Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ

Corona

ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ

Public TV
Last updated: June 29, 2021 12:59 pm
Public TV
Share
2 Min Read
Karnataka Goa Border 3
SHARE

ಕಾರವಾರ: ಕೊರೊನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಕಾರವಾರದ ಮಾಜಾಳಿ -ಗೋವಾ ಗಡಿಯಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಆರ್.ಟಿ.ಪಿ.ಸಿ.ಆರ್ ಟೆಸ್ಟ್ ನೆಗಟಿವ್ ಇಲ್ಲದವರಿಗೆ ಗೋವಾ ಹಾಗೂ ಕರ್ನಾಟಕ ಪ್ರದೇಶಕ್ಕೆ ತೆರಳಲು ಕರ್ನಾಟಕ ಸರ್ಕಾರ ಹಾಗೂ ಗೋವಾ ಸರ್ಕಾರ ನಿರ್ಬಂಧ ವಿಧಿಸಿದೆ.

Karnataka Goa Border 4 medium

ಗೋವಾ ಭಾಗದಿಂದ ಬರುವ ಮಹಾರಾಷ್ಟ್ರ, ಚಂಡೀಗಢ, ಕೇರಳ, ಹರಿಯಾಣ, ದೆಹಲಿ, ಉತ್ತರ ಪ್ರದೇಶದಿಂದ ಬರುವ ವಾಹನಗಳಿಗೆ ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ. ಈ ರಾಜ್ಯದ ಪ್ರಯಾಣಿಕರಲ್ಲಿ ಕೊರೊನಾ ನೆಗಟಿವ್ ರಿಪೋರ್ಟ್ ಇಲ್ಲದವರನ್ನು ಮರಳಿ ಕಳುಹಿಸಲಾಗುತ್ತಿದೆ. ಈ ಪ್ರದೇಶದಿಂದ ಬಂದು ಕಾರವಾರದಲ್ಲಿ ತಂಗುವ ಜನರು ಕಡ್ಡಾಯವಾಗಿ 14 ದಿನ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಗಡಿಯಲ್ಲಿ ಹೀಗೆ ಬರುವ ಜನರಿಗೆ ಕೈಗೆ ಸೀಲ್ ಹಾಕಿ ಕಳುಹಿಸಲಾಗುತ್ತಿದೆ.

Seal 3 1 medium

ನಿತ್ಯ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳಿಗೆ ಸಂಕಷ್ಟ
ಪ್ರತಿ ದಿನ ಕಾರವಾರದಿಂದ ಗೋವಾಕ್ಕೆ ಸಾವಿರಾರು ಜನರು ಉದ್ಯೋಗಕ್ಕಾಗಿ ತೆರಳುತ್ತಾರೆ. ಆದರೆ ಇಂದಿನಿಂದ ಗೋವಾ ಸರ್ಕಾರ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಇಲ್ಲದವರಿಗೆ ಗೋವಾ ಪ್ರವೇಶಕ್ಕೆ ಅನುಮತಿ ನೀಡುತ್ತಿಲ್ಲ. ಜೊತೆಗೆ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಅವಧಿ ಕೇವಲ ಒಂದು ದಿನ ಮಾತ್ರ ಇರುವುದರಿಂದ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳು ಪ್ರತಿ ದಿನ ಟೆಸ್ಟ್ ರಿಪೋರ್ಟ್ ತೆಗೆದುಕೊಂಡು ಹೋಗಬೇಕು. ಇದನ್ನೂ ಓದಿ: ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ- ಮಹಾರಾಷ್ಟ್ರದ ಗಡಿಯಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

Seal 1 1 medium

ಕರ್ನಾಟಕ ಭಾಗದಲ್ಲಿ ಟೆಸ್ಟ್ ಮಾಡಿಸಿದರೆ ವರದಿ ಬರಲು ಒಂದು ದಿನ ಬೇಕಾಗುತ್ತದೆ. ಇನ್ನು ಗೋವಾ ಭಾಗದಲ್ಲಿ ಟೆಸ್ಟ್ ಮಾಡಿಸಿದರೆ ತಕ್ಷಣದಲ್ಲಿ ಬೇಕಾದಲ್ಲಿ 250 ರೂ. ಶುಲ್ಕ ನೀಡಬೇಕು. ಪ್ರತಿ ದಿನ ಶುಲ್ಕ ನೀಡಿ ಉದ್ಯೋಗಿಗಳು ತೆರಳಲು ಸಾಧ್ಯವಾಗದು. ಹೀಗಾಗಿ ಕಾರವಾರದಿಂದ ಗೋವಾಕ್ಕೆ ತೆರಳುವ ಉದ್ಯೋಗಿಗಳಿಗೆ ಟೆಸ್ಟ್ ಮಾಡಿಸುವುದೇ ದೊಡ್ಡ ತಲೆನೋವಾಗಿದೆ. ಪ್ರತಿ ದಿನ ಟೆಸ್ಟ್ ಮಾಡಿಸಿಕೊಂಡರೂ ತಿಂಗಳಿಗೆ 7,500 ರೂ. ಹಣ ಕರ್ಚಾಗುತ್ತದೆ. ಬರುವ ಸಂಬಳದಲ್ಲಿ ಅರ್ಧ ಭಾಗವನ್ನು ಟೆಸ್ಟ್ ಗಾಗಿ ಇಟ್ಟರೆ ಜೀವನಕ್ಕೆ ಏನು ಮಾಡುವುದು ಎಂಬ ಚಿಂತೆ ಉದ್ಯೋಗಿಗಳದ್ದು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ SSLC ಪರೀಕ್ಷೆ ಬರೆಯಬೇಕಾದ ವಿದ್ಯಾರ್ಥಿಗಳು ನಾಪತ್ತೆ!

