Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

Bengaluru City

ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

Public TV
Last updated: May 31, 2020 8:18 am
Public TV
Share
2 Min Read
temples 1
SHARE

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 ಅಲ್ಲ ಜೂನ್ 8 ರಿಂದ ದೇವಾಲಯಗಳನ್ನು ಓಪನ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಈ ವಾರವೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಲಿದೆ. ಮಸೀದಿ, ಮಂದಿರ, ಚರ್ಚ್‍ಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

Kudroli Gokarnanatheshwara Temple

ಷರತ್ತುಗಳು ಏನಿರಬಹುದು?
* ಪ್ರತಿದಿನ ದೇವಾಲಯದ ಒಳಗೆ, ಹೊರಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಬೇಕು
* ಭಕ್ತರು ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವಂತೆ ನೋಡಿಕೊಳ್ಳಬೇಕು
* ಪ್ರತಿಯೊಬ್ಬರಿಗೂ ಥರ್ಮಲ್ ಸ್ಯ್ಕಾನಿಂಗ್ ಮಾಡಬೇಕು
* ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಡಬೇಕು
* ಜನರನ್ನ ನಿಯಂತ್ರಿಸಲು ಹೆಚ್ಚಿನ ಸಿಬ್ಬಂದಿ ಬೇಕಾದ್ರೆ ದೇವಸ್ಥಾನದ ಖರ್ಚಿನಲ್ಲಿ ನೇಮಕಾತಿ ಮಾಡಿಕೊಳ್ಳಬೇಕು
* ದೇವಸ್ಥಾನಗಳನ್ನು ತೆರೆಯಲು ಸಮಯ ನಿಗದಿ ಸಾಧ್ಯತೆ
* ಅರ್ಚಕರು, ಸಿಬ್ಬಂದಿ ಅಗತ್ಯಕ್ಕಿಂತ ಹೆಚ್ಚಿಗಿದ್ದರೆ, ಶೇ.50 ರಷ್ಟು ಹಾಜರಿ
* ಭಕ್ತರು ಕೊಡುವ ಕಾಣಿಕೆ, ಹರಕೆ ವಸ್ತು, ಹೂ ಹಣ್ಣು ಸ್ವೀಕಾರಕ್ಕೆ ಪ್ರತ್ಯೇಕ ಸ್ಥಳ
* ದಿನಕ್ಕೆ ಎರಡರಿಂದ ಮೂರು ಸಲ ಇಡೀ ದೇವಸ್ಥಾನ ಸ್ಯಾನಿಟೈಸ್

bly mosque

ಮಸೀದಿಯಲ್ಲಿ ಷರತ್ತುಗಳು ಏನಿರಬಹುದು?
* ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ವಝೂ ಅಂದ್ರೆ ಮುಖ ಕೈ ಕಾಲು ಶುಚಿಗೊಳಿಸಿ ಮಸೀದಿಗೆ ಬರಬೇಕು
* ಮಸೀದಿಗಳಲ್ಲಿ ಕೈಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು. ಅದರ ಬದಲು ಟ್ಯಾಪ್ ಬಳಸಬೇಕು
* ಮಸೀದಿಗಳಲ್ಲಿ ಒಂದೇ ಆಗಮನ, ನಿರ್ಗಮನ ದ್ವಾರ ಇರಬೇಕು
* ಪ್ರತಿ ಪ್ರಾರ್ಥನೆ ಮುನ್ನ ಮಸೀದಿಯ ಹಾಲ್ ಅನ್ನು ಶುಚಿಗೊಳಿಸಬೇಕು
* ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು

* ಪ್ರಾರ್ಥನೆ ವೇಳೆ 1 ರಿಂದ 2 ಮೀಟರ್ ಅಂತರ ಕಾಯಬೇಕು
* ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
* ಫರ್ಜ್ ನಮಾಜನ್ನು 10-15 ನಿಮಷಕ್ಕೆ ಸೀಮಿತಗೊಳಿಸಬೇಕು
* ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್‍ಗೆ ವ್ಯವಸ್ಥೆ ಕಲ್ಪಿಸಬೇಕು

Udp church 1
* ಸುನ್ನತ್ ಮತ್ತು ನಫೀಸ್ ಪ್ರಾರ್ಥನೆಯನ್ನು ಮನೆಯಲ್ಲೇ ಮಾಡಬೇಕು
* ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
* ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
* ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
* ದರ್ಗಾದಲ್ಲಿನ ಸಮಾಧಿಗಳೆದುರು ಕೂತು ಪ್ರಾರ್ಥನೆ ಮಾಡಬಾರದು
* ಆಲಿಂಗನ, ಹಸ್ತಲಾಘವಕ್ಕೆ ನಿರ್ಬಂಧ

ಚರ್ಚ್ ತೆರೆಯಲು ಷರತ್ತು ಏನಿರಬಹುದು?
* ಚರ್ಚ್‍ನಲ್ಲಿ ಭಕ್ತರ ಸಂಖ್ಯೆಗೆ ಮಿತಿ ಹೇರಿಕೆ ಸಾಧ್ಯತೆ
* ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ
* ಇನ್ನೂ ದಿನದ ನಿರ್ದಿಷ್ಟ ಸಮಯಗಳಲ್ಲಿ ಮಾತ್ರ ಚರ್ಚ್ ತೆರೆಯಲು ಅವಕಾಶ ಸಾಧ್ಯತೆ
* ಪ್ರಾರ್ಥನೆ ಬಳಿಕ ಚರ್ಚ್ ಒಳಗೆ ಸ್ವಚ್ಛಗೊಳಿಸೋದು ಕಡ್ಡಾಯ
* ಯಾವುದೇ ಕಾರಣಕ್ಕೂ ಜನಜಾತ್ರೆ ಆಗದಂತೆ ಕಟ್ಟುನಿಟ್ಟಿನ ಕ್ರಮ

TAGGED:bengaluruchurchCoronaLockdownmosquePublic TVRulestempleಕೊರೊನಾಚರ್ಚ್ದೇವಾಸ್ಥಾನನಿಯಮಪಬ್ಲಿಕ್ ಟಿವಿಬೆಂಗಳೂರುಮಸೀದಿಮಾರ್ಗಸೂಚಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Chikkamagaluru 1
Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
By Public TV
16 minutes ago
Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
26 minutes ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
31 minutes ago
Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
1 hour ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
2 hours ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?