Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ

Latest

ಜನಸಂಖ್ಯೆಗೆ ಹೋಲಿಸಿದ್ರೆ ಭಾರತದಲ್ಲಿ ಅತೀ ಕಡಿಮೆ ಕೊರೊನಾ ಪ್ರಕರಣ: WHO ವರದಿ

Public TV
Last updated: July 8, 2020 10:26 am
Public TV
Share
2 Min Read
corona who
SHARE

ನವದೆಹಲಿ: ಪ್ರತಿ ಹತ್ತು ಲಕ್ಷ ಜನರಲ್ಲಿ 505.37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಭಾರತ ಅತೀ ಕಡಿಮೆ ಕೊರೊನಾ ಪ್ರಕರಣ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸ್ಥಿತಿಗತಿ ಕುರಿತು ಜುಲೈ 6ರಂದು ವರದಿ ಬಿಡುಗಡೆ ಮಾಡಿದ್ದು, ಪ್ರತಿ 10 ಲಕ್ಷ ಜನರಲ್ಲಿ ಎಷ್ಟು ಮಂದಿಗೆ ಸೋಂಕು ತಗುಲಿದೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬ ಅಂಕಿ ಅಂಶವನ್ನು ತಿಳಿಸಿದೆ. ವರದಿ ಪ್ರಕಾರ ಭಾರತ ಪ್ರತಿ 10 ಲಕ್ಷ ಜನರಲ್ಲಿ ಅತೀ ಕಡಿಮೆ ಪ್ರಕರಣ ಹೊಂದಿದ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

Coronavirus in India

ಭಾರತದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಸರಾಸರಿ 505.37 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ವಿಶ್ವದಲ್ಲಿ ಪ್ರತಿ 10 ಲಕ್ಷ ಜನರಲ್ಲಿ ಸರಾಸರಿ 1453.25 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ದಕ್ಷಿಣ ಅಮೆರಿಕದ ಚೈಲ್‍ನಲ್ಲಿ ಪ್ರತಿ ಮಿಲಿಯನ್ ಜನರ ಪೈಕಿ 15,459.8 ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ ಪ್ರತಿ ಮಿಲಿಯನ್ ಜನರ ಪೈಕಿ ಪೆರು 9070.8, ಅಮೆರಿಕ 8560.5, ಬ್ರೆಜಿಲ್ 7419.1, ಹಾಗೂ ಸ್ಪೇನ್ 5358.7 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಸೋಂಕು ತಗುಲಿದ ಪ್ರಕರಣಗಳು ಕಡಿಮೆಯಾಗಿದ್ದು, ಅದೇ ರೀತಿ ಸಾವಿನ ಪ್ರಮಾಣ ಸಹ ತೀರಾ ಕಡಿಮೆ ಇದೆ ಎಂದು ಡಬ್ಲ್ಯುಎಚ್‍ಒ ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಪ್ರತಿ ಹತ್ತು ಲಕ್ಷ ಜನರ ಪೈಕಿ ಕೊರೊನಾದಿಂದಾಗಿ 14.27 ಜನ ಸಾವನ್ನಪ್ಪುತ್ತಿದ್ದಾರೆ. ವಿಶ್ವ ಮಟ್ಟದಲ್ಲಿ ಇದರ ನಾಲ್ಕು ಪಟ್ಟು ಜನ ಸಾವನ್ನಪ್ಪುತ್ತಿದ್ದು, ಪ್ರತಿ ಮಿಲಿಯನ್‍ಗೆ 68.29ರಷ್ಟು ಜನ ಸಾವನ್ನಪ್ಪುತ್ತಿದ್ದಾರೆ.

america corona

ಕೊರೊನಾ ವಿರುದ್ಧದ ಸಮರದಲ್ಲಿ ಭಾರತ ಪ್ರಕರಣಗಳನ್ನು ಅಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಹೆಚ್ಚಿಸಿದೆ. ಕೊರೊನಾ ವಿರುದ್ಧ ಹೋರಾಡಲು ಪೂರ್ವ ಸಿದ್ಧತೆಯ ಭಾಗವಾಗಿ ಆಮ್ಲಜನಕ, ಐಸಿಯು ಹಾಗೂ ವೆಂಟಿಲೇಟರ್ ಸೌಲಭ್ಯಗಳನ್ನು ಹೆಚ್ಚಿಸಿದೆ.

ಜುಲೈ 7ರ ಅಂಕಿ ಅಂಶದ ಪ್ರಕಾರ ದೇಶದಲ್ಲಿ 1,201 ಆಸ್ಪತ್ರೆಗಳನ್ನು ಕೊರೊನಾಗಾಗಿ ಮೀಸಲಿರಿಸಲಾಗಿದೆ. 2,611 ಕೊರೊನಾ ಹೆಲ್ತ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ. ಅತೀ ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಸೋಂಕಿತರಿಗಾಗಿ 9,909 ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಕಳೆದ 24 ಗಂಟೆಗಳಲ್ಲಿ 15,515 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ವರಗೆ ದೇಶದಲ್ಲಿ 4.40 ಲಕ್ಷ ಜನ ಗುಣಮುಖರಾಗಿದ್ದಾರೆ.

Corona 12

ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೊರೊನಾವೈರಸ್ ತಡೆಗಟ್ಟುವಿಕೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರಾಷ್ಟ್ರೀಯ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ. ಸಕ್ರಿಯ ಪ್ರಕರಣಗಳು ಹಾಗೂ ಗುಣಮುಖವಾಗುತ್ತಿರುವ ಪ್ರಕರಣಗಳಲ್ಲಿ ಅಂತರ ಕಾಯ್ದುಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಲಭ್ಯವಾಗುತ್ತಿದೆ. ಜುಲೈ 7ರಂದು 1,80,390 ಜನ ಗುಣಮುಖರಾಗಿದ್ದು, ಇದು ಸಕ್ರಿಯ ಪ್ರಕರಣಗಳಿಗಿಂತ ಹೆಚ್ಚಿದೆ. ಅಲ್ಲದೆ ಇಂದು ಗುಣಮುಖರಾಗಿರುವ ಪ್ರಮಾಣ ಶೇ.61.13ರಷ್ಟಿದೆ ಎಂದು ತಿಳಿಸಿದೆ.

corona 4

ಪ್ರಸ್ತುತ ಭಾರತದಲ್ಲಿ 2,59,557 ಅಕ್ರಿಯ ಪ್ರಕರಣಗಳಿದ್ದು, ಎಲ್ಲರೂ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,41,430 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ವರೆಗೆ ದೇಶದಲ್ಲಿ 1.02 ಕೋಟಿ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

TAGGED:Corona VirusindiaPublic TVwhoಕೊರೊನಾ ವೈರಸ್ಡಬ್ಲ್ಯುಎಚ್‍ಒಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
33 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
33 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
54 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
57 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?