Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್

Bengaluru City

ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್

Public TV
Last updated: June 13, 2021 12:14 pm
Public TV
Share
2 Min Read
SUDAKAR 1
SHARE

ಬೆಂಗಳೂರು: ಗಂಡ ಹೆಂಡತಿ ಮಧ್ಯೆಯೇ ಅಸಮಧಾನ ಇರುತ್ತದೆ. ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ. ಯಾರ್ಯಾರಿಗೆ ಅಸಮಾಧಾನ ಇದೆಯೋ ಅವರ ಜೊತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಚರ್ಚೆ ಮಾಡುತ್ತಾರೆ ಎಂದು ಆರೋಗ್ಯ ಸಚಿವರಾದ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.

arun singh bjp

ಬೆಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಮುಂದಿನ ವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಅರುಣ್ ಸಿಂಗ್ ರಾಜ್ಯ ಉಸ್ತುವಾರಿಗಳು, ಹಿರಿಯ ರಾಷ್ಟ್ರೀಯ ನಾಯಕರು. ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಗೊಂದಲಗಳಿಗೆ ತೆರೆ ಎಳೆಯುತ್ತಾರೆ. ಅಸಮಾಧಾನ ಸರಿಪಡಿಸಿ ಸಮಾಧಾನ ಮಾಡುತ್ತಾರೆ. ಆಡಳಿತಕ್ಕೆ ಇನ್ನೂ ಯಾವ ರೀತಿ ಚುರುಕು ಮುಟ್ಟಿಸಬೇಕೆಂದು ಚರ್ಚೆ ಮಾಡುತ್ತಾರೆ. ಯಡಿಯೂರಪ್ಪನವರೇ ಮುಂದಿನ ಎರಡು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ಹಿರಿಯ ನಾಯಕರೂ ಇದನ್ನೇ ಹೇಳಿದ್ದಾರೆ. ನಾಯಕತ್ವದ ಚರ್ಚೆ ಅನಾವಶ್ಯಕ ಎಂದರು. ಇದನ್ನೂ ಓದಿ:ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ – ಮತ್ತೆ ದೆಹಲಿಗೆ ತೆರಳಿದ ಶಾಸಕ ಬೆಲ್ಲದ್

Arun Singh 11

ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ವಿಚಾರವಾಗಿ ಮಾತನಾಡಿ, ತುಂಬಾ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಬಂದವರು ಮುನ್ನೆಚ್ಚರಿಕೆ ಕ್ರಮ ತಗೋಬೇಕು. ಟೆಸ್ಟಿಂಗ್ ಹೆಚ್ಚು ಮಾಡಿದ್ದೇವೆ. 14ರಿಂದ ಅನ್ಲಾಕ್ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ. ಸೋಂಕು ಇನ್ನೂ ಗಂಭೀರವಾಗಿದೆ. ನಮ್ಮ ರಕ್ಷಣೆ ನಮ್ಮ ಕೈಯಲ್ಲಿದೆ. ಜನ ಎಚ್ಚರಿಕೆಯಿಂದ ಇರಬೇಕು ಕೋವಿಡ್ ನಿಯಮವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

Unlock medium

ಕೆಲವು ಔಷಧ, ಮೆಡಿಕಲ್ ಪರಿಕರಗಳ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ ಇದರಿಂದ ಸ್ವಾಭಾವಿಕವಾಗಿ ದರ ಇಳಿಯುತ್ತೆ. ಸರ್ಕಾರಕ್ಕೂ ದರ ಕಮ್ಮಿಯಾಗುತ್ತದೆ. ನಿನ್ನೆ 3.5 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬಂದಿದೆ. ಈ ತಿಂಗಳಲ್ಲೇ 80 ಲಕ್ಷ ಡೋಸ್ ಹಾಕುತ್ತೇವೆ. ಇಲ್ಲಿಯವರೆಗೆ 1.68 ಕೋಟಿ ಡೋಸ್ ಹಾಕಿದ್ದೇವೆ. ದೇಶದಲ್ಲಿ ನಮ್ಮ ರಾಜ್ಯ ಆರನೇ ಸ್ಥಾನದಲ್ಲಿದೆ. ನಮಗೆ ಬಂದ ಲಸಿಕೆ ಪೈಕಿ ಶೇ.98ರಷ್ಟು ಲಸಿಕೆ ಕೊಟ್ಟಿದ್ದೇವೆ. ಮುಂದೆ ಕೇಂದ್ರವೇ ನಮಗೆ ಲಸಿಕೆ ಕೊಡಲಿದೆ ಎಂದು ಮಾಹಿತಿ ಹಂಚಿಕೊಂಡರು.  ಇದನ್ನೂ ಓದಿ: ಜೂನ್ 16ಕ್ಕೆ ಅರುಣ್ ಸಿಂಗ್ ರಾಜ್ಯ ಪ್ರವಾಸ ಫಿಕ್ಸ್: ಮೂರು ದಿನಗಳ ಭೇಟಿ ಕುತೂಹಲ

