Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಲಾಕ್‍ಡೌನ್‍ನ ಉದ್ದೇಶವಾಗ್ಬಾರ್ದು: ಹೆಚ್‍ಡಿಕೆ

Public TV
Last updated: May 17, 2021 11:30 am
Public TV
Share
1 Min Read
HDK
SHARE

– ಲಾಕ್‍ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೆಜ್ ಘೋಷಿಸಿ

ಬೆಂಗಳೂರು: ಜನರನ್ನು ಮನೆಗಳಿಂದ ಹೊರಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್‌' ಕಲ್ಪನೆಯೇ ಆಗಿತ್ತು.
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಲಾಕ್ ಡೌನ್ ವಿಸ್ತರಣೆ ಮಾಡಿದರೆ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಸರ್ಕಾರ ಲಾಕ್‍ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‍ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‍ಡೌನ್’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‍ಡೌನ್‍ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‍ಡೌನ್’ ಕಲ್ಪನೆಯೇ ಆಗಿತ್ತು.

ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.
2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ನೆರೆಯ ರಾಜ್ಯಗಳಲ್ಲಿ ಲಾಕ್‍ಡೌನ್ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‍ಡೌನ್‍ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು.
3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‍ಡೌನ್‍ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‍ಡೌನ್‍ನಲ್ಲಿ ಪರಿಹಾರ ಕ್ರಮಗಳು ಇರಬೇಕು.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 17, 2021

ಲಾಕ್‍ಡೌನ್ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‍ಡೌನ್ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‍ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಹೆಚ್‍ಡಿಕೆ ತಮ್ಮ ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

TAGGED:bengaluruCorona VirusCovid 19hd kumaraswamylock downPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಲಾಕ್ ಡೌನ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

siddaramaiah 1 3
Districts

ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

Public TV
By Public TV
59 seconds ago
SHARANA PRAKASH PATIL
Bengaluru City

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ ಪ್ರಕಾಶ್ ಪಾಟೀಲ್

Public TV
By Public TV
4 minutes ago
Kalaburagi Sakshi
Crime

ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ

Public TV
By Public TV
12 minutes ago
Gelatin sticks
Bengaluru City

ಕಲಾಸಿಪಾಳ್ಯ ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ 6 ಜಿಲೆಟಿನ್ ಕಡ್ಡಿಗಳು ಪತ್ತೆ

Public TV
By Public TV
16 minutes ago
Biklu Shiva Murder Case 1
Bengaluru City

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್

Public TV
By Public TV
28 minutes ago
Refrigerator blast sparks off house fire in kampali 2
Bellary

ಮನೆಯಲ್ಲಿನ ಫ್ರಿಡ್ಜ್‌ ಸ್ಫೋಟ -ತಪ್ಪಿತು ಭಾರೀ ಅನಾಹುತ

Public TV
By Public TV
32 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?