Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್

Public TV
Last updated: December 28, 2020 6:34 pm
Public TV
Share
2 Min Read
COP POLICE 5
SHARE

ಇಂದೋರ್: ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ಮತ್ತು ಆನ್‍ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದಿರುವ 40 ಕೊಳೆಗೇರಿ ಮಕ್ಕಳ ಪಾಲಿಗೆ ಇಂದೋರ್ ನ ಪೊಲೀಸ್ ಕಾನ್‍ಸ್ಟೇಬಲ್ ಸಂಜಯ್ ಸಂವ್ರೆ ಈಗ ಶಿಕ್ಷಕರಾಗಿದ್ದಾರೆ.

ಸಿಎಸ್‍ಪಿ ಅನ್ನಪೂರ್ಣ ನಿವಾಸದಲ್ಲಿ ವಾಸವಾಗಿರುವ ಸಂಜಯ್ ಸಂವ್ರೆ, 4 ವರ್ಷಗಳ ಹಿಂದೆ ಪ್ರತಿ ಭಾನುವಾರ ಕೊಳೆಗೇರಿ ಮಕ್ಕಳಿಗೆ ಕಲಿಸಲು ಪ್ರಾರಂಭಿಸಿದರು. ಪ್ರಸ್ತುತ ಇಂದೋರ್ ನ ಲಾಲ್‍ಬಾಗ್ ಬಳಿ ಪ್ರತಿ ಭಾನುವಾರ 40 ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ. ತನ್ನ ಸ್ವಂತ ಹಣ ಮತ್ತು ಇತರ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಬೇಕಾದ ಶಾಲಾ ಚೀಲಗಳು, ಪುಸ್ತಕಗಳು, ಪೆನ್ಸಿಲ್ ಮತ್ತು ಇತರ ಲೇಖನ ಸಾಮಾಗ್ರಿಗಳನ್ನು ನೀಡುತ್ತ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ.

COP POLICE

ಆಪರೇಷನ್ ಸ್ಮೈಲ್ ಎಂಬ ಯೋಜನೆಯಡಿ ಶಿಕ್ಷಣ ನೀಡುತ್ತಿರುವ ಸಂವ್ರೆ ತನ್ನ ಕುಟುಂಬದ ಆರ್ಥಿಕ ಸ್ಥಿತಿಯಿಂದಾಗಿ ನಾನು ಸ್ಪೂರ್ತಿ ಪಡೆದು ಈ ಕೆಲಸಕ್ಕೆ ಮುಂದಾಗಿದ್ದೇನೆ. ಇಲ್ಲಿರುವ 40 ಮಕ್ಕಳಲ್ಲಿ ಎಲ್ಲಾ ವರ್ಗದ ಮಕ್ಕಳಿದ್ದಾರೆ. ಕೊಳಗೇರಿಯಲ್ಲಿ ವಾಸಿಸುತ್ತ ಶಿಕ್ಷಣದಿಂದ ವಂಚಿತರಾಗಿದ್ದವರಿಗೆ ಹೆಚ್ಚಿನ ಒತ್ತು ನೀಡಿ ನಾನು ಯಾವ ರೀತಿ ಶಿಕ್ಷಣ ಪಡೆದಿದ್ದೇನೊ ಅದೇ ರೀತಿ ಶಿಕ್ಷಣವನ್ನು ನೀಡಲು ಪ್ರಯತ್ತಿಸುತ್ತಿದ್ದೇನೆ. ಆರಂಭದಲ್ಲಿ ಕೆಲ ಮಕ್ಕಳು ಮಾತ್ರ ಇದ್ದರು ಇದೀಗ ಮಕ್ಕಳ ಪೋಷಕರಿಗೆ ಅರಿವಾಗಿ ಮಕ್ಕಳ ಸಂಖ್ಯೆ ಏರಿಕೆ ಯಾಗಿದೆ ಎಂದರು.

COP POLICE 3

2016ರಲ್ಲಿ ನಾನು ತರಗತಿಗಳನ್ನು ಆರಂಭಿಸಿದಾಗ 3 ರಿಂದ 4 ಮಕ್ಕಳು ಹಾಜರಾಗುತ್ತಿದ್ದರು. ಆದರೆ ಪ್ರಸ್ತುತ 1ನೇ ತರಗತಿಯಿಂದ 10ನೇ ತರಗತಿವರೆಗೆ 45 ಮಕ್ಕಳು ತರಗತಿಗೆ ಹಾಜರಾಗುತ್ತಿದ್ದಾರೆ. ಪ್ರತಿ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯ ವರೆಗೆ ತರಗತಿಗಳನ್ನು ನಡೆಸುತ್ತೇನೆ ನನ್ನೊಂದಿಗೆ ಇದೀಗ ನನ್ನ ಸಹೋದ್ಯೋಗಿ ಮಿತ್ರರಾದ ಟ್ರಾಫಿಕ್ ಕಾನ್‍ಸ್ಟೇಬಲ್ ರಂಜೀತ್ ಸಿಂಗ್, ಪೊಲಿಸ್ ಕಾನ್‍ಸ್ಟೇಬಲ್ ಅಜಾಬ್ ಸಿಂಗ್, ಮತ್ತು ಅನಿಲ್ ಬೆಲ್ವಂಶಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ಸ್ವಯಂ ಸೇವಕರಾಗಿ ಸಹಕರಿಸುತ್ತಿದ್ದಾರೆ. ಕಲಿಕೆಯೊಂದಿಗೆ ಇತರ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿರುವುದಾಗಿ ಸಂವ್ರೆ ತಿಳಿಸಿದರು.

