Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

Corona

ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

Public TV
Last updated: June 5, 2021 3:13 pm
Public TV
Share
2 Min Read
CM AND BASAVARJ HORATTI
SHARE

ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್‍ದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಕಳೆದ ವರ್ಷದಿಂದ ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತಿದ್ದು ತಮ್ಮ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.

vlcsnap 2018 12 27 14h28m10s748

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ಬಸವರಾಜ ಹೊರಟ್ಟಿಯವರು ಕಳೆದ ಬಾರಿಯ ಕೋವಿಡ್ ಸಂದರ್ಭದಿಂದ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಅವರಿಗೆ ಸರ್ಕಾರ ಸೂಕ್ತ ಸಹಾಯ ಕಲ್ಪಿಸುವಂತೆ ಹಲವು ಬಾರಿ ಒತ್ತಾಯಿಸಿದ್ದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

YEDIYURAPPA PRESSMIT
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪನವರು, ಮಾನ್ಯ ಸಭಾಪತಿಗಳು ತಮಗೆ ಸಲಹೆ ರೂಪದಲ್ಲಿ ನೀಡಲಾದ ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಸಭಾಪತಿಗಳು ಸೂಚಿಸಿದಂತೆ ಎಲ್ಲಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ಸಹಾಯಧನ ನೀಡಬೇಕೆಂದು ತಾವೇ ಮೊದಲ ಬಾರಿಗೆ ನನ್ನನ್ನು ಹಲವಾರು ಬಾರಿ ಖುದ್ದಾಗಿ ಹಾಗೂ ಪತ್ರದ ಮೂಲಕ ಒತ್ತಾಯಿಸಿದ್ದು ತಮ್ಮ ಒತ್ತಾಸೆಯಂತೆ ಕೂಡಲೇ ಸ್ಪಂದಿಸಿ ರೂ. 5 ಸಾವಿರ ಪರಿಹಾರಧನ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:ಶಿಕ್ಷಣ ಸಚಿವರಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ : ಪದವೀಧರ ಶಿಕ್ಷಕರಿಗೆ ಮುಂಬಡ್ತಿ ಕೊಡಲು ಒತ್ತಾಯ

dcm ashwathnarayan

ಸಭಾಪತಿಗಳು ಈಗಾಗಲೇ ಸೂಚಿಸಿರುವಂತೆ ಎಲ್ಲ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಸಭಾಪತಿಗಳ ಸಲಹೆಯಂತೆ ಬ್ಲ್ಯಾಕ್ ಫಂಗಸ್‍ದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕರದಿಂದಲೇ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬರುವ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗಾಗುವ ತೊಂದರೆಗಳ ಕುರಿತು ತಜ್ಞರ ಸಮಿತಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ಯಾಕೇಜ್ ಘೋಷಿಸಬೇಕು ಹಾಗೂ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕೆಂದು ಹಾಗೂ ಸೂಕ್ತ ಪರಿಹಾರ ಘೋಷಿಸುವಂತೆ ಸಲಹೆ ಮಾಡಿದರು. ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

SURESHKUMAR 1

ಈಗ ಘೋಷಿಸಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ನೀಡಿರುವ ಪ್ಯಾಕೇಜ್‍ನ್ನು ಸ್ವಾಗತಿಸಲಾಗುವೆಂದು ಮುಖ್ಯಮಂತ್ರಿಗಳಿಗೆ ತಿಳಿಸಿದ ಬಸವರಾಜ ಹೊರಟ್ಟಿ ಇಷ್ಟೇ ಪ್ಯಾಕೇಜ್ ಸಾಲದು ಇನ್ನೂ ಹೆಚ್ಚಿನ ಸಹಾಯಧನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ರಾಜ್ಯದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಅಗತ್ಯ ಪ್ಯಾಕೇಜ್ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿಗಳೂ ಸೇರಿದಂತೆ ಉಪಮುಖ್ಯಗಳಾದ ಡಾ. ಅಶ್ವತ್ಥನಾಯಾರಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೂ ಹಲವು ಬಾರಿ ಪತ್ರ ಬರೆದು ಈ ಹಿಂದೆ ಕೋರಿದ್ದಾಗಿ ಮುಖ್ಯಮಂತ್ರಿಗಳಿಗೆ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

TAGGED:basavaraj horattiCoronaCovid 19PackagePublic TVteachersYediyurappaಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಸವರಾಜ ಹೊರಟ್ಟಿಬ್ಯ್ಲಾಕ್ ಫಂಗಸ್ಯಡಿಯೂರಪ್ಪಶಿಕ್ಷಕರು
Share This Article
Facebook Whatsapp Whatsapp Telegram

Cinema news

Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories

You Might Also Like

Toll
Bengaluru City

ನಿಂತಲ್ಲೇ ನಿಂತಿದ್ರೂ ಟೋಲ್ ಶುಲ್ಕ ಕಟ್ – 4 ಬಾರಿ ಫಾಸ್ಟ್‌ಟ್ಯಾಗ್‌ ಬದಲಾವಣೆ ಮಾಡಿದ್ರೂ ನಿಲ್ಲದ ಸಮಸ್ಯೆ!

Public TV
By Public TV
28 minutes ago
Egg
Bagalkot

ಕ್ಯಾನ್ಸರ್‌ ಕಾರಕ ವದಂತಿ ಬೆನ್ನಲ್ಲೇ ಅಲರ್ಟ್‌ – ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ

Public TV
By Public TV
1 hour ago
Gruhalakshmi Scheme
Bengaluru City

ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಗುಡ್‌ನ್ಯೂಸ್‌; ಹೊಸವರ್ಷಕ್ಕೂ ಮುನ್ನವೇ ರಾಜ್ಯದ ʻಗೃಹಲಕ್ಷ್ಮಿʼಯರ ಖಾತೆಗೆ ಕಾಸು

Public TV
By Public TV
2 hours ago
Honnavara Beach 4
Crime

ಹೊನ್ನಾವರ | ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು

Public TV
By Public TV
2 hours ago
Bangladesh 2
Latest

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

Public TV
By Public TV
3 hours ago
Interstate thief wanted in 79 cases arrested 250 grams of gold seized
Crime

79 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ – 250 ಗ್ರಾಂ ಚಿನ್ನ ವಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?