Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮಗಳ ಹೆಸರು ಬದಲಾವಣೆ ಮಾಡುವ ಯೋಚನೆ ಕೇರಳ ಸರ್ಕಾರದ ಮುಂದಿಲ್ಲ – ಎಕೆಎಂ ಅಶ್ರಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಗ್ರಾಮಗಳ ಹೆಸರು ಬದಲಾವಣೆ ಮಾಡುವ ಯೋಚನೆ ಕೇರಳ ಸರ್ಕಾರದ ಮುಂದಿಲ್ಲ – ಎಕೆಎಂ ಅಶ್ರಫ್

Dakshina Kannada

ಗ್ರಾಮಗಳ ಹೆಸರು ಬದಲಾವಣೆ ಮಾಡುವ ಯೋಚನೆ ಕೇರಳ ಸರ್ಕಾರದ ಮುಂದಿಲ್ಲ – ಎಕೆಎಂ ಅಶ್ರಫ್

Public TV
Last updated: June 29, 2021 10:12 am
Public TV
Share
2 Min Read
manjeshwar mla AKM Ashraf
SHARE

– ಕೇರಳ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ
– ತಾಂತ್ರಿಕ ದೋಷದಿಂದ ಉಂಟಾದ ಲೋಪ
– ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ

ಕಾಸರಗೋಡು: ಮಂಜೇಶ್ವರ ತಾಲ್ಲೂಕುಗಳಲ್ಲಿ ಕೆಲ ಗ್ರಾಮಗಳ ಸ್ಥಳನಾಮ ಬದಲಾವಣೆ ಮಾಡುವ ಯಾವುದೇ ಯೋಚನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಹೇಳಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು ಕೇರಳ ಸರ್ಕಾರ ಸ್ಥಳ ಬದಲಾವಣೆ ಸಂಬಂಧ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕನ್ನಡ ಹೆಸರಿನ ಗ್ರಾಮಗಳಿಗೆ ಮರುನಾಮಕರಣ ಮಾಡ್ಬೇಡಿ- ಕೇರಳ ಸಿಎಂಗೆ ಹೆಚ್‍ಡಿಕೆ ಪತ್ರ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರನ್ನು ತೆಗೆದು ಮಲಯಾಳಂ ಹೆಸರಿಡುವ ಪ್ರಕ್ರಿಯೆಯನ್ನು ತಡೆಯಲೆಂದು @vijayanpinarayi ಅವರಿಗೆ ಪತ್ರ ಬರೆದಿದ್ದೇನೆ. ಪಿಣರಾಯಿ ವಿಜಯನ್ ಅವರು ಕನ್ನಡಿಗರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸ ನನಗಿದೆ. ಕರ್ನಾಟಕ-ಕೇರಳ ನಡುವಿನ ಭಾಷಾ ಸಾಮರಸ್ಯ ಹೀಗೇ ಉಳಿಯಲಿ, ಬೆಳೆಯಲಿ ಎಂದು ಆಶಿಸುವೆ. pic.twitter.com/NfnmBkI1CC

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 28, 2021

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಕೇರಳ ವಿಧಾನ ಸಭೆಯಲ್ಲಿ ಮಂಜೇಶ್ವರದ ಶಾಸಕನೆಂಬ ನೆಲೆಯಲ್ಲಿ ಕೆಲವು ವಿಚಾರಗಳನ್ನು ನಿಮ್ಮ ಮುಂದಿಡುತ್ತೇನೆ. ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರುಗಳು ಈ ವಿಚಾರದಲ್ಲಿ ಟ್ಟೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಯಿತು.

cm yediyurappa leter 1 medium

 

ಈ ಬಗ್ಗೆ ಕೇರಳ ಮುಖ್ಯ ಮಂತ್ರಿ ಅವರ ಕಛೇರಿಯನ್ನು ಮತ್ತು ಅವರ ಪಿಎ ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಲಾಯಿತು. ಕಾಸರಗೋಡು ಜಿಲ್ಲಾಧಿಕಾರಿ ಅವರಲ್ಲಿ ಫೋನ್  ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಈ ಎಲ್ಲಾ ಮಾಹಿತಿ ಪ್ರಕಾರ ಸ್ಥಳ ನಾಮ ಬದಲಾವಣೆ ಬಗ್ಗೆ ಹೊರ ಬರುವ ವಿಚಾರಗಳು ವಾಸ್ತವ ವಿರುದ್ಧವಾಗಿದೆ. ಇಂತಹ ಯಾವುದೇ ಸುತ್ತೋಲೆ ಕೇರಳ ಸರಕಾರ ಹೊರಡಿಸಲಿಲ್ಲ. ಅಂತಹ ಯಾವುದೇ ಯೋಚನೆಯು ಸರಕಾರದ ಮುಂದಿಲ್ಲ. ರೇಶನ್ ಕಾರ್ಡ್ ನಲ್ಲಿ ಸಾಫ್ಟ್ ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ. ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತವಾಗಿ ಯಾವುದೇ ಸುತ್ತೋಲೆ ಇಲ್ಲದೆ ಕೇವಲ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿದೆ.

cm yediyurappa leter medium

ಜಾಲತಾಣಗಳಲ್ಲಿ ಬರುವ ಸುದ್ದಿಗಳ ಆಧಾರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಟ್ವೀಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನೀಡಿದ ಹೇಳಿಕೆ ಜನರಲ್ಲಿ ಗೊಂದಲ ಉಂಟುಮಾಡಿದೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ನೀಡಿದ ಅನಗತ್ಯ ಹೇಳಿಕೆಯು ವಿಷಾದನೀಯ.

 

ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಪರವಾಗಿ ಕೆಲವು ಪೂರಕ ಕ್ರಮಗಳನ್ನು ಕೇರಳದಲ್ಲಿ ಎಲ್ಲಾ ಸರಕಾರಗಳು ಕೈಗೊಂಡಿದೆ. ಭಾಷಾ ಅಲ್ಪಸಂಖ್ಯಾತರಿಗೆ ಸಮಸ್ಯೆ ಆಗುವ ವಿಚಾರಗಳನ್ನು ಸರಕಾರದ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸುವ ವಾತಾವರಣ ಕೇರಳದಲ್ಲಿದೆ.

limbavli letter medium

ಪರಿಹಾರವಾಗಬೇಕಾದ ಸಮಸ್ಯೆಗಳು ಇನ್ನೂ ಇರುವುದು ವಾಸ್ತವ. ಇದನ್ನು ಸಂಘಟಿತ ಪ್ರಯತ್ನದಿಂದ ಪರಿಹರಿಸಲು ಸಾಧ್ಯವಾಗುವ ವಾತಾವರಣ ನಿರ್ಮಾಣವಾಗಬೇಕು. ನಾಡಿನ ಭಾಷಾ ಸಾಮರಸ್ಯವನ್ನು, ಸಾಂಸ್ಕೃತಿಕ  ವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು.

ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ, ಸರಕಾರದ ಅದೇಶವೆನಾದರೂ ಬಂದರೆ ಆದರ ವಿರುದ್ದದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ. ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ.

TAGGED:AKM AshrafkannadakarnatakakeralaManjeshwarvillageಎಕೆಎಂ ಅಶ್ರಫ್ಕನ್ನಡಕಾಸರಗೋಡುಕೇರಳಮಂಜೇಶ್ವರ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
5 seconds ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
1 hour ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
2 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
2 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
2 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?