Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ

Public TV
Last updated: June 29, 2021 12:59 pm
Public TV
Share
2 Min Read
Karnataka Goa Border 3
SHARE

ಕಾರವಾರ: ಕೊರೊನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಕಾರವಾರದ ಮಾಜಾಳಿ -ಗೋವಾ ಗಡಿಯಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಆರ್.ಟಿ.ಪಿ.ಸಿ.ಆರ್ ಟೆಸ್ಟ್ ನೆಗಟಿವ್ ಇಲ್ಲದವರಿಗೆ ಗೋವಾ ಹಾಗೂ ಕರ್ನಾಟಕ ಪ್ರದೇಶಕ್ಕೆ ತೆರಳಲು ಕರ್ನಾಟಕ ಸರ್ಕಾರ ಹಾಗೂ ಗೋವಾ ಸರ್ಕಾರ ನಿರ್ಬಂಧ ವಿಧಿಸಿದೆ.

Karnataka Goa Border 4 medium

ಗೋವಾ ಭಾಗದಿಂದ ಬರುವ ಮಹಾರಾಷ್ಟ್ರ, ಚಂಡೀಗಢ, ಕೇರಳ, ಹರಿಯಾಣ, ದೆಹಲಿ, ಉತ್ತರ ಪ್ರದೇಶದಿಂದ ಬರುವ ವಾಹನಗಳಿಗೆ ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ. ಈ ರಾಜ್ಯದ ಪ್ರಯಾಣಿಕರಲ್ಲಿ ಕೊರೊನಾ ನೆಗಟಿವ್ ರಿಪೋರ್ಟ್ ಇಲ್ಲದವರನ್ನು ಮರಳಿ ಕಳುಹಿಸಲಾಗುತ್ತಿದೆ. ಈ ಪ್ರದೇಶದಿಂದ ಬಂದು ಕಾರವಾರದಲ್ಲಿ ತಂಗುವ ಜನರು ಕಡ್ಡಾಯವಾಗಿ 14 ದಿನ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಗಡಿಯಲ್ಲಿ ಹೀಗೆ ಬರುವ ಜನರಿಗೆ ಕೈಗೆ ಸೀಲ್ ಹಾಕಿ ಕಳುಹಿಸಲಾಗುತ್ತಿದೆ.

Seal 3 1 medium

ನಿತ್ಯ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳಿಗೆ ಸಂಕಷ್ಟ
ಪ್ರತಿ ದಿನ ಕಾರವಾರದಿಂದ ಗೋವಾಕ್ಕೆ ಸಾವಿರಾರು ಜನರು ಉದ್ಯೋಗಕ್ಕಾಗಿ ತೆರಳುತ್ತಾರೆ. ಆದರೆ ಇಂದಿನಿಂದ ಗೋವಾ ಸರ್ಕಾರ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಇಲ್ಲದವರಿಗೆ ಗೋವಾ ಪ್ರವೇಶಕ್ಕೆ ಅನುಮತಿ ನೀಡುತ್ತಿಲ್ಲ. ಜೊತೆಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಅವಧಿ ಕೇವಲ ಒಂದು ದಿನ ಮಾತ್ರ ಇರುವುದರಿಂದ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳು ಪ್ರತಿ ದಿನ ಟೆಸ್ಟ್ ರಿಪೋರ್ಟ್ ತೆಗೆದುಕೊಂಡು ಹೋಗಬೇಕು. ಇದನ್ನೂ ಓದಿ: ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ- ಮಹಾರಾಷ್ಟ್ರದ ಗಡಿಯಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

Seal 1 1 medium

ಕರ್ನಾಟಕ ಭಾಗದಲ್ಲಿ ಟೆಸ್ಟ್ ಮಾಡಿಸಿದರೆ ವರದಿ ಬರಲು ಒಂದು ದಿನ ಬೇಕಾಗುತ್ತದೆ. ಇನ್ನು ಗೋವಾ ಭಾಗದಲ್ಲಿ ಟೆಸ್ಟ್ ಮಾಡಿಸಿದರೆ ತಕ್ಷಣದಲ್ಲಿ ಬೇಕಾದಲ್ಲಿ 250 ರೂ. ಶುಲ್ಕ ನೀಡಬೇಕು. ಪ್ರತಿ ದಿನ ಶುಲ್ಕ ನೀಡಿ ಉದ್ಯೋಗಿಗಳು ತೆರಳಲು ಸಾಧ್ಯವಾಗದು. ಹೀಗಾಗಿ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳಿಗೆ ಟೆಸ್ಟ್ ಮಾಡಿಸುವುದೇ ದೊಡ್ಡ ತಲೆನೋವಾಗಿದೆ. ಪ್ರತಿ ದಿನ ಟೆಸ್ಟ್ ಮಾಡಿಸಿಕೊಂಡರೂ ತಿಂಗಳಿಗೆ 7,500 ರೂ. ಹಣ ಕರ್ಚಾಗುತ್ತದೆ. ಬರುವ ಸಂಬಳದಲ್ಲಿ ಅರ್ಧ ಭಾಗವನ್ನು ಟೆಸ್ಟ್ ಗಾಗಿ ಇಟ್ಟರೆ ಜೀವನಕ್ಕೆ ಏನು ಮಾಡುವುದು ಎಂಬ ಚಿಂತೆ ಉದ್ಯೋಗಿಗಳದ್ದು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ SSLC ಪರೀಕ್ಷೆ ಬರೆಯಬೇಕಾದ ವಿದ್ಯಾರ್ಥಿಗಳು ನಾಪತ್ತೆ!

