Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ

Bengaluru City

ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ

Public TV
Last updated: July 28, 2020 8:45 pm
Public TV
Share
3 Min Read
Sudhakar 2
SHARE

– ತಜ್ಞರು, ಅಧಿಕಾರಿಗಳೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸಭೆ

ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ. ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಮಂಗಳವಾರ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

CORONA 10

ಕೋವಿಡ್‍ಗೆ ಸಂಬಂಧಿಸಿದಂತೆ ಸರ್ಕಾರ ಬಳಸುತ್ತಿರುವ ಎಲ್ಲ ಆ್ಯಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂಬುದನ್ನು ತಕ್ಷಣ ತೀರ್ಮಾನಿಸಬಹುದು. ಇದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದು ಸಚಿವರು ಸಭೆಗೆ ಸೂಚಿಸಿದರು.

ಸದ್ಯಕ್ಕೆ ಆಪ್ತಮಿತ್ರ ಸೇರಿದಂತೆ ಹಲವು ಆ್ಯಪ್‍ಗಳು ಬಳಕೆಯಲ್ಲಿವೆ. ರಾಜ್ಯದಲ್ಲಿ ಕೋವಿಡ್ ಅಂಕಿ ಅಂಶವನ್ನು ನೀಡುವ ಡ್ಯಾಶ್ ಬೋರ್ಡ್ ಕೂಡ ಇದೆ. ಆದರೆ ಡ್ಯಾಶ್ ಬೋರ್ಡ್ ನಲ್ಲಿ ರಿಯಲ್ ಟೈಮ್‍ನಲ್ಲಿ ಮಾಹಿತಿ ದೊರೆಯುವಂತಾಗಬೇಕು. ಯಾವ ಆಸ್ಪತೆಯಲ್ಲಿ ಎಷ್ಟು ಹಾಸಿಗೆ ಖಾಲಿ ಇದೆ. ಪ್ರತಿ ಆಸ್ಪತ್ರೆಯಲ್ಲಿರುವ ಕೋವಿಡ್ ಮತ್ತು ನಾನ್ ಕೋವಿಡ್ ರೋಗಿಗಳೆಷ್ಟು ಎಂಬುದು ಡ್ಯಾಶ್ ಬೋರ್ಡಿನಲ್ಲಿ ತಿಳಿಯುವಂತಾಗಬೇಕು. ಕೋವಿಡ್ ಖಚಿತಪಟ್ಟ ನಂತರ ವ್ಯಕ್ತಿಯು ದೂರವಾಣಿ ಕರೆ ಮಾಡಿದ ಕೂಡಲೇ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗುವಂತೆ ಸಹಾಯ ದೊರೆಯಬೇಕು. ಇಂತಹ ಕೇಂದ್ರೀಕೃತ ವ್ಯವಸ್ಥೆಯನ್ನು ರಾಜ್ಯದಲ್ಲಿ ತರಬೇಕು ಎಂದು ಸೂಚಿಸಿದರು.

covid 19 quarantine 3d red virus cells white background coronavirus disease 2019 pandemic protection concept illustration concept covid 19 141767 148

ಹೊಸದೆಹಲಿ ಮತ್ತು ಮಧ್ಯ ಪ್ರದೇಶದಲ್ಲಿ ‘ಸ್ಟೆಪ್ 1’ ಎಂಬ ಸಂಸ್ಥೆ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಸಂಸ್ಥೆ ತನ್ನದೇ ಆದ ವೈದ್ಯ, ನರ್ಸ್ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಕೋವಿಡ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡುತ್ತಿದೆ. ಈ ಸಂಸ್ಥೆಯಿಂದ ಮಾಹಿತಿ ಪಡೆದುಕೊಂಡು ಆ ಮಾದರಿಯನ್ನು ಕೂಡ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ನಂತರ ಮಾತನಾಡಿದ ಐಟಿಬಿಟಿ ಇಲಾಖೆಯ ಕಾರ್ಯದರ್ಶಿ ಅಜಯ್ ಸೇಠ್, ಕೇಂದ್ರೀಕೃತ ವ್ಯವಸ್ಥೆಯನ್ನು ಕಲ್ಪಿಸಲು ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

CORONA VIRUS 1

ಇತರೆ ಅಂಶಗಳು:
ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ನಿರ್ಧರಿಸಿ ಆತನನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಲಕ್ಷಣ ರಹಿತ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬಾರದು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.

ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ಅರಿತು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುವುದು. ರೋಗಿಯನ್ನು ಗೂಗಲ್ ಮ್ಯಾಪ್ ಸಹಾಯದಿಂದಲೇ ಪತ್ತೆ ಮಾಡಿ ಅವರಿರುವಲ್ಲಿಗೆ ವೈದ್ಯರನ್ನು ಕಳುಹಿಸಿ ರೋಗದ ಗಂಭೀರತೆಯನ್ನು ಪರೀಕ್ಷಿಸಲಾಗುವುದು. ನಂತರ ವೈದ್ಯರು ಅವರನ್ನು ಆಸ್ಪತ್ರೆ ಅಥವಾ ಆರೈಕೆ ಕೇಂದ್ರಕ್ಕೆ ದಾಖಲಿಸುವ ಕುರಿತು ನಿರ್ಧರಿಸುತ್ತಾರೆ. ಹೊಸ ಕೇಂದ್ರೀಕೃತ ವ್ಯವಸ್ಥೆಯು ಇದನ್ನು ಒಳಗೊಳ್ಳಲಿದೆ ಎಂದು ಅಧಿಕಾರಿಗಳು ವಿವರಿಸಿದರು.

ರಾಜ್ಯದಲ್ಲಿ ಇಂದು 5,536 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,898 ಪ್ರಕರಣಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 37,720 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ ಒಟ್ಟು 12,42,771 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 2,819 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 572 ಜನ ಗುಣಮುಖ ಹೊಂದಿದ್ದಾರೆ. pic.twitter.com/EwW92ELcbC

— Dr Sudhakar K (@DrSudhakar_) July 28, 2020

ಬೇರೆ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿ ಪರೀಕ್ಷೆ ಸಂಖ್ಯೆ ಕಡಿಮೆಯಾಗುತ್ತಿದೆ. ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ನಿಯಮಗಳ ಕಟ್ಟನಿಟ್ಟು ಪಾಲನೆಗೆ ಸೂಚನೆ:
ಈ ಸಭೆಗೂ ಮುನ್ನ ಖಾಸಗಿ ವೈದ್ಯಕೀಯ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು. ಪ್ರತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವ ಸಂಬಂಧ ಇರುವ ನಿಯಮಗಳನ್ನು ಪಾಲಿಸಬೇಕು. ಲಕ್ಷಣ ರಹಿತ ರೋಗಿಗಳನ್ನು (ಎ ಸಿಂಪ್ಟಮ್ಯಾಟಿಕ್) ಆಸ್ಪತ್ರೆಗೆ ಸೇರಿಸದಿರಲು ಕ್ರಮ ವಹಿಸಬೇಕು ಎಂದು ಸಚಿವರು ಸೂಚಿಸಿದರು.

TAGGED:bengaluruCoronaCovid Care CenterdrhospitalmeetingPublic TVSudhakarTheatmentಆಸ್ಪತ್ರೆಕೊರೊನಾಕೋವಿಡ್ ಆರೈಕೆ ಕೇಂದ್ರಚಿಕಿತ್ಸೆಡಾಪಬ್ಲಿಕ್ ಟಿವಿಬೆಂಗಳೂರುಸಭೆಸುಧಾಕರ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
42 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
43 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?