Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರು ದ್ರಾವಿಡ್ ಪರಿಶ್ರಮ – ಐಪಿಎಲ್ ಅಲ್ಲ ಇದು ಇಂಡಿಯನ್ ಪ್ಲೇಯರ್ಸ್ ಲೀಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಗುರು ದ್ರಾವಿಡ್ ಪರಿಶ್ರಮ – ಐಪಿಎಲ್ ಅಲ್ಲ ಇದು ಇಂಡಿಯನ್ ಪ್ಲೇಯರ್ಸ್ ಲೀಗ್

Cricket

ಗುರು ದ್ರಾವಿಡ್ ಪರಿಶ್ರಮ – ಐಪಿಎಲ್ ಅಲ್ಲ ಇದು ಇಂಡಿಯನ್ ಪ್ಲೇಯರ್ಸ್ ಲೀಗ್

Public TV
Last updated: October 2, 2020 5:53 pm
Public TV
Share
3 Min Read
IPL Rahul Dravid
SHARE

ಬೆಂಗಳೂರು: ಪ್ರತಿ ವರ್ಷ ಐಪಿಎಲ್ ಎಂದರೆ ಅಲ್ಲಿ ಹೆಚ್ಚು ಮಿಂಚುತ್ತಿದ್ದವರು ವಿದೇಶಿ ಆಟಗಾರರು. ಆದರೆ ಈ ಬಾರಿಯ ಐಪಿಎಲ್‍ನಲ್ಲಿ ಬದಲಾವಣೆ ಎಂಬಂತೆ ನಮ್ಮ ಭಾರತದ ಯುವ ಆಟಗಾರರ ಆರಂಭದಲ್ಲೇ ಅಬ್ಬರಿಸುತ್ತಿದ್ದಾರೆ.

ಈ ಬಾರಿಯ ಐಪಿಎಲ್‍ನಲ್ಲಿ ವಿದೇಶಿ ಆಟಗಾರರು ಮಂಕಾಗಿದ್ದಾರೆ. ಆದರೆ ನಮ್ಮ ಭಾರತದ ಯುವ ಆಟಗಾರರು ಐಪಿಎಲ್ ಆರಂಭದಲ್ಲೇ ರೊಚ್ಚಿಗೆಂದು ಆಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಇಂಡಿಯನ್ ಪ್ರೀಮಿಯರ್ ಲೀಗ್ ಅಲ್ಲ. ಇಂಡಿಯನ್ಸ್ ಪ್ಲೇಯರ್ ಲೀಗ್ ಎಂದು ಸಾಮಾಜಿಕ ಜಾಲತಾಣದಲ್ಲಿ ಇಂಡಿಯನ್ ಕ್ರಿಕೆಟ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಈ ಬದಲಾವಣೆಗೆ ಕಾರಣ ದ್ರಾವಿಡ್ ಎಂಬ ಅಭಿಪ್ರಾಯ ಕೇಳಿಬಂದಿದೆ.

ipl 2020 a

ಗುರು ದ್ರಾವಿಡ್ ಗರಡಿಯಲ್ಲಿ ಪಳಗಿದ ಹುಡುಗರು
ಇಂದು ಐಪಿಎಲ್‍ನಲ್ಲಿ ಭಾರತದ ಹೊಸ ಪ್ರತಿಭೆಗಳು ಮಿಂಚುತ್ತಿವೆ. ಈ ಮೂಲಕ ಭಾರತದ ಮುಂದಿನ ಕ್ರಿಕೆಟ್ ಭವಿಷ್ಯ ಉತ್ತಮ ಆಟಗಾರರ ಕೈಲಿದೆ ಎಂಬ ಸಂದೇಶ ಜಗತ್ತಿಗೆ ರವಾನೆಯಾಗುತ್ತಿದೆ. ಇದಕ್ಕೆ ಒಂದು ಕಡೆಯಿಂದ ಭಾರತ ಮಾಜಿ ಆಟಗಾರ ಮತ್ತು ಇಂಡಿಯನ್ ಅಂಡರ್-19 ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರೇ ಕಾರಣ ಎಂಬುದು ಹಲವರ ವಾದ. ಅವರ ಗರಡಿಯಲ್ಲಿ ಪಳಗಿದ ಹಲವಾರು ಯುವ ಆಟಗಾರರು ಇಂದು ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡುತ್ತಿದ್ದಾರೆ.

