Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜನಗರಕ್ಕೆ ಭೇಟಿ ಕೊಡಲು ಸಿಎಂ ಹಿಂದೇಟು – ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾಮರಾಜನಗರಕ್ಕೆ ಭೇಟಿ ಕೊಡಲು ಸಿಎಂ ಹಿಂದೇಟು – ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

Chamarajanagar

ಚಾಮರಾಜನಗರಕ್ಕೆ ಭೇಟಿ ಕೊಡಲು ಸಿಎಂ ಹಿಂದೇಟು – ಮೂಢನಂಬಿಕೆಗೆ ಜೋತು ಬಿದ್ರಾ ಬಿಎಸ್‍ವೈ?

Public TV
Last updated: November 20, 2020 7:53 pm
Public TV
Share
2 Min Read
bsy 3
SHARE

ಚಾಮರಾಜನಗರ: ಸಿಎಂ ಯಡಿಯೂರಪ್ಪ ಮೂಢನಂಬಿಕೆಗೆ ಕಟ್ಟುಬಿದ್ದಿದ್ದಾರಾ? ಹೌದು ಹೀಗೊಂದು ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾರಣ ಅಧಿಕಾರ ವಹಿಸಿಕೊಂಡು 16 ತಿಂಗಳು ಕಳೆದರು ಸಿಎಂ ಚಾಮರಾಜನಗರದತ್ತ ತಲೆ ಹಾಕಿಲ್ಲ. ಆದರೆ ಇದೇ ತಿಂಗಳು 25ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಯಡಿಯೂರಪ್ಪ ಚಾಮರಾಜನಗರಕ್ಕೆ ಭೇಟಿ ನೀಡುತ್ತಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ.

2008ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಸುಮಾರು ಮೂರು ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಒಮ್ಮೆಯೂ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಅದೇ ಪರಿಪಾಠ ಮುಂದುವರಿಸಿದ್ದು, ಚಾಮರಾಜನಗರ ಪಟ್ಟಣಕ್ಕೆ ಬಾರದೆ ಇದೇ ತಿಂಗಳು 25ರಂದು ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಬಂದು ಹೋಗುತ್ತಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತೆ ಎಂಬ ಮೂಢನಂಬಿಕೆಗೆ ಯಡಿಯೂರಪ್ಪ ಜೋತುಬಿದ್ದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

BSY

ದೇವರಾಜ ಅರಸು, ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್ ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರಕ್ಕೆ ಬಂದಿದ್ದರು. ಆದರೆ ಇಲ್ಲಿಂದ ಹೋದ ಮೇಲೆ ಆರು ತಿಂಗಳ ಒಳಗೆ ಬೇರೆ ಬೇರೆ ಕಾರಣಗಳಿಂದ ಅಧಿಕಾರ ಕಳೆದುಕೊಂಡರು. ಹೀಗಾಗಿ ಮುಖ್ಯಮಂತ್ರಿಗಳಾದವರು ಚಾಮರಾಜನಗರ ಬಂದರೆ ಆರು ತಿಂಗಳ ಒಳಗೆ ಅವರ ಅಧಿಕಾರ ಹೋಗುತ್ತೆ ಎಂಬ ಮೂಢನಂಬಿಕೆ ಹುಟ್ಟಿಕೊಂಡಿತು. ಎಸ್. ಬಂಗಾರಪ್ಪ, ವೀರಪ್ಪಮೊಯ್ಲಿ, ಹೆಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್, ಎಸ್. ಎಂ. ಕೃಷ್ಣ, ಧರಂಸಿಂಗ್ ಚಾಮರಾಜನಗರದತ್ತ ಸುಳಿಯಲಿಲ್ಲ.