Seal 2 1 medium

ಗೋವಾವನ್ನು ಅಪ್ಪಿಕೊಳ್ಳುವ ಸರ್ಕಾರ ಇತ್ತ ಗಮನಹರಿಸಲಿ
ಕರ್ನಾಟಕದಿಂದ ಗೋವಾಕ್ಕೆ ತೆರಳಬೇಕು ಎಂದರೆ ಕರ್ನಾಟಕದ ಜನರಿಗೆ ಕೊರೊನಾ ನೆಗಟಿವ್ ರಿಪೋರ್ಟ ಕಡ್ಡಾಯವಾಗಿಬೇಕು. ಆದರೆ ಗೋವಾದಿಂದ ಕರ್ನಾಟಕಕ್ಕೆ ಬರಬೇಕು ಎಂದರೆ ಯಾವುದೇ ಟೆಸ್ಟ್ ಇಲ್ಲದೇ ಗೋವಾ ಜನರು ಕರ್ನಾಟಕ ಪ್ರವೇಶಿಸಲು ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಕರ್ನಾಟಕಕ್ಕೆ ಗೋವಾ ವಾಹನಗಳು ಹಾಗೂ ಜನರು ಯಾವುದೇ ಪರೀಕ್ಷೆ ಇಲ್ಲದೇ ಓಡಾಟ ನಡೆಸುತಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಆ್ಯಕ್ಟಿವ್- ಐಎಸ್‍ಡಿಯಿಂದ ಅರಣ್ಯದಲ್ಲಿ ಕೂಮಿಂಗ್ ಕಾರ್ಯಚರಣೆ

Karnataka Goa Border 5 medium

ಇನ್ನು ಮಹಾರಾಷ್ಟ್ರದ ಜನರು ಕೂಡ ಈ ಅವಕಾಶವನ್ನು ಬಳಸಿಕೊಳ್ಳುತಿದ್ದು, ಗೋವಾ ನೋಂದಣಿ ವಾಹನದಲ್ಲಿ ಕರ್ನಾಟಕ ಪ್ರವೇಶಿಸುತಿದ್ದು ಬಿಂದಾಸಾಗಿ ಓಡಾಟ ನಡೆಸುತಿದ್ದಾರೆ. ಹೀಗಾಗಿ ಗೋವಾಕ್ಕೂ ಕೂಡ ನಿರ್ಬಂಧ ಹೇರಬೇಕು. ಅಲ್ಲಿನ ಸರ್ಕಾರ ಹೇಗೆ ಕರ್ನಾಟಕದ ಜನರಿಗೆ ಕೊರೊನಾ ನೆಗಟಿವ್ ವರದಿ ನೀಡಬೇಕು ಹಾಗೆಯೇ ಗೋವಾದ ಜನರಿಗೂ ನೆಗಟಿವ್ ರಿಪೋರ್ಟ ಕಡ್ಡಾಯ ಮಾಡಬೇಕು. ಇಲ್ಲವಾದರೆ ಈ ಅವಕಾಶವನ್ನು ಉಪಯೋಗಿಸಿಕೊಂಡು ಇತರೆ ರಾಜ್ಯದ ಜನರು ಕರ್ನಾಟಕ ಪ್ರವೇಶಿಸುತ್ತಾರೆ. ಇದು ಸರಿಯಲ್ಲಾ ಕ್ರಮ ತೆಗದುಕೊಳ್ಳದಿದ್ದರೆ ಕರ್ನಾಟಕ ಗಡಿಯಲ್ಲಿ ಪ್ರತಿಭಟನೆ ನೆಡೆಸುವ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಇದನ್ನೂ ಓದಿ: 30 ವರ್ಷದ ಹಿಂದೆ ಮುಳುಗಡೆಯಾಗಿದ್ದ ವಿದೇಶಿ ಹಡಗಿನ ಅವಶೇಷ ಪತ್ತೆ

TAGGED:goakarnatakakarwarPublic TVRT-PCR Testಕರ್ನಾಟಕಕೊರೊನಾ ವೈರಸ್ಕೋವಿಡ್ 19ಗೋವಾಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

You Might Also Like

Jagannath Rath Yatra 3
Latest

ಇಂದು ವೈಭವದ ಪುರಿ ಜಗನ್ನಾಥ ರಥಯಾತ್ರೆ

Public TV
By Public TV
6 minutes ago
Chinnaswamy Stadium stampede case Suspended IPS officer B Dayanand appears before magisterial inquiry in
Bengaluru City

ಉಚಿತ ಟಿಕೆಟ್‌ ಘೋಷಣೆಯಿಂದ ಕಾಲ್ತುಳಿತ: ದಯಾನಂದ್‌

Public TV
By Public TV
39 minutes ago
Narendra Modi Donald Trump
Latest

ಭಾರತದ ಜೊತೆ ಶೀಘ್ರವೇ ಬಿಗ್‌ ಟ್ರೇಡ್‌ ಡೀಲ್‌ – ಟ್ರಂಪ್‌ ಘೋಷಣೆ

Public TV
By Public TV
2 hours ago
Ashada Shukravara chamundeshwari temple
Latest

ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

Public TV
By Public TV
2 hours ago
Flood threat on Ghataprabha banks Bridge in Mudhol taluk likely to be submerged
Bagalkot

ಘಟಪ್ರಭಾ ತಟದಲ್ಲಿ ಪ್ರವಾಹ ಭೀತಿ – ಮುಧೋಳ ತಾಲೂಕಿನ ಸೇತುವೆ ಜಲಾವೃತ ಸಾಧ್ಯತೆ

Public TV
By Public TV
3 hours ago
Datta temple Chikkodi Krishna River
Belgaum

1 ಲಕ್ಷ ಕ್ಯೂಸೆಕ್‌ ಒಳ ಹರಿವು – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?