Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

Latest

ತವರಿಗೆ ಬಂದ ಟೋಕಿಯೋ ಒಲಿಂಪಿಕ್ಸ್ ವೀರರಿಗೆ ಅದ್ಧೂರಿ ಸ್ವಾಗತ – ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಸನ್ಮಾನ

Public TV
Last updated: August 9, 2021 10:27 pm
Public TV
Share
2 Min Read
Olympic Champion 3
SHARE

ನವದೆಹಲಿ: ಟೋಕಿಯೋ ಒಲಂಪಿಕ್ಸ್ ನಲ್ಲಿ ಅದ್ವಿತೀಯ ಸಾಧನೆ ಮೆರೆದು ತಾಯ್ನಾಡಿಗೆ ಮರಳಿದ ಕ್ರೀಡಾಪಟುಗಳಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚಿನ್ನದ ಪದಕ ವಿಜೇತ ನೀರಜ್, ಕಂಚಿನ ತಾರೆ ಲವ್ಲಿನಾ, ಕಂಚಿನ ವೀರ ಭಜರಂಗ್ ಪುನಿಯಾ, ಪುರುಷ ಮತ್ತು ಮಹಿಳಾ ಹಾಕಿ ತಂಡದ ಸದಸ್ಯರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಆತ್ಮೀಯ ಸ್ವಾಗತ ನೀಡಿದ್ರು.

Olympic Champion 1

ಏರ್‍ಪೋರ್ಟ್ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದನ್ನು ಕಂಡು ಬೇರೊಂದು ಮಾರ್ಗದಲ್ಲಿ ಕ್ರೀಡಾಪಟುಗಳನ್ನು ಹೊರಗೆ ಕರೆತಂದರೂ, ಅಭಿಮಾನಿಗಳು ಬಿಡಲಿಲ್ಲ. ಚಿನ್ನದ ಭರ್ಜಿ ಭೀಮನನ್ನು ಅಭಿಮಾನಿಗಳು ಭುಜದ ಮೇಲೆ ಹೊತ್ತು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು. ಏರ್ ಪೋರ್ಟ್ ನಿಂದ ಹೋಟೆಲ್ ಅಶೋಕವರೆಗೆ ತೆರೆದ ವಾಹನಗಳಲ್ಲಿ ಒಲಂಪಿಕ್ಸ್ ವೀರರ ಮೆರವಣಿಗೆ ನಡೀತು. ನಂತರ ಒಲಂಪಿಕ್ಸ್ ವೀರರನ್ನು ಕೇಂದ್ರ ಸರ್ಕಾರ ಸನ್ಮಾನಿಸಿತು.

Olympic Champion 6

ಪದೇ ಪದೇ ಪದಕ ನೋಡುತ್ತಿದ್ದೇನೆ:
ವೇದಿಕೆ ಮೇಲೆ ಬಂದ ಚಿನ್ನದ ಹುಡುಗ ನೀರಜ್ ಚೋಪ್ರಾ ಎಲ್ಲರಿಗೂ ಮೆಡಲ್ ತೋರಿಸಿ ಮಾತನಾಡಿದರು. ಇದು ದೇಶದ ಪದಕ ನನ್ನದಲ್ಲ. ಈ ಪದಕ ಬಂದಾಗಿನಿಂದ ಸರಿಯಾಗಿ ನಿದ್ದೆ, ಊಟ ಸಹ ಮಾಡಿಲ್ಲ. ಅಂದಿನಿಂದ ಇಂದಿನವರೆಗೂ ಜೇಬಿನಲ್ಲಿಯೇ ಪದಕ ಇಟ್ಟುಕೊಂಡು ಓಡಾಡುತ್ತಿದ್ದೇನೆ. ಜೇಬಿನಿಂದ ಪದೇ ಪದೇ ಪದಕ ತೆಗೆದು ನೋಡಿ ಸಂಭ್ರಮಿಸುತ್ತಿದ್ದೇನೆ. ಇಂದು ಪದಕ ಬಂದಿದ್ದರ ಬಗ್ಗೆ ಹಲವು ವಿಷಯಗಳನ್ನು ಹೇಳಬಹುದು. ಆದ್ರೆ ಈಗ ಆ ವಿಷಯಗಳು ಬೇಡ. ನನ್ನನ್ನು ಬೆಂಬಲಿಸಿ ಗೌರವಿಸುತ್ತಿರುವ ಎಲ್ಲರಿಗೂ ಧನ್ಯವಾದ. ಓಲಿಂಪಿಕ್ಸ್ ನನ್ನ ಜೀವನದ ಬಹುದೊಡ್ಡ ಕನಸು ಅಗಿತ್ತು. ಸಿಕ್ಕ ಅವಕಾಶವನ್ನು ಮಿಸ್ ಮಾಡಿಕೊಳ್ಳಲು ನನಗಿಷ್ಟವಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ರಜತ ಪದಕ – ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ

