Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಠಾಣೆಯಲ್ಲಿ ತುಕ್ಕು ಹಿಡಿಯುತ್ತಿದ್ದ ವಾಹನಗಳಲ್ಲೇ ತರಕಾರಿ ಬೆಳೆದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಠಾಣೆಯಲ್ಲಿ ತುಕ್ಕು ಹಿಡಿಯುತ್ತಿದ್ದ ವಾಹನಗಳಲ್ಲೇ ತರಕಾರಿ ಬೆಳೆದ ಪೊಲೀಸರು

Latest

ಠಾಣೆಯಲ್ಲಿ ತುಕ್ಕು ಹಿಡಿಯುತ್ತಿದ್ದ ವಾಹನಗಳಲ್ಲೇ ತರಕಾರಿ ಬೆಳೆದ ಪೊಲೀಸರು

Public TV
Last updated: September 14, 2020 11:16 am
Public TV
Share
2 Min Read
keral police 2
SHARE

– ಮೊದಲ ಬೆಳೆ ಬೆಳೆದು ಯಶಸ್ವಿಯಾಗಿ ಕಟಾವ್ ಮಾಡಿದ್ರು
– ಜಪ್ತಿ ಮಾಡಿದ್ದ ವಾಹಗಳಲ್ಲಿ ಸಾವಯವ ಕೃಷಿ

ತಿರುವನಂತಪುರಂ: ಸಾಮಾನ್ಯವಾಗಿ ಕದ್ದ ವಾಹನಗಳು, ಸರಿಯಾದ ದಾಖಲೆಗಳಿಲ್ಲ ವಾಹನಗಳು, ಅಪಘಾತ ನಡೆದ ವಾಹನಗಳು ಸೇರಿದಂತೆ ಅನೇಕ ವಾಹನಗಳು ಪೊಲೀಸ್ ಠಾಣೆಯಲ್ಲಿ ವರ್ಷಗಳಿಂದ ತುಕ್ಕು ಹಿಡಿಯುತ್ತಿರುತ್ತವೆ. ಆದರೆ ಕೇರಳ ಪೊಲೀಸರು ಅಂತಹ ಜಪ್ತಿ ಮಾಡಿದ್ದ ವಾಹನಗಳಲ್ಲಿಯೇ ಸಾವಯವ ಕೃಷಿ ಮಾಡಿ ಯಶಸ್ವಿಯಾಗಿದ್ದಾರೆ.

Manour vehicles police01 650 e1600061876730

ಪೊಲೀಸರು ಜಪ್ತಿ ಮಾಡುವ ವಾಹನಗಳನ್ನು ಇಷ್ಟು ವರ್ಷದೊಳಗೆ ಮಾಲೀಕರು ಬಂದು ತೆಗೆದುಕೊಂಡು ಹೋಗದೆ ಇದ್ದರೆ ಅಂತಹ ವಾಹನಗಳನ್ನು ಹರಾಜು ಮಾಡಲು ಪೊಲೀಸ್ ಇಲಾಖೆಗೆ ಅನುಮತಿ ಇದೆ. ಆದರೆ ಹಾಗೆ ಮಾಡುವುದರಲ್ಲಿ ಸಾಕಷ್ಟು ಕಾನೂನು ಸಮಸ್ಯೆಗಳಿವೆ. ಇದಲ್ಲದೆ ಈ ವಾಹನಗಳಿಗೆ ಹೆಚ್ಚು ಖರೀದಿದಾರರು ಇರುವುದಿಲ್ಲ. 2019ರ ವರದಿಯ ಪ್ರಕಾರ, ರಾಜ್ಯದ ಪೊಲೀಸ್ ಠಾಣೆಗಳಲ್ಲಿ 40,000ಕ್ಕೂ ಹೆಚ್ಚು ವಾಹನಗಳು ತುಕ್ಕು ಹಿಡಿಯುತ್ತಿವೆ.

ತುಕ್ಕು ಹಿಡಿಯುತ್ತಿರುವ ವಾಹನಗಳನ್ನು ನೋಡಲಾಗದೆ ಬೇಸರ ಮಾಡಿಕೊಂಡಿದ್ದ ತ್ರಿಶೂರ್ ಜಿಲ್ಲೆಯ ಚೆರುತುರುತಿ ಪೊಲೀಸರು ಅವುಗಳಲ್ಲಿ ಕೆಲವು ವಾಹನಗಳಲ್ಲಿ ಸಾವಯವ ತರಕಾರಿಗಳನ್ನು ಬೆಳೆಯಲು ಪ್ರಾರಂಭಿಸಿದ್ದರು. ಸಿಂಪ್ಸನ್, ಸುಧಾಕರನ್, ಬೇಬಿ, ರಂಜಿತ್, ರಘು ಮತ್ತು ಅನಿಲ್ ಅವರೊಂದಿಗೆ ಕೃಷಿಕರೂ ಆಗಿರುವ ಸಿವಿಲ್ ಪೊಲೀಸ್ ಅಧಿಕಾರಿ ರಂಗರಾಜ್ ಕೃಷಿಯನ್ನು ನೋಡಿಕೊಳ್ಳುತ್ತಾರೆ.

