Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಕಿಡಿ

Bengaluru City

ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಕಿಡಿ

Public TV
Last updated: June 25, 2021 3:41 pm
Public TV
Share
3 Min Read
ASHWATHNARAYAN
SHARE

ಬೆಂಗಳೂರು/ಬಳ್ಳಾರಿ: ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವೂ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿತೇ ವಿನಾ ಅವುಗಳಿಗೆ ಪರಿಹಾರ ಕಂಡುಕೊಳ್ಳಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟೀಕಿಸಿದರು. ಇದನ್ನೂಓದಿ:  ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..

ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಈ-ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮೋದಿ ಸರಕಾರದ 7 ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್ ಮೂಲಕ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆ ನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆ ಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.

ಉದ್ಯೋಗಕ್ಕಾಗಿ ಕೌಶಲ್ಯ ಕಾರ್ಯಕ್ರಮ

ಕೋವಿಡ್‌ನಿಂದಾಗಿ ವಿವಿಧ ವಲಯಗಳಲ್ಲಿ ಉದ್ಯೋಗ ಕಳೆದುಕೊಂಡವರ ಹಿತ ದೃಷ್ಟಿಯಿಂದ ನಮ್ಮ @BJP4Karnataka ಸರ್ಕಾರ ಕೌಶಲ್ಯ ಕರ್ನಾಟಕ ನಿಗಮದಡಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲಿದೆ.

ಆಸಕ್ತರು ತಮ್ಮ ವಿವರವನ್ನು https://t.co/mywNi5r5Pr ವೈಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.@kaushalkar2017 pic.twitter.com/8Jd7StZobN

— Dr. Ashwathnarayan C. N. (@drashwathcn) June 25, 2021

ಕಾಶ್ಮೀರ, ರಾಮಮಂದಿರ, ವಲಸಿಗರ ದುಃಸ್ಥಿತಿ, ಉದ್ಯೋಗ, ಕೈಗಾರಿಕೆ, ಆರ್ಥಿಕತೆ, ಮೂಲಸೌಕರ್ಯ, ತೆರಿಗೆ, ಕಪ್ಪುಹಣ ಇತ್ಯಾದಿ ಅಂಶಗಳ ಬಗ್ಗೆ ಕಾಂಗ್ರೆಸ್ ಅದೆಷ್ಟು ಉಪೇಕ್ಷೆ ಮಾಡಿತ್ತು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಇತಿಹಾಸವೇ ಎಲ್ಲ ಸತ್ಯಗಳನ್ನು ಬಿಚ್ಚಿಡುತ್ತಿದೆ. ಆದರೆ, ಬಿಜೆಪಿ ಸರಕಾರ ಈ ಎಲ್ಲ ಸಮಸ್ಯೆಗಳಿಂದ ದೇಶವನ್ನು ಹೊರ ತಂದಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಇದನ್ನೂ ಓದಿ: ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಿಎಂಟಿಸಿ ಸೇವೆಗಳ ಕಾರ್ಯಾಚರಣೆ ಕಡಿತ

ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ:
ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ. ಒಂದೇ ಭಾರತ-ಒಂದೇ ದೇಶ ಎನ್ನುವುದು ಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆಯಲಾಯಿತು. ಈಗ ಕಾಶ್ಮೀರವೂ ಭಾರತದ ಅಂತರ್ಭಾಗ. ಕಾಂಗ್ರೆಸ್‍ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲ ಎಂದು ಅವರು ಕಿಡಿಕಾರಿದರು.

ಮಾದಕ ವಸ್ತುಗಳ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಪೂಜ್ಯ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ನೇತೃತ್ವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯವರ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.

