Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಯುಗೆ ಕಿಚ್ಚನ ಅಡ್ವೈಸ್ – ಗಳಗಳನೆ ಅತ್ತು ಕ್ಷಮೆ ಕೇಳಿದ ದಿವ್ಯಾ ಉರುಡುಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಯುಗೆ ಕಿಚ್ಚನ ಅಡ್ವೈಸ್ – ಗಳಗಳನೆ ಅತ್ತು ಕ್ಷಮೆ ಕೇಳಿದ ದಿವ್ಯಾ ಉರುಡುಗ

Bengaluru City

ಡಿಯುಗೆ ಕಿಚ್ಚನ ಅಡ್ವೈಸ್ – ಗಳಗಳನೆ ಅತ್ತು ಕ್ಷಮೆ ಕೇಳಿದ ದಿವ್ಯಾ ಉರುಡುಗ

Public TV
Last updated: July 11, 2021 9:24 am
Public TV
Share
2 Min Read
divya 5
SHARE

ಈ ವಾರ ಮನೆಯ ಕ್ಯಾಪ್ಟನ್ ಆಗಿದ್ದ ದಿವ್ಯಾ ಉರುಡುಗ ಟಾಸ್ಕ್ ವೇಳೆ ತೆಗೆದುಕೊಂಡಿದ್ದ ಕೆಲವು ತಪ್ಪು ನಿರ್ಧಾರಗಳ ಕುರಿತಂತೆ ಕಿಚ್ಚ ಸುದೀಪ್, ದಿವ್ಯಾ ಉರುಡುಗಗೆ ತಿಳಿ ಹೇಳಿದ್ದಾರೆ.

divya 2 medium

ಬಿಗ್‍ಬಾಸ್ ಪ್ರಕಾರ ಮನೆಯ ಕ್ಯಾಪ್ಟನ್ ಆಗಿ ದಿವ್ಯಾ ಉರುಡುಗರವರು ತೆಗೆದುಕೊಂಡ ನಿರ್ಧಾರಗಳು ಬಹಳ ಚೆನ್ನಾಗಿತ್ತು, ನೀವು ಯಾರಿಗೂ ಭೇದ-ಭಾವ ಮಾಡಲಿಲ್ಲ, ಯಾರ ಪರವಾಗಿಯೂ ಇರಲಿಲ್ಲ ಎಂಬುದು ಬಿಗ್‍ಬಾಸ್ ಅನಿಸಿಕೆ ಗುಡ್ ಜಾಬ್ ಎಂದು ಮೊದಲು ಶ್ಲಾಘಿಸುತ್ತಾರೆ. ನಂತರ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ಅರವಿಂದ್ ಲಾಕರ್ ಬೀಗ ತೆಗೆದು ಅದನ್ನು ಲಾಕರ್ ಮೇಲೆಯೇ ಇಟ್ಟಿದ್ದರು. ಇದನ್ನು ಪ್ರಶಾಂತ್‍ರವರು ನಿಮಗೆ ತಿಳಿಸಿದಾಗ ನೀವು ಅದನ್ನು ಸರಿಪಡಿಸಿದ್ರಿ, ಆದರೆ ಇದೇ ತಪ್ಪನ್ನು ಮನೆಯ ಬೇರೆ ಸ್ಪರ್ಧಿಗಳು ಮಾಡಿದ್ದರೆ, ನಿಮ್ಮ ಪ್ರತಿಕ್ರಿಯೆ ಇಷ್ಟೇ ಸಿಂಪಲ್ ಇರುತ್ತಿತ್ತಾ? ನೀವು ವಾರ್ನಿಂಗ್ ಮಾಡುವ ಶೈಲಿ ಆಗ ಮಾತ್ರ ನಮಗೆ ಕಾಣಿಸಲಿಲ್ಲ. ಅದರಿಂದ ಇನ್ನೊಬ್ಬರು ಕ್ಯಾಪ್ಟನ್ ಆಗುವ ಅವಕಾಶ ತಪ್ಪಿತು ಎಂಬುದು ನಿಮಗೆ ಅರ್ಥವಾಗಲಿಲ್ವಾ ಎಂದು ಪ್ರಶ್ನಿಸಿದ್ದಾರೆ.

divya 6 medium

ಮೊಟ್ಟೆ ಒಡೆಯುವ ಟಾಸ್ಕ್ ವೇಳೆ ಕ್ಯಾಪ್ಟನ್ ಆದವರು ರೂಲ್ಸ್ ಬುಕ್ ಓದಿದ ನಂತರ ಟಾಸ್ಕ್ ಆರಂಭಿಸಬೇಕು. ಆದರೆ ನೀವು ಅದನ್ನು ಮಾಡಲಿಲ್ಲ. ರಾತ್ರಿ ಒಂದು ರೂಲ್ಸ್ ಬೆಳಗ್ಗೆ ಒಂದು ರೂಲ್ಸ್ ಬದಲಾಯಿಸುವುದು ಎಷ್ಟು ಸರಿ. ರೂಲ್ಸ್ ಚೇಂಜ್ ಮಾಡುವುದು ತಪ್ಪಲ್ಲ. ಚೇಂಜ್ ಮಾಡಿದ ನಂತರ ಮನೆಯ ಎಲ್ಲ ಸ್ಪರ್ಧಿಗಳಿಗೂ ತಿಳಿಸುವುದು ಒಂದು ನಾಯಕಿಯ ಕರ್ತವ್ಯ ಎಂದು ತಿಳಿ ಹೇಳಿದ್ದಾರೆ.

