Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

Public TV
Last updated: September 29, 2020 11:37 am
Public TV
Share
2 Min Read
1 11
SHARE

– ತಾಯಿ ಜೊತೆ ಹೊಲದಲ್ಲಿದ್ದಾಗ ಎಳೆದೊಯ್ದ ಕಾಮುಕರು

ನವದೆಹಲಿ: ಎರಡು ವಾರಗಳ ಹಿಂದೆ ನಾಲ್ವರು ಕಾಮುಕರು 20 ವರ್ಷದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಚಿತ್ರಹಿಂಸೆ ನೀಡಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತೆ ದೆಹಲಿಯಲ್ಲಿ ಸಾವನ್ನಪ್ಪಿದ್ದಾಳೆ.

ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ನಿವಾಸಿ 20 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಆರೋಪಿಗಳು ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಭಯಾನಕವಾಗಿ ಹಲ್ಲೆ ಮಾಡಿದ್ದರು. ಹೀಗಾಗಿ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸೋಮವಾರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾಳೆ.

well

ಈಗಾಗಲೇ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ಯುವತಿ ಮೇಲಿನ ದೌರ್ಜನ್ಯದ ಬಗ್ಗೆ ತಿಳಿದು ಗ್ರಾಮಸ್ಥರು ಪ್ರತಿಭಟನೆ ಮಾಡುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದರು. ಅಲ್ಲದೇ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಪೊಲೀಸರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಮೃತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ.

vlcsnap 2020 09 29 11h21m09s200

ಏನಿದು ಪ್ರಕರಣ?
ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಹಳ್ಳಿಯಲ್ಲಿ ಯುವತಿಯ ಮೇಲೆ ಹಲ್ಲೆ ಮಾಡಲಾಗಿತ್ತು. ತನ್ನ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಸಂತ್ರಸ್ತೆಯನ್ನು ಆಕೆಯ ದುಪ್ಪಟ್ಟಾದಿಂದ ಹೊಲಕ್ಕೆ ಎಳೆದುಕೊಂಡು ಹೋಗಲಾಗಿತ್ತು. ಅಲ್ಲದೇ ಆಕೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ನಂತರ ಸಂತ್ರಸ್ತೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರು.

depositphotos 201585596 stock video friendship and love of man

ನನ್ನ ತಾಯಿ, ಸಹೋದರಿ ಮತ್ತು ಹಿರಿಯ ಸಹೋದರ ಹುಲ್ಲು ತರಲು ಹೊಲಕ್ಕೆ ಹೋಗಿದ್ದರು. ಅಂತೆಯೇ ಸಹೋದರ ಹುಲ್ಲು ತೆಗೆದುಕೊಂಡು ಮನೆಗೆ ಹೋಗಿದ್ದರು. ಆದರೆ ನನ್ನ ತಾಯಿ ಮತ್ತು ಸಹೋದರಿ ಹುಲ್ಲನ್ನು ಕಟ್ ಮಾಡುತ್ತಿದ್ದು, ಇಬ್ಬರು ಸ್ವಲ್ಪ ದೂರದಲ್ಲಿದ್ದರು. ಆದರೆ ಹಿಂದಿನಿಂದ ನಾಲ್ಕೈದು ಮಂದಿ ಬಂದು ನನ್ನ ಸಹೋದರಿಯ ದುಪ್ಪಟ್ಟಾವನ್ನು ಅವಳ ಕುತ್ತಿಗೆಗೆ ಸುತ್ತಿ ಬಜ್ರಾ ಮೈದಾನದೊಳಗೆ ಎಳೆದುಕೊಂಡು ಹೋಗಿದ್ದರು ಎಂದು ಸಂತ್ರಸ್ತೆಯ ಮತ್ತೊಬ್ಬ ಸಹೋದರ ತಿಳಿಸಿದ್ದಾರೆ.

police 1

ಹೊಲದಲ್ಲಿದ್ದ ತಂಗಿ ಕಾಣದಿದ್ದಾಗ ತಾಯಿ ಹುಡುಕಲು ಶುರು ಮಾಡಿದ್ದರು. ಕೊನೆಗೆ ನನ್ನ ತಂಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಲ್ಲದೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ನಾವು ಪೊಲೀಸರು ದೂರು ನೀಡಿದರೂ ಆರಂಭದಲ್ಲಿ ನಮಗೆ ಸಹಾಯ ಮಾಡಲಿಲ್ಲ. ಜೊತೆಗೆ ಶೀಘ್ರವಾಗಿ ಕ್ರಮ ಕೈಗೊಂಡಿಲ್ಲ. ನಾಲ್ಕೈದು ದಿನಗಳ ನಂತರ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು ಎಂದು ಸಹೋದರ ಆರೋಪಿಸಿದ್ದಾರೆ.

jail 1

ಉತ್ತರ ಪ್ರದೇಶ ಪೊಲೀಸರು ಕುಟುಂಬದ ಆರೋಪವನ್ನು ನಿರಾಕರಿಸಿದ್ದಾರೆ. “ಇದು ತುಂಬಾ ದುರದೃಷ್ಟಕರ ಘಟನೆಯಾಗಿದೆ. ಆದರೆ ಕುಟುಂಬಕ್ಕೆ ಸಾಧ್ಯವಾದಷ್ಟು ಸಹಾಯ ಮಾಡಿದ್ದೇವೆ. ಅಲ್ಲದೇ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ವಿಕ್ರಾಂತ್ ವೀರ್ ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article hd kumaraswamy thejaswi surya ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ – ಎಚ್‌ಡಿಕೆ
Next Article SIDDU NALIN ಮಾಜಿ ಸಿಎಂ ಆಗಿ ಗೌರವಯುತವಾಗಿ ನಡೆದುಕೊಳ್ಳುವಂತೆ ಸಿದ್ದುಗೆ ನಳಿನ್ ಸಲಹೆ

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

3 hours ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

4 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

4 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

5 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?