ್ ಕೇವಲ 20 ದಿನದಲ್ಲಿಯೇ ಆಸ್ಪತ್ರೆ ನಿರ್ಮಾಣ ಮಾಡಿದ್ದು, ಒಂದು ಫ್ಲೋರ್ ನಲ್ಲಿ ವೈದ್ಯಕೀಯ ಸಿಬ್ಬಂದಿಗೆ ಉಳಿದುಕೊಳ್ಳುವ ವ್ಯವಸ್ಥೆ ಸಹ ಕಲ್ಪಿಸಿದ್ದಾರೆ. ಆಸ್ಪತ್ರೆಯನ್ನ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಇಲ್ಲಿ ಸಂಪೂರ್ಣ ಚಿಕಿತ್ಸೆ ಉಚಿತವಾಗಿ ನೀಡಬೇಕು. ರೋಗಿಗಳಿಗೆ ಔಷಧಿ ಸಹ ಉಚಿತವಾಗಿ ಕೊಡಬೇಕು ಎಂಬ ಷರತ್ತು ಖಾದರ್ ಸಂಸದರ ಮುಂದೆ ಇಟ್ಟಿದ್ದರು. ಖಾದರ್ ಷರತ್ತನ್ನ ಸರ್ಕಾರ ಸಹ ಒಪ್ಪಿಕೊಂಡಿದೆ.

coronavirus 4833754 1920

ಆಸ್ಪತ್ರೆ ಹಸ್ತಾಂತರಿಸಿದ ಬಳಿಕ ಮಾತನಾಡಿರುವ ಖಾದರ್, ಮೊದಲ ಬಾರಿಗೆ ಮನಸ್ಸಿಗೆ ಒಂದು ರೀತಿಯ ಶಾಂತಿ ಸಿಕ್ಕಿದೆ. ಮತ್ತೊಬ್ಬರ ಜೀವನಕ್ಕೆ ನೆರವಾಗಿದ್ದಕ್ಕೆ ಸಂತೋಷವಾಗುತ್ತಿದೆ. ಯಾರೂ ಬೇಕಾದ್ರೂ ಇಲ್ಲಿಗೆ ಬಂದು ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದ್ದು, ಬಡವರಿಗೆ ನಮ್ಮ ಮೊದಲ ಆದ್ಯತೆ. ಇಲ್ಲಿಗೆ ಬರೋ ರೋಗಿಗಳು ಟೂಥ್‍ಪೇಸ್ಟ್, ಬ್ರಶ್, ಸಾಬೂನು ಮತ್ತು ಕೊರೊನಾ ತೆಗದುಕೊಂಡು ಬರಬೇಕು. ಚಿಕಿತ್ಸೆಯ ಜೊತೆಗೆ ಎಲ್ಲ ಸೌಲಭ್ಯವೂ ಸಿಗಲಿದೆ ಎಂದು ತಿಳಿಸಿದರು.

Coronavirus samples

ಕೊರೊನಾ ಒಂದು ಹಂತದವರೆಗೂ ನಿಯಂತ್ರಣಕ್ಕೆ ಸಿಗೋವರೆಗೂ ಈ ಆಸ್ಪತ್ರೆ ಸಾರ್ವಜನಿಕರ ಸೇವೆಗೆ ಲಭ್ಯವಿರಲಿದೆ. ಇದು ವರ್ಷ ಅಥವಾ ಮೂರು ವರ್ಷವಾದ್ರೂ ಕಟ್ಟಡವನ್ನ ನಮ್ಮ ವಶಕ್ಕೆ ಪಡೆಯಲ್ಲ ಹಾಗೂ ಸರ್ಕಾರದಿಂದ ಬಾಡಿಗೆ ತೆಗೆದುಕೊಳ್ಳಲ್ಲ ಎಂದು ಖಾದರ್ ಹೇಳಿದ್ದಾರೆ. ಆಸ್ಪತ್ರೆಯ ಜವಾಬ್ದಾರಿಯನ್ನ ನಿವೃತ್ತ ಡಿಎಸ್‍ಪಿ ಸಿರಾಜ್ ಜಾಬಾ ಅವರಿಗೆ ನೀಡಲಾಗಿದೆ.

TAGGED:Corona VirusCovid 19private hospitalPublic TVsuratಆಸ್ಪತ್ರೆಉದ್ಯಮಿಕೊರೊನಾ ವೈರಸ್ಕೋವಿಡ್ 19ಖಾಸಗಿ ಆಸ್ಪತ್ರೆಚಿಕಿತ್ಸೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Garbage Auto
Bengaluru City

ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

Public TV
By Public TV
16 minutes ago
ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
32 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
58 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
2 hours ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?