divya 1 medium

ಮಂಜು ಹಾಗೂ ಪ್ರಶಾಂತ್ ನಡುವೆ ನಡೆದ ಏಪ್ರನ್ ಕಿತ್ತಾಟ ವಿಚಾರವಾಗಿ ಮಾತನಾಡಿ, ಮಂಜು, ಪ್ರಶಾಂತ್, ದಿವ್ಯಾ ಉರುಡುಗ ನಿಮ್ಮ ಮೂವರ ವಾದ ಸರಿ ಕೂಡ ಇತ್ತು, ಜೊತೆಗೆ ಅಷ್ಟೇ ತಪ್ಪು ಕೂಡ ಇತ್ತು. ಆದರೆ ಸ್ಪಷ್ಟತೆ ಇರಲಿಲ್ಲ. ಆ ವೇಳೆ ದಿವ್ಯಾ ಉರುಡುಗರವರ ಪರಿಸ್ಥಿತಿ ನಮಗೆ ಅರ್ಥವಾಗುತ್ತದೆ. ಆದರೆ ಒಂದು ಬಾರಿ ಏಪ್ರನ್‍ನನ್ನು ನೀವು ಹಿಂಪಡೆದು ಇಬ್ಬರನ್ನು ಮೈನ್ ಡೋರ್‍ನಿಂದ ಮತ್ತೆ ಓಡಿಸಬಹುದಿತ್ತು ಎಂದಿದ್ದಾರೆ.

divya 3 medium

ದಿವ್ಯಾ ಉರುಡುಗ ನಿಮ್ಮ ಕ್ಯಾಪ್ಟನ್ ಶಿಪ್ ಜರ್ನಿ ಬಹಳ ಚೆನ್ನಾಗಿ ಪ್ರಾರಂಭವಾಯಿತು. ನನ್ನ ಹಾಗೂ ಜನಗಳ ಅನಿಸಿಕೆ ಪ್ರಕಾರ ನಿಮ್ಮ ತೀರ್ಮಾನಗಳು ಬಹಳ ಚೆನ್ನಾಗಿತ್ತು. ಆದರೆ ಇಷ್ಟು ತಪ್ಪುಗಳು ನಡೆದಿದೆ. ಇದೆಲ್ಲವೂ ನಿಮ್ಮ ಗಮನದಲ್ಲಿರಲಿ. ನೀವು ಚೆನ್ನಾಗಿ ಆಡಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಿಮ್ಮ ನಿರ್ಧಾರಗಳು ತಪ್ಪಾಗಿದೆ ಎಂದು ಕೂಡ ಹೇಳುತ್ತಿಲ್ಲ. ಚೆನ್ನಾಗಿ ಕ್ಯಾಪ್ಟನ್ಸಿ ನಿಭಾಯಿಸುವ ಪ್ರಯತ್ನದಲ್ಲಿ ಕೆಲವು ಸ್ಪರ್ಧಿಗಳು ಹೇಳುವ ಮಾತನ ಕಡೆ ಗಮನ ನೀಡಬೇಕಾಗಿತ್ತು. ಇದರಿಂದ ನಿಮಗೆ ಸ್ಪಷ್ಟತೆ ಸಿಗುತ್ತಿತ್ತು. ಅಷ್ಟೇ. ತಪ್ಪಾಗಿದೆ ಎಂಬುದು ನಿಮಗೆ ಕೂಡ ಗೊತ್ತಾಗಲಿಲ್ಲ ಎನ್ನುವ ಕಾರಣಕ್ಕೆ ಇಲ್ಲಿ ಮಾತನಾಡುತ್ತಿದ್ದೇನೆ ಹೊರತು ನಿಮ್ಮ ತಪ್ಪನ್ನು ಎತ್ತಿ ತೋರಿಸುವ ಉದ್ದೇಶ ನಮಗೆ ಇಲ್ಲ ಎಂದು ತಿಳಿಸಿದ್ದಾರೆ.

divya 4 medium

ಈ ವೇಳೆ ದಿವ್ಯಾ ಉರುಡುಗರವರು ನಾನು ನನಗೆ ಬೇಕಾದಂತೆ ರೂಲ್ಸ್ ಮಾಡಿಕೊಂಡೆ ಎಂದು ಪ್ರಶಾಂತ್‍ರವರು ಆರೋಪಿಸಿದ್ದಾರೆ. ಆದರೆ ನಾನು ಎಲ್ಲರಿಗೂ ಒಳ್ಳೆಯದಾಗಬೇಕೆಂದು ನಿರ್ಧಾರಗಳನ್ನು ತೆಗೆದುಕೊಂಡೆ. ಒಂದು ವೇಳೆ ನನ್ನಿಂದ ಏನಾದರೂ ತಪ್ಪಾಗಿದ್ದರೆ ಎಲ್ಲರಲ್ಲಿಯೂ ಕ್ಷಮೆ ಕೇಳುತ್ತಾನೆ ಎಂದು ಗಳಗಳನೇ ಅತ್ತಿದ್ದಾರೆ. ಇದನ್ನೂ ಓದಿ:ಮಾತುಗಳಿಗೂ ಸ್ಯಾನಿಟೈಸರ್ ಬಳಸಿ – ಪ್ರಶಾಂತ್, ಚಕ್ರವರ್ತಿಗೆ ಕಿಚ್ಚ ವಾರ್ನ್

TAGGED:AravindBiggboss Kannada-8Captain TaskPrashant SambaragiPublic TVsudeepಅರವಿಂದ್ಕ್ಯಾಪ್ಟನ್ಸಿ ಟಾಸ್ಕ್ದಿವ್ಯಾ ಉರುಡುಗಪಬ್ಲಿಕ್ ಟಿವಿ Divya Urudugaಪ್ರಶಾಂತ್ ಸಂಬರಗಿಬಿಗ್‍ಬಾಸ್ ಕನ್ನಡ 8ಸುದೀಪ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
37 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?