ipl rcb 4 e1600711806584

ಈ ಬಾರಿಯ ಐಪಿಎಲ್‍ನಲ್ಲಿ ಆರಂಭದಲ್ಲೇ ಯುವ ಬ್ಯಾಟ್ಸ್ ಮ್ಯಾನ್‍ಗಳಾದ ಆರ್‍ಸಿಬಿ ತಂಡ ದೇವದತ್ ಪಡಿಕಲ್, ರಾಜಸ್ಥಾನ್ ತಂಡದ ಸಂಜು ಸಮ್ಸನ್, ಕೋಲ್ಕತ್ತಾ ತಂಡದ ಶುಭಮನ್ ಗಿನ್, ಡೆಲ್ಲಿ ತಂಡದ ಪೃಥ್ವಿ ಶಾ ಮತ್ತು ಮುಂಬೈ ತಂಡದ ಇಶಾನ್ ಕಿಶಾನ್ ಮಿಂಚುತ್ತಿದ್ದಾರೆ. ಅಂತೆಯೇ ಬೌಲಿಂಗ್‍ನಲ್ಲಿ ಕೋಲ್ಕತ್ತಾ ತಂಡದ ಶಿವಮ್ ಮಾವಿ, ಕಮಲೇಶ್ ನಾಗರಕೋಟಿ ಮತ್ತು ಹೈದರಾಬಾದ್ ತಂಡದ ಟಿ ನಟರಾಜನ್ ಅವರು ಐಪಿಎಲ್‍ನಲ್ಲಿ ಮಿಂಚಿ ತಮ್ಮ ಟ್ಯಾಲೆಂಟ್ ಅನ್ನು ತೋರಿಸುತ್ತಿದ್ದಾರೆ. ಈ ಎಲ್ಲ ಆಟಗಾರರು ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಹುಡುಗರು.

Sanju Samson

ದೇವದತ್ ಪಡಿಕಲ್, ಶುಭಮನ್ ಗಿನ್, ಪೃಥ್ವಿ ಶಾ ಮತ್ತು ಇಶಾನ್ ಕಿಶಾನ್ ಅವರು ಭಾರತದ ಅಂಡರ್-19 ತಂಡದಲ್ಲಿ ಮಿಂಚಿದ್ದವರು. ಅಂದು ಅವರಿಗೆ ತರಬೇತಿ ನೀಡಿದ್ದು, ಇದೇ ಲೆಜೆಂಡ್ ದ್ರಾವಿಡ್ ಅವರು. ಜೊತೆಗೆ ಬೌಲರ್ ಆಗಿ ಮಿಂಚುತ್ತಿರುವ ಮಾವಿ, ನಾಗರಕೋಟಿ ಮತ್ತು ಟಿ ನಟರಾಜನ್ ಅವರು ಕೂಡ 2018ರ ಅಂಡರ್-19 ತಂಡದಲ್ಲಿ ಇದ್ದವರು. ಈ ಯುವ ಬೌಲರ್ ಗಳಿಗೂ ಕೂಡ ರಾಹುಲ್ ಅವರ ಸಲಹೆ ನೀಡಿ ಉತ್ತಮ ಆಟಗಾರರನ್ನಾಗಿ ಮಾಡಿದ್ದಾರೆ.

