Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್

Latest

ಕೊಳೆಗೇರಿ ಮಕ್ಕಳ ಪಾಲಿನ ಶಿಕ್ಷಕನಾದ ಪೊಲೀಸ್ ಕಾನ್‍ಸ್ಟೇಬಲ್

Public TV
Last updated: December 28, 2020 6:34 pm
Public TV
Share
2 Min Read
COP POLICE 5
SHARE

ಇಂದೋರ್: ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ಮತ್ತು ಆನ್‍ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದಿರುವ 40 ಕೊಳೆಗೇರಿ ಮಕ್ಕಳ ಪಾಲಿಗೆ ಇಂದೋರ್ ನ ಪೊಲೀಸ್ ಕಾನ್‍ಸ್ಟೇಬಲ್ ಸಂಜಯ್ ಸಂವ್ರೆ ಈಗ ಶಿಕ್ಷಕರಾಗಿದ್ದಾರೆ.

ಸಿಎಸ್‍ಪಿ ಅನ್ನಪೂರ್ಣ ನಿವಾಸದಲ್ಲಿ ವಾಸವಾಗಿರುವ ಸಂಜಯ್ ಸಂವ್ರೆ, 4 ವರ್ಷಗಳ ಹಿಂದೆ ಪ್ರತಿ ಭಾನುವಾರ ಕೊಳೆಗೇರಿ ಮಕ್ಕಳಿಗೆ ಕಲಿಸಲು ಪ್ರಾರಂಭಿಸಿದರು. ಪ್ರಸ್ತುತ ಇಂದೋರ್ ನ ಲಾಲ್‍ಬಾಗ್ ಬಳಿ ಪ್ರತಿ ಭಾನುವಾರ 40 ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ. ತನ್ನ ಸ್ವಂತ ಹಣ ಮತ್ತು ಇತರ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಬೇಕಾದ ಶಾಲಾ ಚೀಲಗಳು, ಪುಸ್ತಕಗಳು, ಪೆನ್ಸಿಲ್ ಮತ್ತು ಇತರ ಲೇಖನ ಸಾಮಾಗ್ರಿಗಳನ್ನು ನೀಡುತ್ತ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ.

COP POLICE

ಆಪರೇಷನ್ ಸ್ಮೈಲ್ ಎಂಬ ಯೋಜನೆಯಡಿ ಶಿಕ್ಷಣ ನೀಡುತ್ತಿರುವ ಸಂವ್ರೆ ತನ್ನ ಕುಟುಂಬದ ಆರ್ಥಿಕ ಸ್ಥಿತಿಯಿಂದಾಗಿ ನಾನು ಸ್ಪೂರ್ತಿ ಪಡೆದು ಈ ಕೆಲಸಕ್ಕೆ ಮುಂದಾಗಿದ್ದೇನೆ. ಇಲ್ಲಿರುವ 40 ಮಕ್ಕಳಲ್ಲಿ ಎಲ್ಲಾ ವರ್ಗದ ಮಕ್ಕಳಿದ್ದಾರೆ. ಕೊಳಗೇರಿಯಲ್ಲಿ ವಾಸಿಸುತ್ತ ಶಿಕ್ಷಣದಿಂದ ವಂಚಿತರಾಗಿದ್ದವರಿಗೆ ಹೆಚ್ಚಿನ ಒತ್ತು ನೀಡಿ ನಾನು ಯಾವ ರೀತಿ ಶಿಕ್ಷಣ ಪಡೆದಿದ್ದೇನೊ ಅದೇ ರೀತಿ ಶಿಕ್ಷಣವನ್ನು ನೀಡಲು ಪ್ರಯತ್ತಿಸುತ್ತಿದ್ದೇನೆ. ಆರಂಭದಲ್ಲಿ ಕೆಲ ಮಕ್ಕಳು ಮಾತ್ರ ಇದ್ದರು ಇದೀಗ ಮಕ್ಕಳ ಪೋಷಕರಿಗೆ ಅರಿವಾಗಿ ಮಕ್ಕಳ ಸಂಖ್ಯೆ ಏರಿಕೆ ಯಾಗಿದೆ ಎಂದರು.

COP POLICE 3

2016ರಲ್ಲಿ ನಾನು ತರಗತಿಗಳನ್ನು ಆರಂಭಿಸಿದಾಗ 3 ರಿಂದ 4 ಮಕ್ಕಳು ಹಾಜರಾಗುತ್ತಿದ್ದರು. ಆದರೆ ಪ್ರಸ್ತುತ 1ನೇ ತರಗತಿಯಿಂದ 10ನೇ ತರಗತಿವರೆಗೆ 45 ಮಕ್ಕಳು ತರಗತಿಗೆ ಹಾಜರಾಗುತ್ತಿದ್ದಾರೆ. ಪ್ರತಿ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯ ವರೆಗೆ ತರಗತಿಗಳನ್ನು ನಡೆಸುತ್ತೇನೆ ನನ್ನೊಂದಿಗೆ ಇದೀಗ ನನ್ನ ಸಹೋದ್ಯೋಗಿ ಮಿತ್ರರಾದ ಟ್ರಾಫಿಕ್ ಕಾನ್‍ಸ್ಟೇಬಲ್ ರಂಜೀತ್ ಸಿಂಗ್, ಪೊಲಿಸ್ ಕಾನ್‍ಸ್ಟೇಬಲ್ ಅಜಾಬ್ ಸಿಂಗ್, ಮತ್ತು ಅನಿಲ್ ಬೆಲ್ವಂಶಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ಸ್ವಯಂ ಸೇವಕರಾಗಿ ಸಹಕರಿಸುತ್ತಿದ್ದಾರೆ. ಕಲಿಕೆಯೊಂದಿಗೆ ಇತರ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿರುವುದಾಗಿ ಸಂವ್ರೆ ತಿಳಿಸಿದರು.