ಸ್ವಾಸ್ಥ್ಯ ಸಮಾಜಕ್ಕಾಗಿ ಪೂಜ್ಯರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. pic.twitter.com/977uyk6Gmj

— Dr. Ashwathnarayan C. N. (@drashwathcn) June 25, 2021

ಈಶಾನ್ಯ ಭಾರತದಲ್ಲೂ ಸಮಸ್ಯೆಗಳ ಸರಮಾಲೆಯೇ ಇತ್ತು. ಬಾಂಗ್ಲಾ ಗಡಿಯಲ್ಲಿ ಒಳನುಸುಳುವಿಕೆ ಮಿತಿ ಮೀರಿತ್ತು. ಈಗ ಎಲ್ಲವೂ ನಿಂತಿದೆ. ರಾಷ್ಟ್ರದ ಹಿತಾಸಕ್ತಿಗೆ ಮಾರಕವಾಗುವ ಅಂಶಗಳನ್ನು ಇಟುಕೊಂಡೇ ಕಾಂಗ್ರೆಸ್ ರಾಜಕಾರಣ ಮಾಡುತ್ತಾ ಬಂದಿದೆ. ಇಂಥ ರಾಜಕೀಯ ಪ್ರವೃತ್ತಿಗೆ ಮೋದಿ ಅವರು ಇತಿಶ್ರೀ ಹಾಡುತ್ತಿದ್ದಾರೆ. ಇಷ್ಟು ಕಾಶ್ಮೀರ ಒಂದು ವಿಷಯವನ್ನಿಟ್ಟುಕೊಂಡು ಭಾರತದ ಮೇಲೆ ವಾಗ್ದಾಳಿ ನಡೆಸಲಾಗುತ್ತಿತ್ತು. ಈಗ ಜಗತ್ತಿಗೆ ಸತ್ಯದ ಅರಿವಾಗಿದೆ. ಆ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದು ಡಿಸಿಎಂ ಹೇಳಿದರು. ಇದನ್ನೂ ಓದಿ:  ಬೆಂಗಳೂರು ಗ್ರಾ. ಉಸ್ತುವಾರಿ ಹೊಣೆ ಸಿಕ್ಕ ಬಳಿಕ ಚುರುಕಾದ ಸಚಿವ ಎಂಟಿಬಿ

ಕೋವಿಡ್‍ನಿಂದಲೇ ಸ್ವಾವಲಂಬನೆಯತ್ತ:
ಕೋವಿಡ್ ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶ ಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗ ಸೃಷ್ಠಿಗೆ ಉತ್ತೇಜನ ನೀಡಿದರು. ಕೇವಲ ಒಂದು ಪಿಪಿಇ ಕಿಟ್, ಮಾತ್ರೆ, ಔಷಧಿ, ಸ್ಯಾನಿಟೈಸರ್ ವಿಷಯದಲ್ಲಿ ಪರ ದೇಶಗಳ ಮೇಲೆ ಅವಲಂಭಿತವಾಗುತ್ತಿದ್ದ ಭಾರತವು ಕೇವಲ ಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆ ಸಾಧಿಸಿತು. ಲಸಿಕೆ ತಯಾರಿಕೆಯಲ್ಲಿ ಜಗತ್ತಿನ ಅಗ್ರಮಾನ್ಯ ದೇಶವಾಗಿ ಹೊರಹೊಮ್ಮಿತು. ಇದು ಭಾರತದ ಸಾಧನೆ ಎಂದು ಡಿಸಿಎಂ ಒತ್ತಿ ಹೇಳಿದರು.

Today we have a great line-up of renowned artists performing at #KalaNidhi.

Artists and performers need our support to keep pursuing their passion. Do watch them perform & show our solidarity by contributing –https://t.co/PTsS5Q4EZo@Tejasvi_Surya @rvijayprakash @Shaaledotcom pic.twitter.com/4ACGqIOu65

— Dr. Ashwathnarayan C. N. (@drashwathcn) June 25, 2021

ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಚನ್ನಬಸವ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ರಮೇಶ್, ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಮುಂತಾದವರು ಭಾಗಿಯಾಗಿದ್ದರು.

TAGGED:bjpcongressDr C N Ashwathnarayanpublictvಕಾಂಗ್ರೆಸ್ಕೊರೊನಾಡಾ.ಸಿ.ಎನ್ ಅಶ್ವತ್ಥನಾರಾಯಣಪಬ್ಲಿಕ್ ಟಿವಿಬಳ್ಳಾರಿಬಿಜೆಪಿಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
9 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
11 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?