Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಪ್ಪಿತಸ್ಥ ಅಧಿಕಾರಿಗೆ ಶಿಕ್ಷೆಗೆ ಬದಲು ಪ್ರಮೋಷನ್: ಅಬಕಾರಿ ಇಲಾಖೆಯಲ್ಲಿ ಎಲ್ಲಾ ಮಾಫಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಪ್ಪಿತಸ್ಥ ಅಧಿಕಾರಿಗೆ ಶಿಕ್ಷೆಗೆ ಬದಲು ಪ್ರಮೋಷನ್: ಅಬಕಾರಿ ಇಲಾಖೆಯಲ್ಲಿ ಎಲ್ಲಾ ಮಾಫಿ!

Districts

ತಪ್ಪಿತಸ್ಥ ಅಧಿಕಾರಿಗೆ ಶಿಕ್ಷೆಗೆ ಬದಲು ಪ್ರಮೋಷನ್: ಅಬಕಾರಿ ಇಲಾಖೆಯಲ್ಲಿ ಎಲ್ಲಾ ಮಾಫಿ!

Public TV
Last updated: June 16, 2021 5:00 pm
Public TV
Share
2 Min Read
RCR Excise 4
SHARE

– ಅಬಕಾರಿ ಆಯುಕ್ತರ ಶೋಕಾಸ್ ನೋಟೀಸ್‍ಗೆ ಬೆಲೆ ಇಲ್ವಾ?

ರಾಯಚೂರು: ಅಧಿಕಾರಿಗಳು ತಪ್ಪು ಮಾಡಿದರೆ ಮೇಲಾಧಿಕಾರಿಗಳು ಶಿಕ್ಷೆ ಕೊಡುವುದನ್ನ ನೋಡಿದ್ದೀರಿ. ಆದ್ರೆ ರಾಯಚೂರಿನ ಅಬಕಾರಿ ಇಲಾಖೆಯಲ್ಲಿ ತಪ್ಪು ಮಾಡಿದ್ರೆ ಪ್ರಮೋಷನ್ ಕೊಡ್ತಾರೆ. ತಪ್ಪಿತಸ್ಥ ಅನ್ನೋದು ಸಾಬೀತಾದರೂ ಅಬಕಾರಿ ನೀರಿಕ್ಷಕನಿಗೆ ಉಪ-ಅಧೀಕ್ಷಕ ಜವಾಬ್ದಾರಿ ನೀಡಲಾಗಿದೆ.

ಜಿಲ್ಲೆಯಲ್ಲಿ ಲಾಕ್‍ಡೌನ್ ಸಮಯದಲ್ಲೂ ಮದ್ಯದ ವ್ಯಾಪಾರ ಜೋರಾಗಿ ನಡೆದಿದೆ. ಇದರ ಜೊತೆಗೆ ಅಧಿಕಾರಿಗಳ ಸಹಾಯದಿಂದ ಅಕ್ರಮ ಮದ್ಯ ಮಾರಾಟವೂ ಇನ್ನೂ ಜೋರಾಗಿಯೆ ನಡೆದಿದೆ. ಅಕ್ರಮ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಟ್ಟ ಆರೋಪದಲ್ಲಿ ಅಬಕಾರಿ ನಿರೀಕ್ಷಕ ಮೋನಪ್ಪನ ವಿರುದ್ಧ ಇಲಾಖೆ ಕ್ರಮಕೈಗೊಂಡಿದೆ. ಆದ್ರೆ ತಪ್ಪಿತಸ್ಥ ಅಧಿಕಾರಿಗೆ ಶಿಕ್ಷೆ ನೀಡುವ ಬದಲು ಪ್ರಮೋಷನ್ ನೀಡಿದೆ. ಇದರಿಂದ ಅಬಕಾರಿ ಇಲಾಖೆಯಲ್ಲಿ ಅಕ್ರಮ ಎಸಗಿದವರಿಗೆ ಮೇಲಾಧಿಕಾರಿಗಳೇ ಬೆನ್ನಿಗೆ ನಿಲ್ಲುತ್ತಾರೆ ಅನ್ನೋದು ಸಾಬೀತಾಗಿದೆ.

