Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್

Latest

ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್

Public TV
Last updated: December 28, 2020 6:34 pm
Public TV
Share
2 Min Read
COP POLICE 5
SHARE

ಇಂದೋರ್: ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ಮತ್ತು ಆನ್‍ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದಿರುವ 40 ಕೊಳೆಗೇರಿ ಮಕ್ಕಳ ಪಾಲಿಗೆ ಇಂದೋರ್ ನ ಪೊಲೀಸ್ ಕಾನ್‍ಸ್ಟೇಬಲ್ ಸಂಜಯ್ ಸಂವ್ರೆ ಈಗ ಶಿಕ್ಷಕರಾಗಿದ್ದಾರೆ.

ಸಿಎಸ್‍ಪಿ ಅನ್ನಪೂರ್ಣ ನಿವಾಸದಲ್ಲಿ ವಾಸವಾಗಿರುವ ಸಂಜಯ್ ಸಂವ್ರೆ, 4 ವರ್ಷಗಳ ಹಿಂದೆ ಪ್ರತಿ ಭಾನುವಾರ ಕೊಳೆಗೇರಿ ಮಕ್ಕಳಿಗೆ ಕಲಿಸಲು ಪ್ರಾರಂಭಿಸಿದರು. ಪ್ರಸ್ತುತ ಇಂದೋರ್ ನ ಲಾಲ್‍ಬಾಗ್ ಬಳಿ ಪ್ರತಿ ಭಾನುವಾರ 40 ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ. ತನ್ನ ಸ್ವಂತ ಹಣ ಮತ್ತು ಇತರ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಬೇಕಾದ ಶಾಲಾ ಚೀಲಗಳು, ಪುಸ್ತಕಗಳು, ಪೆನ್ಸಿಲ್ ಮತ್ತು ಇತರ ಲೇಖನ ಸಾಮಾಗ್ರಿಗಳನ್ನು ನೀಡುತ್ತ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ.

COP POLICE

ಆಪರೇಷನ್ ಸ್ಮೈಲ್ ಎಂಬ ಯೋಜನೆಯಡಿ ಶಿಕ್ಷಣ ನೀಡುತ್ತಿರುವ ಸಂವ್ರೆ ತನ್ನ ಕುಟುಂಬದ ಆರ್ಥಿಕ ಸ್ಥಿತಿಯಿಂದಾಗಿ ನಾನು ಸ್ಪೂರ್ತಿ ಪಡೆದು ಈ ಕೆಲಸಕ್ಕೆ ಮುಂದಾಗಿದ್ದೇನೆ. ಇಲ್ಲಿರುವ 40 ಮಕ್ಕಳಲ್ಲಿ ಎಲ್ಲಾ ವರ್ಗದ ಮಕ್ಕಳಿದ್ದಾರೆ. ಕೊಳಗೇರಿಯಲ್ಲಿ ವಾಸಿಸುತ್ತ ಶಿಕ್ಷಣದಿಂದ ವಂಚಿತರಾಗಿದ್ದವರಿಗೆ ಹೆಚ್ಚಿನ ಒತ್ತು ನೀಡಿ ನಾನು ಯಾವ ರೀತಿ ಶಿಕ್ಷಣ ಪಡೆದಿದ್ದೇನೊ ಅದೇ ರೀತಿ ಶಿಕ್ಷಣವನ್ನು ನೀಡಲು ಪ್ರಯತ್ತಿಸುತ್ತಿದ್ದೇನೆ. ಆರಂಭದಲ್ಲಿ ಕೆಲ ಮಕ್ಕಳು ಮಾತ್ರ ಇದ್ದರು ಇದೀಗ ಮಕ್ಕಳ ಪೋಷಕರಿಗೆ ಅರಿವಾಗಿ ಮಕ್ಕಳ ಸಂಖ್ಯೆ ಏರಿಕೆ ಯಾಗಿದೆ ಎಂದರು.

COP POLICE 3

2016ರಲ್ಲಿ ನಾನು ತರಗತಿಗಳನ್ನು ಆರಂಭಿಸಿದಾಗ 3 ರಿಂದ 4 ಮಕ್ಕಳು ಹಾಜರಾಗುತ್ತಿದ್ದರು. ಆದರೆ ಪ್ರಸ್ತುತ 1ನೇ ತರಗತಿಯಿಂದ 10ನೇ ತರಗತಿವರೆಗೆ 45 ಮಕ್ಕಳು ತರಗತಿಗೆ ಹಾಜರಾಗುತ್ತಿದ್ದಾರೆ. ಪ್ರತಿ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯ ವರೆಗೆ ತರಗತಿಗಳನ್ನು ನಡೆಸುತ್ತೇನೆ ನನ್ನೊಂದಿಗೆ ಇದೀಗ ನನ್ನ ಸಹೋದ್ಯೋಗಿ ಮಿತ್ರರಾದ ಟ್ರಾಫಿಕ್ ಕಾನ್‍ಸ್ಟೇಬಲ್ ರಂಜೀತ್ ಸಿಂಗ್, ಪೊಲಿಸ್ ಕಾನ್‍ಸ್ಟೇಬಲ್ ಅಜಾಬ್ ಸಿಂಗ್, ಮತ್ತು ಅನಿಲ್ ಬೆಲ್ವಂಶಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ಸ್ವಯಂ ಸೇವಕರಾಗಿ ಸಹಕರಿಸುತ್ತಿದ್ದಾರೆ. ಕಲಿಕೆಯೊಂದಿಗೆ ಇತರ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿರುವುದಾಗಿ ಸಂವ್ರೆ ತಿಳಿಸಿದರು.