HDK

ಸುಮಾರು 16 ವರ್ಷಗಳ ನಂತರ ಹೆಚ್.ಡಿ ಕುಮಾರಸ್ವಾಮಿ ಮೂಢನಂಬಿಕೆ ಧಿಕ್ಕರಿಸಿ 2007ರ ಮೇ ತಿಂಗಳಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಆದರೆ ಕುಮಾರಸ್ವಾಮಿ ಸಹ ಕಾಕತಾಳಿಯವೆಂಬಂತೆ ಪದಚ್ಯುತಿಗೊಂಡರು. ಇದರಿಂದ ಚಾಮರಾಜನಗರಕ್ಕೆ ಮತ್ತೆ ಅದೇ ಕಳಂಕ ಅಂಟಿಕೊಂಡಿತು. ನಂತರದಲ್ಲಿ ಸಿಎಂ ಆದ ಯಡಿಯೂರಪ್ಪ ನಗರಕ್ಕೆ ಬರಲಿಲ್ಲ. ಸದಾನಂದಗೌಡರು ಚಾಮರಾಜನಗಕ್ಕೆ ಭೇಟಿ ನೀಡಲು ಹಿಂಜರಿದರು. ಆದರೆ ಜಗದೀಶ್ ಶೆಟ್ಟರ್ ತಮ್ಮ ಅಧಿಕಾರದ ಕೊನೆ ದಿನಗಳಲ್ಲಿ ಚಾಮರಾಜನಗರಕ್ಕೆ ಆಗಮಿಸಿದ್ದರು. ನಂತರ ಸಿಎಂ ಆದ ಸಿದ್ದರಾಮಯ್ಯ 10ಕ್ಕೂ ಹೆಚ್ಚು ಬಾರಿ ಭೇಟಿ ನೀಡುವ ಮೂಲಕ ಮೂಢನಂಬಿಕೆಗೆ ಇತಿಶ್ರೀ ಹಾಡಿದರು.

Siddaramaiah

ಸಿಎಂ ಭೇಟಿ ಕುರಿತು ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಕಳೆದ 58 ವಾರದಲ್ಲಿ 49 ಬಾರಿ ನಾನು ಜಿಲ್ಲೆಗೆ ಭೇಟಿ ಕೊಟ್ಟಿದ್ದೇನೆ. ನನಗೆ ಜಿಲ್ಲೆಗೆ ಆಗಮಿಸಿದರೆ ಅಧಿಕಾರ ಹೋಗುತ್ತೆ ಎಂಬ ಭಯವಿಲ್ಲ. ಅದೇ ರೀತಿ ಯಡಿಯೂರಪ್ಪ ಕೂಡ ಚಾಮರಾಜನಗರಕ್ಕೆ ಭೇಟಿ ಕೊಡುತ್ತಾರೆ. ಅವರಿಗೆ ಅಧಿಕಾರ ಹೋಗುವ ಭಯವಿಲ್ಲ, ಶೀಘ್ರದಲ್ಲೇ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾರೆ ಎಂಬ ಹಾರಿಕೆ ಉತ್ತರ ಕೊಡುತ್ತಿದ್ದಾರೆ.

suresh kumar 1

ಈಗ ಯಡಿಯೂರಪ್ಪ ಮತ್ತೆ ಅದೇ ಮೂಢನಂಬಿಕೆಗೆ ಜೋತು ಬಿದ್ದಿದ್ದು ಚಾಮರಾಜನಗರಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಆಗಿದ್ದವರು ಅಧಿಕಾರ ಕಳೆದುಕೊಂಡ ಇದುವರೆಗಿನ ಘಟನೆಗಳು ಕೇವಲ ಕಾಕತಾಳೀಯ ಅಷ್ಟೇ. ರಾಜಕೀಯ ಕಾರಣಗಳಿಗೆ ಅಧಿಕಾರ ಕಳೆದುಕೊಂಡರೆ ಚಾಮರಾಜನಗರಕ್ಕೆ ಆ ಕಳಂಕವನ್ನು ಅಂಟಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

TAGGED:Chamarajanagarachief ministerpowerPublic TVsuperstitionYediyurappaಅಧಿಕಾರಚಾಮರಾಜನಗರಪಬ್ಲಿಕ್ ಟಿವಿಮುಖ್ಯಮಂತ್ರಿಮೂಢನಂಬಿಕೆಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
21 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
47 minutes ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
51 minutes ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
1 hour ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
1 hour ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?