Seal 2 1 medium

ಗೋವಾವನ್ನು ಅಪ್ಪಿಕೊಳ್ಳುವ ಸರ್ಕಾರ ಇತ್ತ ಗಮನಹರಿಸಲಿ
ಕರ್ನಾಟಕದಿಂದ ಗೋವಾಕ್ಕೆ ತೆರಳಬೇಕು ಎಂದರೆ ಕರ್ನಾಟಕದ ಜನರಿಗೆ ಕೊರೊನಾ ನೆಗಟಿವ್ ರಿಪೋರ್ಟ ಕಡ್ಡಾಯವಾಗಿಬೇಕು. ಆದರೆ ಗೋವಾದಿಂದ ಕರ್ನಾಟಕಕ್ಕೆ ಬರಬೇಕು ಎಂದರೆ ಯಾವುದೇ ಟೆಸ್ಟ್ ಇಲ್ಲದೇ ಗೋವಾ ಜನರು ಕರ್ನಾಟಕ ಪ್ರವೇಶಿಸಲು ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಕರ್ನಾಟಕಕ್ಕೆ ಗೋವಾ ವಾಹನಗಳು ಹಾಗೂ ಜನರು ಯಾವುದೇ ಪರೀಕ್ಷೆ ಇಲ್ಲದೇ ಓಡಾಟ ನಡೆಸುತಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಆ್ಯಕ್ಟಿವ್- ಐಎಸ್‍ಡಿಯಿಂದ ಅರಣ್ಯದಲ್ಲಿ ಕೂಮಿಂಗ್ ಕಾರ್ಯಚರಣೆ

Karnataka Goa Border 5 medium

ಇನ್ನು ಮಹಾರಾಷ್ಟ್ರದ ಜನರು ಕೂಡ ಈ ಅವಕಾಶವನ್ನು ಬಳಸಿಕೊಳ್ಳುತಿದ್ದು, ಗೋವಾ ನೋಂದಣಿ ವಾಹನದಲ್ಲಿ ಕರ್ನಾಟಕ ಪ್ರವೇಶಿಸುತಿದ್ದು ಬಿಂದಾಸಾಗಿ ಓಡಾಟ ನಡೆಸುತಿದ್ದಾರೆ. ಹೀಗಾಗಿ ಗೋವಾಕ್ಕೂ ಕೂಡ ನಿರ್ಬಂಧ ಹೇರಬೇಕು. ಅಲ್ಲಿನ ಸರ್ಕಾರ ಹೇಗೆ ಕರ್ನಾಟಕದ ಜನರಿಗೆ ಕೊರೊನಾ ನೆಗಟಿವ್ ವರದಿ ನೀಡಬೇಕು ಹಾಗೆಯೇ ಗೋವಾದ ಜನರಿಗೂ ನೆಗಟಿವ್ ರಿಪೋರ್ಟ ಕಡ್ಡಾಯ ಮಾಡಬೇಕು. ಇಲ್ಲವಾದರೆ ಈ ಅವಕಾಶವನ್ನು ಉಪಯೋಗಿಸಿಕೊಂಡು ಇತರೆ ರಾಜ್ಯದ ಜನರು ಕರ್ನಾಟಕ ಪ್ರವೇಶಿಸುತ್ತಾರೆ. ಇದು ಸರಿಯಲ್ಲಾ ಕ್ರಮ ತೆಗದುಕೊಳ್ಳದಿದ್ದರೆ ಕರ್ನಾಟಕ ಗಡಿಯಲ್ಲಿ ಪ್ರತಿಭಟನೆ ನೆಡೆಸುವ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಇದನ್ನೂ ಓದಿ: 30 ವರ್ಷದ ಹಿಂದೆ ಮುಳುಗಡೆಯಾಗಿದ್ದ ವಿದೇಶಿ ಹಡಗಿನ ಅವಶೇಷ ಪತ್ತೆ

TAGGED:goakarnatakakarwarPublic TVRT-PCR Testಕರ್ನಾಟಕಕೊರೊನಾ ವೈರಸ್ಕೋವಿಡ್ 19ಗೋವಾಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Snehamayi Krishna
Districts

ನ್ಯಾಯ ಸಿಗುತ್ತೆ, ಎದೆಗುಂದ ಬೇಡಿ ಎಂದು ಕಾಂಗ್ರೆಸ್ಸಿನವ್ರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

Public TV
By Public TV
6 minutes ago
29 year old dies of KFD in Thirthahalli
Districts

ತೀರ್ಥಹಳ್ಳಿ | ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ

Public TV
By Public TV
36 minutes ago
Jagalur Accident Gangadarappa
Crime

ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

Public TV
By Public TV
1 hour ago
Ajit Pawar farewell
Latest

ಇಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅಂತ್ಯಕ್ರಿಯೆ – ಅಂತಿಮ ದರ್ಶನಕ್ಕೆ ಜನಸ್ತೋಮ

Public TV
By Public TV
1 hour ago
Car School Bus Accident Bengaluru 1
Bengaluru Rural

ಬೆಂಗಳೂರು | ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ

Public TV
By Public TV
2 hours ago
ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?