Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಪರ ಆಡಲು ಐವರು ಆಟಗಾರರಿಗೆ ಕರೆ

Public TV
Last updated: June 11, 2021 4:11 pm
Public TV
Share
3 Min Read
TEAM INDIA
SHARE

ಮುಂಬೈ: ಕ್ರಿಕೆಟಿಗರಿಗೆ ನಾವು ಒಮ್ಮೆಯಾದರೂ ಭಾರತ ತಂಡದ ಪರ ಆಡಬೇಕೆಂಬ ಕನಸಿರುತ್ತದೆ. ಹೀಗೆ ಕನಸು ಕಾಣುತ್ತಿದ್ದ ಐವರು ಆಟಗಾರರಿಗೆ ಮೊದಲ ಬಾರಿಗೆ ಟೀ ಇಂಡಿಯಾ ಪರ ಆಡಲು ಕರೆಬಂದಿದೆ.

team india

ಮುಂಬರುವ ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ಅನುಭವಿ ಆಟಗಾರ ಶಿಖರ್ ಧವನ್‍ಗೆ ತಂಡದ ನಾಯಕತ್ವ ನೀಡಲಾಗಿದ್ದು, ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

padikal 2

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‍ಮ್ಯಾನ್‍ಗಳಾದ ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಮತ್ತು ವೇಗಿ ಚೇತನ್ ಸಕಾರಿಯಾ, ಆಲ್‍ರೌಂಡರ್ ಕೃಷ್ಣಪ್ಪ ಗೌತಮ್ ಅವರು ಚೊಚ್ಚಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

Nitish Rana 3

ಈ ಎಲ್ಲಾ ಆಟಗಾರರು ಕೂಡ ಐಪಿಎಲ್‍ನಲ್ಲಿ ಮತ್ತು ದೇಶಿ ಟೂರ್ನಿಯಲ್ಲಿ ಮಿಂಚು ಹರಿಸಿರುವ ಪರಿಣಾಮ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆರ್‍ಸಿಬಿ ತಂಡದ ಪರ ಆಡುವ ದೇವದತ್ ಪಡಿಕ್ಕಲ್ ಐಪಿಎಲ್‍ನಲ್ಲಿ ಒಟ್ಟು 21 ಪಂದ್ಯವಾಡಿ 1 ಶತಕ ಮತ್ತು 5 ಅರ್ಧಶತಕ ಸಹಿತ 668 ರನ್ ಗಳಿಸಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ

gayakwad

ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಋತುರಾಜ್ ಗಾಯಕ್ವಾಡ್ ಅವರಿಗೂ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಆಡುವ ಅವಕಾಶ ಒದಗಿಬಂದಿದೆ. ಸಿಎಸ್‍ಕೆ ಪರ ಗಾಯಕ್ವಾಡ್ ಒಟ್ಟು 13 ಪಂದ್ಯಗಳನ್ನು ಆಡಿದ್ದು 5 ಅರ್ಧಶತಕ ಸಹಿತ 400 ರನ್ ಸಿಡಿಸಿದ್ದಾರೆ.

chethan sakariya 3

ಆಟಗಾರನಾಗಿ ಗುರುತಿಸಿಕೊಂಡಿರುವ ನಿತೀಶ್ ರಾಣಾ ಕೂಡ ಭಾರತ ತಂಡಕ್ಕೆ ಆಯ್ಕೆಯಾಗಿದ್ದು, ಅವರು ಕೋಲ್ಕತ್ತಾ ತಂಡದ ಪರ ಒಟ್ಟು 67 ಪಂದ್ಯವಾಡಿದ್ದು, 13 ಅರ್ಧಶತಕ ಸಹಿತ ಒಟ್ಟು 1638 ರನ್ ಚಚ್ಚಿದ್ದಾರೆ. ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

2021ರ ಐಪಿಎಲ್‍ನಲ್ಲಿ ಭಾರೀ ಸದ್ದು ಮಾಡಿದ್ದ ರಾಜಸ್ಥಾನ ರಾಯಲ್ಸ್ ತಂಡದ ಯುವ ವೇಗದ ಬೌಲರ್ ಚೇತನ್ ಸಕಾರಿಯಾ ಅವರಿಗೂ ರಾಷ್ಟ್ರೀಯ ತಂಡದ ಬಾಗಿಲು ತೆರೆದುಕೊಂಡಿದೆ. ಜಕಾರಿಯಾ ರಾಜಸ್ಥಾನ ತಂಡದ ಪರ ಒಟ್ಟು 7 ಪಂದ್ಯವಾಡಿ 7 ವಿಕೆಟ್ ಕಬಳಿಸಿದ್ದಾರೆ.

K GOWTHAM medium

ಈ ಬಾರಿ ಭಾರತ ತಂಡಕ್ಕೆ ಕನ್ನಡಿಗ ಆಲ್‍ರೌಂಡರ್ ಕೃಷ್ಣಪ್ಪ ಗೌತಮ್ ಕೂಡ ಆಯ್ಕೆಯಾಗಿದ್ದಾರೆ. ಕೆ ಗೌತಮ್ ಈ ಬಾರಿಯ ಐಪಿಎಲ್‍ನಲ್ಲಿ ಆಡದೇ ಇದ್ದರು ಕೂಡ ದೇಶಿ ಟೂರ್ನಿಯಲ್ಲಿ ಕರ್ನಾಟಕದ ಪರ 42 ಪಂದ್ಯಗಳಿಂದ 1045 ರನ್ ಮತ್ತು 166 ವಿಕೆಟ್ ಪಡೆದಿದ್ದಾರೆ.

Hardik Pandya Krunal Pandya A

ಉಳಿದಂತೆ ತಂಡದಲ್ಲಿ ವಿಶೇಷ ಎಂಬಂತೆ 2 ಜೋಡಿ ಸಹೋದರರು ಇದ್ದಾರೆ. ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಒಂದು ಜೋಡಿಯಾದರೆ, ದೀಪಕ್ ಚಹರ್ ಮತ್ತು ರಾಹುಲ್ ಚಹರ್ ಇನ್ನುಂದು ಜೋಡಿಯಾಗಿದೆ. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

rahul dravid 2

ಬಹುತೇಕ ಹೊಸಮುಖಗಳೊಂದಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿರಲಿದ್ದಾರೆ. ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ.

TAGGED:bcciCoronaCorona VirusCovid 19CSKKKRPublic TVRahul DravidrcbRRsrilankaಐಪಿಎಲ್ಕೊರೊನಾಕೋಲ್ಕತ್ತಾಕ್ರಿಕೆಟ್ಚೆನ್ನೈ ಸೂಪರ್ ಕಿಂಗ್ಸ್ಟೀಂ ಇಂಡಿಯಾರಾಜಸ್ಥಾನ ರಾಯಲ್ಸ್ರಾಹುಲ್ ದ್ರಾವಿಡ್ಶ್ರೀಲಂಕಾ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
12 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
13 hours ago

You Might Also Like

Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
37 minutes ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
49 minutes ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
60 minutes ago
elon musk and donald trump
Latest

ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

Public TV
By Public TV
1 hour ago
Chikkamagaluru murder
Chikkamagaluru

ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-05-2025

Public TV
By Public TV
16 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?