ಪ್ರತಿ ಭಾನುವಾರ ತರಗತಿಗೆ ಆಗಮಿಸುವ ವಿದ್ಯಾರ್ಥಿಗಳು ಸಂವ್ರೆಯವರಿಗೆ ಕೃತಜ್ಞತೆ ಅರ್ಪಿಸಲು ಬಯಸುತ್ತೀವೆಂದು ಸಂತಸ ವ್ಯಕ್ತಪಡಿದ್ದಾರೆ. ತರಗತಿಯ ಕುರಿತು ಅಭಿಪ್ರಾಯ ತಿಳಿಸಿದ 6ನೇ ತರಗತಿಯ ಪಾಯಲ್ ನಾನು ಪ್ರತಿ ದಿನ ಇತರ ಜನರ ಮನೆಕೆಲಸಕ್ಕೆ ಹೊಗುತ್ತೇನೆ. ಭಾನುವಾರದಂದು ತರಗತಿ ಪಡೆಯಲು ಇಲ್ಲಿಗೆ ಬರುತ್ತೇನೆ. ಇಲ್ಲಿಯ ಶಿಕ್ಷಣವನ್ನು ಉಚಿತವಾಗಿ ಪಡೆಯುವ ನಾನು ಮುಂದೆ ಪೊಲೀಸ್ ಅಧಿಕಾರಿಯಾಗಲು ಬಯಸಿದ್ದೇನೆಂದಿದ್ದಾನೆ.

COP POLICE 4

ಇನ್ನೊಬ್ಬ ವಿದ್ಯಾರ್ಥಿ ಲಾಲಿ ಮಾತಾನಾಡಿ ನನ್ನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಅವರು ಶಿಕ್ಷಣದಿಂದ ವಂಚಿತರಾಗಿದ್ದರು ಅವರಂತೆ ನಾವೂ ಆಗಬಾರದೆಂಬ ಉದ್ದೇಶದಿಂದ ಶಿಕ್ಷಣ ಪಡೆಯುತ್ತಿದ್ದು ನನ್ನೊಂದಿಗೆ ನನ್ನ ಸಹೋದರ ಮತ್ತು ಸಹೋದರಿಯು ಬರುತ್ತಿದ್ದಾರೆ ನಾನು ಪೊಲೀಸ್ ಅಧಿಕಾರಿಯಾಗುವ ಗುರಿ ಹೊಂದಿದ್ದೇನೆ ಎನ್ನುತ್ತಾನೆ.

ನನಗೆ ಇಲ್ಲಿ ಉತ್ತಮವಾದ ವಾತಾವರಣದಲ್ಲಿ ಶಿಕ್ಷಣ ಸಿಗುತ್ತಿದ್ದು, ನಾಲ್ಕು ವರ್ಷಗಳಿಂದ ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೇನೆ ಇದಕ್ಕಾಗಿ ಸಂಜಯ್ ಸರ್‍ಗೆ ಧನ್ಯವಾದ ತಿಳಿಸುತ್ತೇನೆ ಎಂದು ವಿದ್ಯಾರ್ಥಿ ಕೃಷ್ಣ ಸಂಭ್ರಮ ವ್ಯಕ್ತಪಡಿಸುತ್ತಾನೆ.

Police Jeep 1 2 medium

ಇಲ್ಲಿನ ತರಗತಿಯ ಬಗ್ಗೆ ತಿಳಿದು ಭೇಟಿ ನೀಡಿದ ಇಂದೋರ್ ನ ಎಸ್‍ಪಿ ವಿಜಯ್ ಖತ್ರಿ, ಸಂಜಯ್ ಮತ್ತು ಬಳಗ ಅತ್ಯುತ್ತಮವಾದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಬಹಳ ಸಂತೋಷವಾಗಿದೆ. ಇಲ್ಲಿನ ಈ ಯೋಜನೆಗಾಗಿ ನಾನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 500 ರೂಪಾಯಿಯನ್ನು ಕಲ್ಯಾಣ ನಿಧಿಯಾಗಿ ಕೊಡುತ್ತಿದ್ದೇನೆ ಎಂದಿದ್ದಾರೆ.

TAGGED:IndorePublic TVSanjay Savreಇಂದೋರ್ಪಬ್ಲಿಕ್ ಟಿವಿಸಂಜಯ್ ಸವ್ರೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Deployment of heavy fighter jets in the Middle East US attack on Iran possible at any time F 35s F 15s F 16s F 22
Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
By Public TV
1 minute ago
CRIME
Crime

ಜೈಲಿಂದ ಪೆರೋಲ್ ಮೇಲೆ ಬಂದು ಮನೆ ದರೋಡೆ – ರಾಬರಿ ಹಣ, ಚಿನ್ನಾಭರಣ ಹೆಂಡ್ತಿಗೆ ಕೊಟ್ಟು ಮತ್ತೆ ಜೈಲು ಸೇರಿದ ಖತರ್ನಾಕ್

Public TV
By Public TV
4 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
5 minutes ago
Central Bank Chikkamagaluru
Chikkamagaluru

ಚಿಕ್ಕಮಗಳೂರು ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

Public TV
By Public TV
21 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
53 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?