Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರಗ್ಸ್ ಮಾಫಿಯಾಗೆ ಥಳಕು ಹಾಕಿಕೊಂಡ ಅಡಿಕೆ ಉತ್ಪನ್ನಗಳು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಡ್ರಗ್ಸ್ ಮಾಫಿಯಾಗೆ ಥಳಕು ಹಾಕಿಕೊಂಡ ಅಡಿಕೆ ಉತ್ಪನ್ನಗಳು

Public TV
Last updated: October 27, 2020 7:58 pm
Public TV
Share
2 Min Read
areca adike adake
SHARE

– ಮತ್ತೆ ಅಡಿಕೆ ನಿಷೇಧದ ಗುಮ್ಮ
– ಸುಳ್ಳು ವದಂತಿಗೆ ಚಿಂತೆಗೀಡಾದ ಬೆಳೆಗಾರರು

ಶಿವಮೊಗ್ಗ: ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವದಂತಿ ಹರಿದಾಡುತ್ತಿದ್ದು, ಅಡಿಕೆ ಬೆಳೆಗಾರರು ಚಿಂತೆಗೀಡಾಗಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಪಾನ್ ಮಸಾಲ ನಿಷೇಧ ಮಾಡಲು ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ್ದು, ರೈತರು ಇದರ ವಿರುದ್ಧ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಗುಟ್ಕಾ ನಿಷೇಧವಾದರೆ ರಾಜ್ಯದ ಅಡಿಕೆ ಬೆಳೆಗಾರರು, ಬೀದಿ ಪಾಲಾಗಲಿದ್ದಾರೆ. ಅಡಿಕೆ ಕೃಷಿ ಮತ್ತು ಉದ್ಯಮದಲ್ಲಿ ರಾಜ್ಯದಲ್ಲೇ 50 ಲಕ್ಷಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದು, ಅವರೆಲ್ಲರೂ ಬೀದಿಗೆ ಬೀಳುವ ಸಾಧ್ಯತೆಯಿದೆ.

areca palm adike adake

ಅಡಿಕೆ ಆರೋಗ್ಯಕ್ಕೆ ಹಾನಿಕರ, ಅಡಿಕೆ ಉತ್ಪನ್ನವನ್ನು ನಿಷೇಧಿಸಬೇಕು ಎಂಬ ಅಂಶ ಪದೇ ಪದೇ ಸಂಸತ್ ನಲ್ಲಿ ಪ್ರತಿಧ್ವನಿಸುತ್ತಲೇ ಇದೆ. ಇದರ ನಡುವೆ ಈಗ ರಾಜ್ಯದಲ್ಲಿ ಸಹ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧದ ಗುಮ್ಮ ಹರಿದಾಡುತ್ತಿದೆ. ಇದು ಸಹಜವಾಗಿಯೇ ರಾಜ್ಯದ ಅಡಿಕೆ ಬೆಳೆಗಾರರಲ್ಲಿ, ಅತಂಕ ಸೃಷ್ಟಿ ಮಾಡಿದೆ. ಗುಟ್ಕಾ ಮತ್ತು ಪಾನ್ ಮಸಾಲಾ ಪ್ಯಾಕೇಟ್ ನಲ್ಲಿ ಡ್ರಗ್ಸ್ ಸರಬರಾಜು ಆಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಸುದ್ದಿಯಾಗುತ್ತಿದೆ.

ಸುಳ್ಳು ಸುದ್ದಿ: ಪ್ರತಿ ವರ್ಷ ಅಡಿಕೆ ವಿರುದ್ಧದ ಲಾಬಿಯೊಂದು ಈ ರೀತಿಯ ಸುದ್ದಿಯನ್ನು ಹುಟ್ಟು ಹಾಕುತ್ತದೆ. ಅಂತಹವರು ಗುಟ್ಕಾ ಪ್ಯಾಕೇಟ್‍ನಲ್ಲಿ ಮಾದಕ ವಸ್ತುಗಳ ಮಾರಾಟ ಆಗುತ್ತೆ ಎಂಬ ಸುದ್ದಿ ಹಬ್ಬಿಸಿದ್ದಾರೆ. ಡ್ರಗ್ಸ್‍ಗೂ ಅಡಿಕೆಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಸಿಎಂಗೆ ಮನವರಿಕೆ ಮಾಡಲಾಗಿದೆ. ಸಿಎಂ ಕೂಡ ಈ ಬಗ್ಗೆ ಚರ್ಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದು ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

areca 1

ಕಾಣದ ಕೈಗಳ ಲಾಬಿ: ಡ್ರಗ್ಸ್ ವ್ಯಾಪಾರಕ್ಕೆ ಸರ್ಕಾರ ಕಡಿವಾಣ ಹಾಕಬೇಕು, ಅದನ್ನು ಬಿಟ್ಟು ಗುಟ್ಕಾ ನಿಷೇಧಕ್ಕೆ ಮುಂದಾಗಿದೆ. ಇದರ ಹಿಂದೆ ಕೆಲವು ಕಾಣದ ಕೈಗಳ ಲಾಬಿ ಇದೆ. ಗುಟ್ಕಾ ಮತ್ತು ಪಾನ್ ಮಸಾಲ ಪ್ಯಾಕೆಟ್ ನಲ್ಲಿ ಡ್ರಗ್ಸ್ ಪೂರೈಸಲು ಸಾಧ್ಯವಿಲ್ಲ. ಕೇವಲ 5 ರೂಪಾಯಿಗೆ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಸಾವಿರಾರು ರೂಪಾಯಿ ಬೆಲೆಯ ಡ್ರಗ್ಸ್ ಮಾರಾಟ ಮಾಡಲು ಹೇಗೆ ಸಾಧ್ಯ ಎಂದು ರೈತರು ಪ್ರಶ್ನೆ ಮಾಡಿದ್ದಾರೆ.