VACCINE 4

ಅರವಿಂದ್ ಬೆಲ್ಲದ್ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ದೆಹಲಿಗೆ ಹೋಗಿ ಬರುವುದರಲ್ಲಿ ಏನು ವಿಶೇಷ ಇಲ್ಲ. ಏನೇನೋ ಕೆಲಸ ಇರುತ್ತೆ ಅಂತ ದೆಹಲಿಗೆ ಹೋಗ್ತಾರೆ. ದೆಹಲಿಗೆ ಹೋಗಿ ಬರೋದೇ ಅಪರಾಧ ಆದ್ರೆ ನಮ್ಮಂಥೋರು ದೆಹಲಿದೆ ಹೋಗೋದಾ ಬೇಡವಾ ಎಂದು ಯೋಚಿಸ್ಬೇಕಾಗುತ್ತೆ. ನಾನು ದೆಹಲಿಗೆ ಹೋಗಿ ಒಂದೂವರೆ ವರ್ಷ ಆಯ್ತು ಎಂದು ಹೇಳಿದರು.

ARAVIND BELLAD medium

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ಉಪಕುಲಪತಿ ನೇಮಕ ಆಗಿದೆ. ರಾಜ್ಯಪಾಲರು ರಾಜೀವ್ ಗಾಂಧಿ ವಿವಿಗೆ ಹಂಗಾಮಿ ಉಪಕುಲಪತಿ ನೇಮಿಸಿದ್ದಾರೆ. ಈ ಬಗ್ಗೆ ನಾನು ಎರಡು ಮೂರು ವಾರಗಳ ಹಿಂದೆ ಭೇಟಿ ಮಾಡಲು ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಕೋವಿಡ್ ನಿಂದಾಗಿ ರಾಜ್ಯಪಾಲರು ಯಾರ ಭೇಟಿಯೂ ಮಾಡುತ್ತಿಲ್ಲ. ಮೊದಲ ಬಾರಿಗೆ ಖಾಸಗಿ ಕಾಲೇಜಿನ ಒಬ್ಬರು ರಾಜೀವ್ ಗಾಂಧಿ ವಿವಿಗೆ ಹಂಗಾಮಿ ಉಪಕುಲಪತಿಯಾಗಿ ನೇಮಕವಾಗಿದ್ದಾರೆ. ರಾಜೀವ್ ಗಾಂಧಿ ವಿವಿಯಲ್ಲಿ ಯಾರೂ ಹಂಗಾಮಿ ಉಪಕುಲಪತಿ ಇರ್ಲಿಲ್ಲ. ಇದರ ಬಗ್ಗೆ ರಾಜ್ಯಪಾಲರ ಜೊತೆ, ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಈ ನೇಮಕ ನನ್ನ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದರು.

TAGGED:bjpCentral GovernmentCoronaCovid 19gstPublic TVSudhakarvaccineಅರುಣ್ ಸಿಂಗ್ಕೇಂದ್ರ ಸರ್ಕಾರಕೊರೊನಾಕೋವಿಡ್ 19ಜಿಎಸ್‍ಟಿಪಬ್ಲಿಕ್ ಟಿವಿಬಿಜೆಪಿಲಸಿಕೆ
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

NALAPAD
Bengaluru City

ರಾಯ್ ತಂದೆ ಸ್ಥಾನದಲ್ಲಿದ್ರು – ಭಾವುಕರಾದ ನಲಪಾಡ್‌

Public TV
By Public TV
4 minutes ago
CID Baramati Plane Crash Ajit Pawar
Latest

ಅಜಿತ್ ಪವಾರ್ ಬಲಿ ಪಡೆದ ವಿಮಾನ ಅಪಘಾತದ ತನಿಖೆ ಆರಂಭಿಸಿದ ಸಿಐಡಿ

Public TV
By Public TV
1 hour ago
CJ Roy 2
Bengaluru City

ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್‌ – 1 ಗಂಟೆ ಐಟಿ ವಿಚಾರಣೆ ಬಳಿಕ ಆತ್ಮಹತ್ಯೆ; ಆಗಿದ್ದೇನು?

Public TV
By Public TV
1 hour ago
Young man kills father mother and sister buries them in house in Vijayanagar Kotturu
Bellary

ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ

Public TV
By Public TV
2 hours ago
CJ Roy
Bengaluru City

ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

Public TV
By Public TV
2 hours ago
Rajeev Gowda 1
Chikkaballapur

ಶಿಡ್ಲಘಟ್ಟ ಕೇಸ್‌ – ಆರೋಪಿ ರಾಜೀವ್‌ ಗೌಡಗೆ ಜಾಮೀನು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?