RCR Excise 3 medium

ಕಠಿಣ ಲಾಕ್ ಡೌನ್ ಜಾರಿಯಿದ್ದರೂ ಮೇ 31 ರಂದು ರಾತ್ರಿ ರಾಯಚೂರಿನ ಕೆ.ಎಸ್.ಐ.ಬಿ.ಸಿ.ಎಲ್ ಡಿಪೋವನ್ನ ಅವಧಿ ಮೀರಿ ತೆರೆದಿರುವುದಲ್ಲದೇ, ಮದ್ಯ ತುಂಬಿದ ಲಾರಿಗಳನ್ನ ಡಿಪೋ ಮುಂದೆಯೇ ನಿಲ್ಲಿಸಿ ಅಕ್ರಮಕ್ಕೆ ಅನುವು ಮಾಡಿಕೊಟ್ಟ ಅಬಕಾರಿ ನೀರಿಕ್ಷಕ ಮೋನಪ್ಪ ಭ್ರಷ್ಟಾಚಾರದ ಬಣ್ಣವನ್ನ ಅಬಕಾರಿ ಆಯುಕ್ತೆ ಲಕ್ಷ್ಮೀ ನಾಯಕ್ ತಡರಾತ್ರಿಯ ದಾಳಿಯಲ್ಲಿ ಬಯಲಿಗೆಳೆದಿದ್ದರು. ಅಲ್ಲದೆ ಸುಮಾರು 5 ಲಕ್ಷ ಮೌಲ್ಯದ ಮದ್ಯವನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ವಾಹನಗಳ ಜಪ್ತಿ ಮಾಡಿ ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿದ್ದರು. ಅಧಿಕಾರಿ ಮೋನಪ್ಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಮೇಲಾಧಿಕಾರಿಗಳಿಗೆ ವರದಿ ಒಪ್ಪಿಸಿದ್ದರು. ಆದ್ರೆ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ತಡರಾತ್ರಿವರೆಗೆ ಅಕ್ರಮವಾಗಿ ಮದ್ಯ ಹಂಚಿಕೆ ನಡೆಸಿದ್ದ ಅಧಿಕಾರಿಗೆ ಶಿಕ್ಷೆ ನೀಡುವ ಬದಲು ಅಬಕಾರಿ ಜಂಟಿ ಆಯುಕ್ತರು ಮೋನಪ್ಪನನ್ನ ಬೇರೆಡೆ ಪ್ರತಿನಿಯೋಜನೆ ಮಾಡಿ ಜೊತೆಗೆ ಉಪ- ಅಧಿಕ್ಷಕ ಹುದ್ದೆಯನ್ನೂ ಪ್ರಭಾರಿಯಾಗಿ ನಿರ್ವಹಿಸಲು ಜವಾಬ್ದಾರಿ ನೀಡಿದ್ದಾರೆ.