ಗುಟ್ಕಾ ಪ್ಯಾಕೆಟ್ ನಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುವವರನ್ನು ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಅದನ್ನು ಬಿಟ್ಟು ಗುಟ್ಕಾ ನಿಷೇಧ ಮಾಡುತ್ತೇವೆ ಎಂದರೆ ಸರ್ಕಾರಕ್ಕೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ. ಗುಟ್ಕಾ ನಿಷೇಧಕ್ಕೆ ಮುಂದಾದರೆ ರಾಜ್ಯ ಸರ್ಕಾರ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

areca

ಅಡಿಕೆಯನ್ನು ಈ ಹಿಂದಿನಿಂದಲೂ ಆಹಾರದ ಒಂದು ಉಪ ಉತ್ಪನ್ನವಾಗಿ ಬಳಸಲಾಗುತ್ತಿದೆ. ಕಳೆದ 3 ದಶಕದಿಂದ ಈಚೆಗೆ ಅಡಿಕೆಯನ್ನು ಪಾನ್ ಮಸಾಲ ಮತ್ತು ಗುಟ್ಕಾ ಉತ್ಪಾದಿಸಲು ಬಳಸಲಾಗುತ್ತಿದೆ. ಇದರಿಂದಾಗಿ ಅಡಿಕೆ ಬೆಳೆ ಒಂದು ದೊಡ್ಡ ಉದ್ಯಮವಾಗಿ ಬೆಳೆದಿದೆ. ರಾಜ್ಯದಲ್ಲಿ ಸುಮಾರು 12 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕೆಂಪು ಅಡಿಕೆಯನ್ನು ಗುಟ್ಕಾ ಉತ್ಪಾದನೆಯಲ್ಲಿ ಪ್ರಮುಖವಾಗಿ ಬಳಸಲಾಗುತ್ತಿದೆ. ರಾಜ್ಯದಲ್ಲಿ 50 ಲಕ್ಷ ಜನರು ಇದರಲ್ಲಿ ಜೀವನ ಕಂಡುಕೊಂಡಿದ್ದಾರೆ. ಒಂದು ವೇಳೆ ಗುಟ್ಕಾ ನಿಷೇಧ ಮಾಡಿದರೆ, ಅಡಿಕೆ ಬೆಳೆಯುವ ಪ್ರದೇಶದ ಶಾಸಕರು ಮತ್ತು ಸಂಸದರು ಓಡಾಡುವುದು ಕಷ್ಟವಾಗಲಿದೆ ಎಂದು ಬೆಳೆಗಾರರು ಎಚ್ಚರಿಸಿದ್ದಾರೆ.

Share This Article
Facebook Whatsapp Whatsapp Telegram
Previous Article Jammu Land ಈ ಕ್ಷಣದಿಂದ ಜಮ್ಮಕಾಶ್ಮೀರದಲ್ಲಿ ಯಾರೂ ಬೇಕಾದ್ರೂ ಆಸ್ತಿ ಖರೀದಿಸಬಹುದು
Next Article india usa jaishankar and rajnath sing ಚೀನಾಗೆ ಸಡ್ಡು – ಅತ್ಯುನ್ನತ ಮಿಲಿಟರಿ ತಂತ್ರಜ್ಞಾನ ವಿನಿಮಯ ಒಪ್ಪಂದಕ್ಕೆ ಭಾರತ, ಅಮೆರಿಕ ಸಹಿ

Latest Cinema News

KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories
amulya peekaboo movie
ಸ್ಯಾಂಡಲ್‌ವುಡ್‌ಗೆ ಗೋಲ್ಡನ್ ಕ್ವೀನ್ ಅಮೂಲ್ಯ ಕಮ್‌ಬ್ಯಾಕ್
Cinema Latest Sandalwood Top Stories
Hoovina Banadanthe Song Viral Girl Nithyashree
ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
Cinema Latest Top Stories
Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories

You Might Also Like

suryakumar yadav asia cup
Cricket

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಿದ ಕ್ಯಾಪ್ಟನ್ ಸೂರ್ಯ

1 hour ago
Nitin Gadkari
Latest

ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

2 hours ago
suryakumar yadav shivam dube
Cricket

ಬರ್ತ್‌ಡೇ ದಿನವೇ ಪಾಕ್‌ ವಿರುದ್ಧ ಭಾರತಕ್ಕೆ ಗೆಲುವಿನ ಸಿಹಿ ಕೊಟ್ಟ ನಾಯಕ ಸೂರ್ಯ

2 hours ago
surya kumar yadav asia cup
Cricket

ಭಾರತಕ್ಕೆ ಶರಣಾದ ಪಾಕ್‌; ಟೀಂ ಇಂಡಿಯಾಗೆ 7 ವಿಕೆಟ್‌ಗಳ ಭರ್ಜರಿ ಜಯ

2 hours ago
big bulletin 14 september 2025 part 1
Big Bulletin

ಬಿಗ್‌ ಬುಲೆಟಿನ್‌ 14 September 2025 ಭಾಗ-1

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?