Kamlesh Nagarkoti Shivam Mavi

ಇದಕ್ಕೆ ಸಾಕ್ಷಿ ಎಂಬಂತೆ ಬುಧವಾರ ನಡೆದ ಕೋಲ್ಕತ್ತಾ ಮತ್ತು ರಾಜಸ್ಥಾನ ನಡುವಿನ ಪಂದ್ಯದಲ್ಲಿ ಉತ್ತಮವಾಗಿ ಬೌಲ್ ಮಾಡಿದ ಕಮಲೇಶ್ ನಾಗರಕೋಟಿ ಪಂದ್ಯ ಮುಗಿದ ನಂತರ ಮಾತನಾಡಿ, ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದ ಹೇಳಿದ್ದರು. ಜೊತೆಗೆ ಅವರ ತರಬೇತಿಯಲ್ಲಿ ಬಹಳ ಕಲಿತ್ತಿದ್ದೇವೆ ಎಂದು ತಿಳಿಸಿದ್ದರು. ಈ ಹಿಂದೆಯೇ ಕಮಲೇಶ್ ನಾಗರಕೋಟಿ ಬಗ್ಗೆ ಮಾತನಾಡಿದ್ದ ದ್ರಾವಿಡ್ ಅವರು, ಕಮಲೇಶ್ ಓರ್ವ ಉತ್ತಮ ಬೌಲರ್ ಮತ್ತು ಫೀಲ್ಡರ್. ಭಾರತಕ್ಕೆ ಈತ ಉತ್ತಮ ಆಟಗಾರನಾಗುತ್ತಾರೆ ಎಂದು ಹೇಳಿದ್ದರು.

Shivam Mavi rahul dravid 1

ಅಂತಯೇ ಈ ಹಿಂದೆ ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಟಿ ನಟರಾಜನ್ ಅವರು, ಭಾರತ-ಎ ತಂಡ ಸೌತ್ ಆಫ್ರಿಕಾಗೆ ಟೂರ್ ಹೋದಾಗ ದ್ರಾವಿಡ್ ಅವರು ನನಗೆ ಉತ್ತಮ ಸಲಹೆ ನೀಡಿದ್ದನ್ನು ನೆನಪಿಸಕೊಂಡಿದ್ದರು. ಇಂದು ಐಪಿಎಲ್‍ನಲ್ಲಿ ಸಿಕ್ಸರ್ ಸಿಡಿಸಿ ಮಿಂಚುತ್ತಿರುವ ಸಂಜು ಸಮ್ಸನ್ ಕೂಡ ಡ್ರಾವಿಡ್ ನನ್ನ ಗುರುಗಳಾದ ದ್ರಾವಿಡ್ ಅವರು ರಾಜಸ್ಥಾನಕ್ಕೆ ಮೆಂಟರ್ ಆಗಿದ್ದ ಸಮಯದಲ್ಲಿ ನನಗೆ ಉತ್ತಮವಾಗಿ ತರಬೇತಿ ನೀಡಿದ್ದರು ಎಂದು ಹೇಳಿಕೊಂಡಿದ್ದರು.

rahul dravid 2

ಈ ಹಿಂದೆ ಒಂದು ಬಾರಿ ಭಾರತದ ಮುಖ್ಯ ತಂಡಕ್ಕೆ ರಾಹುಲ್ ದ್ರಾವಿಡ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ಹುದ್ದೆಯನ್ನು ತಿರಸ್ಕರಿಸಿದ್ದ ದ್ರಾವಿಡ್ ಅವರು, ಅಂದು ಭಾರತದ-ಎ ತಂಡಕ್ಕೆ ಕೋಚ್ ಆಗಿದ್ದರು. ಇಂದು ಅವರ ಪರಿಶ್ರಮದ ಫಲ ಎಂಬಂತೆ ಅವರ ಗರಡಿಯಲ್ಲಿ ಪಳಗಿದ ಹುಡುಗರು ಐಪಿಎಲ್‍ನಲ್ಲಿ ರನ್ ಹೊಳೆಯನ್ನೇ ಹರಿಸುತ್ತಿದ್ದಾರೆ. ಜೊತೆಗೆ ಬೌಲಿಂಗ್‍ನಲ್ಲೂ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

TAGGED:coachingIPLPublic TVRahul DravidSanju Samsonyoung playersಐಪಿಎಲ್ತರಬೇತಿಪಬ್ಲಿಕ್ ಟಿವಿಯುವ ಆಟಗಾರರುರಾಹುಲ್ ದ್ರಾವಿಡ್ಸಂಜು ಸಮ್ಸನ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?