ಪ್ರತಿ ಭಾನುವಾರ ತರಗತಿಗೆ ಆಗಮಿಸುವ ವಿದ್ಯಾರ್ಥಿಗಳು ಸಂವ್ರೆಯವರಿಗೆ ಕೃತಜ್ಞತೆ ಅರ್ಪಿಸಲು ಬಯಸುತ್ತೀವೆಂದು ಸಂತಸ ವ್ಯಕ್ತಪಡಿದ್ದಾರೆ. ತರಗತಿಯ ಕುರಿತು ಅಭಿಪ್ರಾಯ ತಿಳಿಸಿದ 6ನೇ ತರಗತಿಯ ಪಾಯಲ್ ನಾನು ಪ್ರತಿ ದಿನ ಇತರ ಜನರ ಮನೆಕೆಲಸಕ್ಕೆ ಹೊಗುತ್ತೇನೆ. ಭಾನುವಾರದಂದು ತರಗತಿ ಪಡೆಯಲು ಇಲ್ಲಿಗೆ ಬರುತ್ತೇನೆ. ಇಲ್ಲಿಯ ಶಿಕ್ಷಣವನ್ನು ಉಚಿತವಾಗಿ ಪಡೆಯುವ ನಾನು ಮುಂದೆ ಪೊಲೀಸ್ ಅಧಿಕಾರಿಯಾಗಲು ಬಯಸಿದ್ದೇನೆಂದಿದ್ದಾನೆ.

COP POLICE 4

ಇನ್ನೊಬ್ಬ ವಿದ್ಯಾರ್ಥಿ ಲಾಲಿ ಮಾತಾನಾಡಿ ನನ್ನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಅವರು ಶಿಕ್ಷಣದಿಂದ ವಂಚಿತರಾಗಿದ್ದರು ಅವರಂತೆ ನಾವೂ ಆಗಬಾರದೆಂಬ ಉದ್ದೇಶದಿಂದ ಶಿಕ್ಷಣ ಪಡೆಯುತ್ತಿದ್ದು ನನ್ನೊಂದಿಗೆ ನನ್ನ ಸಹೋದರ ಮತ್ತು ಸಹೋದರಿಯು ಬರುತ್ತಿದ್ದಾರೆ ನಾನು ಪೊಲೀಸ್ ಅಧಿಕಾರಿಯಾಗುವ ಗುರಿ ಹೊಂದಿದ್ದೇನೆ ಎನ್ನುತ್ತಾನೆ.

ನನಗೆ ಇಲ್ಲಿ ಉತ್ತಮವಾದ ವಾತಾವರಣದಲ್ಲಿ ಶಿಕ್ಷಣ ಸಿಗುತ್ತಿದ್ದು, ನಾಲ್ಕು ವರ್ಷಗಳಿಂದ ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೇನೆ ಇದಕ್ಕಾಗಿ ಸಂಜಯ್ ಸರ್‍ಗೆ ಧನ್ಯವಾದ ತಿಳಿಸುತ್ತೇನೆ ಎಂದು ವಿದ್ಯಾರ್ಥಿ ಕೃಷ್ಣ ಸಂಭ್ರಮ ವ್ಯಕ್ತಪಡಿಸುತ್ತಾನೆ.

Police Jeep 1 2 medium

ಇಲ್ಲಿನ ತರಗತಿಯ ಬಗ್ಗೆ ತಿಳಿದು ಭೇಟಿ ನೀಡಿದ ಇಂದೋರ್ ನ ಎಸ್‍ಪಿ ವಿಜಯ್ ಖತ್ರಿ, ಸಂಜಯ್ ಮತ್ತು ಬಳಗ ಅತ್ಯುತ್ತಮವಾದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಬಹಳ ಸಂತೋಷವಾಗಿದೆ. ಇಲ್ಲಿನ ಈ ಯೋಜನೆಗಾಗಿ ನಾನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 500 ರೂಪಾಯಿಯನ್ನು ಕಲ್ಯಾಣ ನಿಧಿಯಾಗಿ ಕೊಡುತ್ತಿದ್ದೇನೆ ಎಂದಿದ್ದಾರೆ.

Share This Article
Facebook Whatsapp Whatsapp Telegram
Previous Article Kangana 8 ಕಂಗನಾ ಟ್ವೀಟ್ ಸಮರ್ಥನೆ – ಆರ್ ಜೆ ಮೇಲೆ ಹಲ್ಲೆ
Next Article Vinay Kulakarni 1 ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

Latest Cinema News

kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories
Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized

You Might Also Like

Dinesh Gundu Rao
Bengaluru City

ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

13 minutes ago
Voting 2
Court

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

15 minutes ago
US Strikes Venezuelan Drug Vessel
Latest

ವೆನೆಜುವೆಲಾದ ಮಾದಕವಸ್ತು ಬೋಟ್‌ ಮೇಲೆ ಅಮೆರಿಕ ದಾಳಿ; ಮೂವರು ಸಾವು

26 minutes ago
POCSO Special Court
Crime

ಕೇರಳ | 16ರ ಬಾಲಕನ ಮೇಲೆ LGBTQ ಆ್ಯಪ್‌ನಲ್ಲಿ ಪರಿಚಯವಾದ 14 ಮಂದಿಯಿಂದ ಲೈಂಗಿಕ ದೌರ್ಜನ್ಯ

37 minutes ago
Santosh Lad
Bengaluru City

ಪಾಕಿಸ್ತಾನ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಬಾಯ್ಬಿಡಲಿ – ಸಂತೋಷ್‌ ಲಾಡ್

53 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?