RCR Excise 1 medium

ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ಸಂಪೂರ್ಣ ಲಾಕ್‍ಡೌನ್ ಸಮಯದಲ್ಲಿ ವಾರಕ್ಕೆ ಎರಡು ದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರ ವರೆಗೆ ಮಾತ್ರ ಮದ್ಯದ ಅಂಗಡಿ ಹಾಗೂ ಮದ್ಯದ ಗೋದಾಮು ಕೆ.ಎಸ್.ಐ.ಬಿ.ಸಿ.ಎಲ್ ಡಿಪೋವನ್ನ ತೆರೆಯಲು ಅವಕಾಶ ನೀಡಿತ್ತು. ಆದ್ರೆ ಡಿಪೋ ವ್ಯವಸ್ಥಾಪಕ ಶಿವಪ್ಪ ಹಾಗೂ ಅಬಕಾರಿ ನಿರೀಕ್ಷಕ ಮೋನಪ್ಪ ನಿಯಮ ಉಲ್ಲಂಘಿಸಿ ತಡರಾತ್ರಿವರೆಗೆ ಮದ್ಯದ ಅಂಗಡಿ ಮಾಲೀಕರಿಗೆ ಮನಬಂದಂತೆ ಮದ್ಯ ಹಂಚಿಕೆ ಮಾಡಿದ್ದರು. ಅಧಿಕಾರಿಗಳ ಅಕ್ರಮ ಅಬಕಾರಿ ಡಿ ಸಿ ದಾಳಿಯಲ್ಲಿ ಬಯಲಾದರೂ ಮೇಲಾಧಿಕಾರಿಗಳಿಗು ಮೋನಪ್ಪನನ್ನ ರಕ್ಷಿಸಿದ್ದಾರೆ ಅಂತ ಮದ್ಯ ಸಿಗದೆ ವಂಚಿತರಾದ ಮದ್ಯದಂಗಡಿ ಮಾಲೀಕರು ಆರೋಪಿಸಿದ್ದಾರೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಸಹ ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಅಂತ ಒತ್ತಾಯಿಸಿದ್ದಾರೆ.

Alcoholic Drink copy

ಒಟ್ಟಿನಲ್ಲಿ ಅಬಕಾರಿ ಇಲಾಖೆಯಲ್ಲಿ ಅಕ್ರಮ ಮಾಡಿದರೂ ,ಕರ್ತವ್ಯ ಲೋಪ ಎಸಗಿದರು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಶೋಕಾಸ್ ನೋಟಿಸ್ ಜಾರಿಯಾದರೂ ಶಿಕ್ಷೆ ಮಾತ್ರ ಆಗುವುದಿಲ್ಲ ಅನ್ನೋದು ಸಾಬೀತಾಗಿದೆ. ರಾತ್ರೋರಾತ್ರಿ ನಿಯಮ ಉಲ್ಲಂಘಿಸಿ ಹಂಚಿಕೆಯಾದ ಮದ್ಯದ ಲೆಕ್ಕಪತ್ರವೂ ಸರಿಯಾಗಿ ಇಲ್ಲದೆ ಇದ್ದರೂ ತಪ್ಪಿತಸ್ಥ ಅಧಿಕಾರಿ ಸುಲಭವಾಗಿ ಬಚಾವಾಗಿದ್ದಾನೆ. ಈಗಲಾದ್ರೂ ಸಂಬಂಧಪಟ್ಟವರು ಎಚ್ಚೆತ್ತು ತಪ್ಪಿತಸ್ಥ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳುವಂತೆ ಮದ್ಯ ವ್ಯಾಪಾರಿಗಳು ಆಗ್ರಹಿಸಿದ್ದಾರೆ.

TAGGED:excise departmentPromotionPublic TVraichurಅಬಕಾರಿ ಇಲಾಖೆಪಬ್ಲಿಕ್ ಟಿವಿಪ್ರಮೋಷನ್ರಾಯಚೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Dubai Kannadigas 2
Bengaluru City

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

Public TV
By Public TV
10 minutes ago
pm modi meeting
Latest

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

Public TV
By Public TV
44 minutes ago
Iran Strikes On Israel
Latest

ಖಮೇನಿ ಹತ್ಯೆಗೆ ಪ್ರತೀಕಾರ – ಇರಾನ್‌ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ 10 ಮಂದಿ ಸಾವು

Public TV
By Public TV
2 hours ago
Ayatollah Ali Khamenei 1
Latest

ಚೀನಾದ ಶಸ್ತ್ರಾಸ್ತ ನಂಬಿ ಪ್ರಾಣ ಕಳೆದುಕೊಂಡ ಖಮೇನಿ!

Public TV
By Public TV
2 hours ago
Iran Attacks Oil Tanker
Latest

15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್‌ ದಾಳಿ

Public TV
By Public TV
2 hours ago
udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?