ಪ್ರತಿ ಭಾನುವಾರ ತರಗತಿಗೆ ಆಗಮಿಸುವ ವಿದ್ಯಾರ್ಥಿಗಳು ಸಂವ್ರೆಯವರಿಗೆ ಕೃತಜ್ಞತೆ ಅರ್ಪಿಸಲು ಬಯಸುತ್ತೀವೆಂದು ಸಂತಸ ವ್ಯಕ್ತಪಡಿದ್ದಾರೆ. ತರಗತಿಯ ಕುರಿತು ಅಭಿಪ್ರಾಯ ತಿಳಿಸಿದ 6ನೇ ತರಗತಿಯ ಪಾಯಲ್ ನಾನು ಪ್ರತಿ ದಿನ ಇತರ ಜನರ ಮನೆಕೆಲಸಕ್ಕೆ ಹೊಗುತ್ತೇನೆ. ಭಾನುವಾರದಂದು ತರಗತಿ ಪಡೆಯಲು ಇಲ್ಲಿಗೆ ಬರುತ್ತೇನೆ. ಇಲ್ಲಿಯ ಶಿಕ್ಷಣವನ್ನು ಉಚಿತವಾಗಿ ಪಡೆಯುವ ನಾನು ಮುಂದೆ ಪೊಲೀಸ್ ಅಧಿಕಾರಿಯಾಗಲು ಬಯಸಿದ್ದೇನೆಂದಿದ್ದಾನೆ.

COP POLICE 4

ಇನ್ನೊಬ್ಬ ವಿದ್ಯಾರ್ಥಿ ಲಾಲಿ ಮಾತಾನಾಡಿ ನನ್ನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಅವರು ಶಿಕ್ಷಣದಿಂದ ವಂಚಿತರಾಗಿದ್ದರು ಅವರಂತೆ ನಾವೂ ಆಗಬಾರದೆಂಬ ಉದ್ದೇಶದಿಂದ ಶಿಕ್ಷಣ ಪಡೆಯುತ್ತಿದ್ದು ನನ್ನೊಂದಿಗೆ ನನ್ನ ಸಹೋದರ ಮತ್ತು ಸಹೋದರಿಯು ಬರುತ್ತಿದ್ದಾರೆ ನಾನು ಪೊಲೀಸ್ ಅಧಿಕಾರಿಯಾಗುವ ಗುರಿ ಹೊಂದಿದ್ದೇನೆ ಎನ್ನುತ್ತಾನೆ.

ನನಗೆ ಇಲ್ಲಿ ಉತ್ತಮವಾದ ವಾತಾವರಣದಲ್ಲಿ ಶಿಕ್ಷಣ ಸಿಗುತ್ತಿದ್ದು, ನಾಲ್ಕು ವರ್ಷಗಳಿಂದ ಇಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೇನೆ ಇದಕ್ಕಾಗಿ ಸಂಜಯ್ ಸರ್‍ಗೆ ಧನ್ಯವಾದ ತಿಳಿಸುತ್ತೇನೆ ಎಂದು ವಿದ್ಯಾರ್ಥಿ ಕೃಷ್ಣ ಸಂಭ್ರಮ ವ್ಯಕ್ತಪಡಿಸುತ್ತಾನೆ.

Police Jeep 1 2 medium

ಇಲ್ಲಿನ ತರಗತಿಯ ಬಗ್ಗೆ ತಿಳಿದು ಭೇಟಿ ನೀಡಿದ ಇಂದೋರ್ ನ ಎಸ್‍ಪಿ ವಿಜಯ್ ಖತ್ರಿ, ಸಂಜಯ್ ಮತ್ತು ಬಳಗ ಅತ್ಯುತ್ತಮವಾದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಬಹಳ ಸಂತೋಷವಾಗಿದೆ. ಇಲ್ಲಿನ ಈ ಯೋಜನೆಗಾಗಿ ನಾನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 500 ರೂಪಾಯಿಯನ್ನು ಕಲ್ಯಾಣ ನಿಧಿಯಾಗಿ ಕೊಡುತ್ತಿದ್ದೇನೆ ಎಂದಿದ್ದಾರೆ.

TAGGED:IndorePublic TVSanjay Savreಇಂದೋರ್ಪಬ್ಲಿಕ್ ಟಿವಿಸಂಜಯ್ ಸವ್ರೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
18 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
22 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
50 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
58 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
60 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?