Manour vehicles police03 650 e1600061912168

“ನಾವು ಮರಳು ಕಳ್ಳಸಾಗಣೆಯಲ್ಲಿ ಜಪ್ತಿ ಮಾಡಿದ್ದ ಕೆಲವು ಮಿನಿ ಲಾರಿಗಳನ್ನು ಹೊಂದಿದ್ದೇವೆ. ಮೂರು ತಿಂಗಳ ಹಿಂದೆ ಅವುಗಳಲ್ಲಿ ತರಕಾರಿಗಳನ್ನು ಬೆಳೆಸಲು ನಾವು ನಿರ್ಧರಿಸಿದ್ದೇವೆ. ಇದು ಯಶಸ್ವಿಯಾಗಿದ್ದು, ಕಳೆದ ವಾರ ನಮ್ಮ ಮೊದಲ ಬೆಳೆಯನ್ನ ಕೂಡ ಕಟಾವ್ ಮಾಡಿದ್ದೇವೆ. ನಾವು ತರಕಾರಿಗಳನ್ನು ನಮ್ಮ ಪೊಲೀಸ್ ಕ್ಯಾಂಟೀನ್‍ಗೆ ನೀಡಿದ್ದೇವೆ” ಎಂದು ಪೊಲೀಸ್ ಅಧಿಕಾರಿ ಸಿಂಪ್ಸನ್ ಹೇಳಿದ್ದಾರೆ.

ಕೃಷಿ ಯಶಸ್ವಿಯಾದ ಕಾರಣ, ಅದನ್ನು ಇತರ ವಾಹನಗಳಿಗೂ ವಿಸ್ತರಿಸಲು ಪೊಲೀಸ್ ಅಧಿಕಾರಿಗಳು ಯೋಜಿಸಿದ್ದಾರೆ. ಮೊದಲ ಹಂತದಲ್ಲಿ, ಅವರು ಬೆಂಡೆಕಾಯಿ, ಬೀನ್ಸ್ ಮತ್ತು ಪಾಲಕ್ ಸೊಪ್ಪನ್ನು ಬೆಳೆದಿದ್ದಾರೆ. ಈಗ ಇತರ ತರಕಾರಿಗಳನ್ನು ಬೆಳೆಯಲು ಯೋಜಿಸಿದ್ದಾರೆ.

Manour vehicles police04 650 e1600061938650

ಕಾನೂನುಬಾಹಿರ ಚಟುವಟಿಕೆಯಲ್ಲಿ ವಾಹನವನ್ನು ವಶಪಡಿಸಿಕೊಂಡರೆ, ಅದರ ಮಾಲೀಕರು ಎಂದಿಗೂ ವಾಪಸ್ ಪಡೆಯಲು ಬಯಸುವುದಿಲ್ಲ. ಇನ್ನೂ ಅಪಘಾತ ವಾಹನಗಳ ವಿಷಯದಲ್ಲಿ, ನ್ಯಾಯಾಲಯದ ಆದೇಶದ ನಂತರವೂ ಅವುಗಳನ್ನು ಮಾಲೀಕರು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಅವರು ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕಾರಣ ಮತ್ತೆ ಆ ವಾಹನ ಬೇಡ ಎಂದುಕೊಂಡಿರಬಹುದು. ಇನ್ನೂ ಕೆಲವು ಕೇಸ್‍ಗಳಲ್ಲಿ ತೀರ್ಪು ಪಡೆಯಲು ಕೆಲವು ವರ್ಷಗಳು ತೆಗೆದುಕೊಳ್ಳಬಹುದು. ಆ ಹೊತ್ತಿಗೆ ವಾಹನವು ತುಕ್ಕು ಹಿಡಿದು ನಿಷ್ಪ್ರಯೋಜಕವಾಗುತ್ತವೆ. ಆದ್ದರಿಂದ ತೀರ್ಪು ಮಾಲೀಕರ ಕಡೆ ಬಂದರೂ ತುಕ್ಕು ಹಿಡಿದಿರುವ ವಾಹನವನ್ನು ವಾಪಸ್ ತೆಗೆದುಕೊಂಡು ಹೋಗಲು ಬಯಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Manour vehicles police05 6501 e1600061968837

ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಗಳು ವಾಹನಗಳನ್ನು ಹರಾಜು ಮಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಆದರೆ ಅದನ್ನು ಮಾಡಲು ನಮಗೆ ಸಾಕಷ್ಟು ಕಾನೂನು ಅನುಮತಿ ಬೇಕಾಗುತ್ತವೆ. ಇದು ಸುಲಭವಲ್ಲ, ಆದ್ದರಿಂದ ಈ ವಾಹನಗಳು ಅನೇಕ ವರ್ಷಗಳ ಕಾಲ ಇಲ್ಲಿಯೇ ಇರುತ್ತವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಪೊಲೀಸ್ ಠಾಣೆಗಳಿಂದ ತೆರವುಗೊಳಿಸುವಂತೆ 2018ರಲ್ಲಿ ಪೊಲೀಸ್ ಮಹಾನಿರ್ದೇಶಕ ಲೋಕನಾಥ್ ಬೆಹೆರಾ ಎಲ್ಲಾ ಎಸ್‍ಎಚ್‍ಒಗಳಿಗೆ ನಿರ್ದೇಶನ ನೀಡಿದ್ದರು. ಆದರೆ ಅದು ಯಶಸ್ವಿಯಾಗಿಲ್ಲ.

TAGGED:keralaOrganic farmingpolicepolice stationPublic TVVegetablevehiclesಕೇರಳಜಪ್ತಿ ವಾಹನಗಳುತರಕಾರಿಪಬ್ಲಿಕ್ ಟಿವಿಪೊಲೀಸ್ಪೊಲೀಸ್ ಠಾಣೆಸಾವಯವ ಕೃಷಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
4 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
5 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
26 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
42 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
43 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?