Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ

Latest

ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ

Public TV
Last updated: July 8, 2020 10:26 am
Public TV
Share
2 Min Read
corona who
SHARE

ನವದೆಹಲಿ: ಪ್ರತಿ ಹತ್ತು ಲಕ್ಷ ಜನರಲ್ಲಿ 505.37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಭಾರತ ಅತೀ ಕಡಿಮೆ ಕೊರೊನಾ ಪ್ರಕರಣ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸ್ಥಿತಿಗತಿ ಕುರಿತು ಜುಲೈ 6ರಂದು ವರದಿ ಬಿಡುಗಡೆ ಮಾಡಿದ್ದು, ಪ್ರತಿ 10 ಲಕ್ಷ ಜನರಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬ ಅಂಕಿ ಅಂಶವನ್ನು ತಿಳಿಸಿದೆ. ವರದಿ ಪ್ರಕಾರ ಭಾರತ ಪ್ರತಿ 10 ಲಕ್ಷ ಜನರಲ್ಲಿ ಅತೀ ಕಡಿಮೆ ಪ್ರಕರಣ ಹೊಂದಿದ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

Coronavirus in India

ಭಾರತದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಸರಾಸರಿ 505.37 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ವಿಶ್ವದಲ್ಲಿ ಪ್ರತಿ 10 ಲಕ್ಷ ಜನರಲ್ಲಿ ಸರಾಸರಿ 1453.25 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ದಕ್ಷಿಣ ಅಮೆರಿಕದ ಚೈಲ್‍ನಲ್ಲಿ ಪ್ರತಿ ಮಿಲಿಯನ್ ಜನರ ಪೈಕಿ 15,459.8 ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ ಪ್ರತಿ ಮಿಲಿಯನ್ ಜನರ ಪೈಕಿ ಪೆರು 9070.8, ಅಮೆರಿಕ 8560.5, ಬ್ರೆಜಿಲ್ 7419.1, ಹಾಗೂ ಸ್ಪೇನ್ 5358.7 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಸೋಂಕು ತಗುಲಿದ ಪ್ರಕರಣಗಳು ಕಡಿಮೆಯಾಗಿದ್ದು, ಅದೇ ರೀತಿ ಸಾವಿನ ಪ್ರಮಾಣ ಸಹ ತೀರಾ ಕಡಿಮೆ ಇದೆ ಎಂದು ಡಬ್ಲ್ಯುಎಚ್‍ಒ ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಕೊರೊನಾದಿಂದಾಗಿ 14.27 ಜನ ಸಾವನ್ನಪ್ಪುತ್ತಿದ್ದಾರೆ. ವಿಶ್ವ ಮಟ್ಟದಲ್ಲಿ ಇದರ ನಾಲ್ಕು ಪಟ್ಟು ಜನ ಸಾವನ್ನಪ್ಪುತ್ತಿದ್ದು, ಪ್ರತಿ ಮಿಲಿಯನ್‍ಗೆ 68.29ರಷ್ಟು ಜನ ಸಾವನ್ನಪ್ಪುತ್ತಿದ್ದಾರೆ.

america corona

ಕೊರೊನಾ ವಿರುದ್ಧದ ಸಮರದಲ್ಲಿ ಭಾರತ ಪ್ರಕರಣಗಳನ್ನು ಅಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಹೆಚ್ಚಿಸಿದೆ. ಕೊರೊನಾ ವಿರುದ್ಧ ಹೋರಾಡಲು ಪೂರ್ವ ಸಿದ್ಧತೆಯ ಭಾಗವಾಗಿ ಆಮ್ಲಜನಕ, ಐಸಿಯು ಹಾಗೂ ವೆಂಟಿಲೇಟರ್ ಸೌಲಭ್ಯಗಳನ್ನು ಹೆಚ್ಚಿಸಿದೆ.

ಜುಲೈ 7ರ ಅಂಕಿ ಅಂಶದ ಪ್ರಕಾರ ದೇಶದಲ್ಲಿ 1,201 ಆಸ್ಪತ್ರೆಗಳನ್ನು ಕೊರೊನಾಗಾಗಿ ಮೀಸಲಿರಿಸಲಾಗಿದೆ. 2,611 ಕೊರೊನಾ ಹೆಲ್ತ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ. ಅತೀ ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಸೋಂಕಿತರಿಗಾಗಿ 9,909 ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಕಳೆದ 24 ಗಂಟೆಗಳಲ್ಲಿ 15,515 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರಗೆ ದೇಶದಲ್ಲಿ 4.40 ಲಕ್ಷ ಜನ ಗುಣಮುಖರಾಗಿದ್ದಾರೆ.

Corona 12

ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೊರೊನಾವೈರಸ್ ತಡೆಗಟ್ಟುವಿಕೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರಾಷ್ಟ್ರೀಯ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ. ಸಕ್ರಿಯ ಪ್ರಕರಣಗಳು ಹಾಗೂ ಗುಣಮುಖವಾಗುತ್ತಿರುವ ಪ್ರಕರಣಗಳಲ್ಲಿ ಅಂತರ ಕಾಯ್ದುಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಲಭ್ಯವಾಗುತ್ತಿದೆ. ಜುಲೈ 7ರಂದು 1,80,390 ಜನ ಗುಣಮುಖರಾಗಿದ್ದು, ಇದು ಸಕ್ರಿಯ ಪ್ರಕರಣಗಳಿಗಿಂತ ಹೆಚ್ಚಿದೆ. ಅಲ್ಲದೆ ಇಂದು ಗುಣಮುಖರಾಗಿರುವ ಪ್ರಮಾಣ ಶೇ.61.13ರಷ್ಟಿದೆ ಎಂದು ತಿಳಿಸಿದೆ.

corona 4

ಪ್ರಸ್ತುತ ಭಾರತದಲ್ಲಿ 2,59,557 ಅಕ್ರಿಯ ಪ್ರಕರಣಗಳಿದ್ದು, ಎಲ್ಲರೂ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,41,430 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ವರೆಗೆ ದೇಶದಲ್ಲಿ 1.02 ಕೋಟಿ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

TAGGED:Corona VirusindiaPublic TVwhoಕೊರೊನಾ ವೈರಸ್ಡಬ್ಲ್ಯುಎಚ್‍ಒಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?