Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಲಾಕ್‍ಡೌನ್‍ನ ಉದ್ದೇಶವಾಗ್ಬಾರ್ದು: ಹೆಚ್‍ಡಿಕೆ

Public TV
Last updated: May 17, 2021 11:30 am
Public TV
Share
1 Min Read
HDK
SHARE

– ಲಾಕ್‍ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೆಜ್ ಘೋಷಿಸಿ

ಬೆಂಗಳೂರು: ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್‌' ಕಲ್ಪನೆಯೇ ಆಗಿತ್ತು.
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಲಾಕ್ ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಸರ್ಕಾರ ಲಾಕ್‍ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‍ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‍ಡೌನ್’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‍ಡೌನ್‍ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‍ಡೌನ್’ ಕಲ್ಪನೆಯೇ ಆಗಿತ್ತು.

ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.
2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ನೆರೆಯ ರಾಜ್ಯಗಳಲ್ಲಿ ಲಾಕ್‍ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು.
3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‍ಡೌನ್‍ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‍ಡೌನ್‍ನಲ್ಲಿ ಪರಿಹಾರ ಕ್ರಮಗಳು ಇರಬೇಕು.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಲಾಕ್‍ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‍ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‍ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಹೆಚ್‍ಡಿಕೆ ತಮ್ಮ ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

TAGGED:bengaluruCorona VirusCovid 19hd kumaraswamylock downPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಲಾಕ್ ಡೌನ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
3 hours ago
big bulletin 17 August 2025 part 1
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-1

Public TV
By Public TV
4 hours ago
big bulletin 17 August 2025 part 2
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-2

Public TV
By Public TV
4 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
4 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
4 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?