Olympic Champion 2

ಇದೇ ವೇಳೆ ಮಾತನಾಡಿದ ಭಜರಂಗ್ ಪುನಿಯಾ, ಕಂಚಿನ ಪದಕಕ್ಕಾಗಿ ಆಡುವಾಗ ನಾನು ನೀ ಕ್ಯಾಪ್ ಸಹ ಧರಿಸಿರಲಿಲ್ಲ. ಗಾಯವಾದ್ರೂ ಪರವಾಗಿಲ್ಲ, ಮರುದಿನ ವಿಶ್ರಾಂತಿ ಪಡೆದುಕೊಳ್ಳಬಹುದು ಅಂತ ಅಖಾಡ ಪ್ರವೇಶಿಸಿದೆ ಅಂತ ಎಂದರು. ಲವ್ಲಿನಾ ಮಾತನಾಡಿ, ನಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತರಲು ಪ್ರಯತ್ನಿಸುತ್ತೇನೆ ಎಂದು ದೇಶದ ಜನತೆಗೆ ಭರವಸೆ ನೀಡಿದರು. ಇದನ್ನೂ ಓದಿ: 200 ರಿಂದ 4ನೇ ಸ್ಥಾನಕ್ಕೆ ಜಿಗಿತ – ಕೊನೆ ಕ್ಷಣದಲ್ಲಿ ಅದಿತಿಗೆ ತಪ್ಪಿತು ಪದಕ

Olympic Champion 5

ಹೊಸ ಭಾರತದ ಹೊಸ ಹೀರೋಗಳು:
ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕ ತಂಡ ಕ್ರೀಡಾಳುಗಳ ಹೆಸರಿನಲ್ಲಿ ಈ ಸಂಜೆ ಇತಿಹಾಸದಲ್ಲಿ ದಾಖಲಾಗಲಿದೆ. ಎಲ್ಲ ವಿಜೇತರಿರೂ 135 ಕೋಟಿ ಭಾರತೀಯರ ಪರವಾಗಿ ಶುಭ ಕೋರುತ್ತೇನೆ. ನೀರಜ್ ಚೋಪ್ರಾ ಕೇವಲ ಪದಕ ಮಾತ್ರ ಗೆದ್ದಿಲ್ಲ, ಬದಲಾಗಿ ಇಡೀ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ಎಲ್ಲ ಅಥ್ಲೀಟ್ ಗಳು ಹೊಸ ಭಾರತದ ಹೊಸ ಹೀರೋಗಳು. ಮುಂದಿನ ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಳುಗಳು ಚೆನ್ನಾಗಿ ಪ್ರದರ್ಶನ ನೀಡಲಿ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

TAGGED:Anurag ThakurBajrang PuniaLovelinaNeeraj ChopraOlympicsPublic TVTokyo Olympicsಅನುರಾಗ್ ಠಾಕೂರ್ಒಲಿಂಪಿಕ್ಸ್ಟೋಕಿಯೋ ಒಲಿಂಪಿಕ್ಸ್ನೀರಜ್ ಚೋಪ್ರಾಪಬ್ಲಿಕ್ ಟಿವಿಭಜರಂಗ್ ಪುನಿಯಾಲವ್ಲಿನಾ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

DK Shivakumar 11
Belgaum

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಡಿಕೆಶಿ

Public TV
By Public TV
2 minutes ago
Conspiracy against Dharmasthala mass burial claims fabricated says SIT names 6 accused in report
Bengaluru City

ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್‌ ಮೇಲೆ ಸೆಕ್ಷನ್‌ಗಳ ಸುರಿಮಳೆ

Public TV
By Public TV
2 minutes ago
Yaduveer
Districts

ಮೈಸೂರಲ್ಲಿ ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ ಜಾಗಕ್ಕೆ ತಡೆಯಾಜ್ಞೆ ತಂದ ತಾಯಿ

Public TV
By Public TV
24 minutes ago
CRIME
Bengaluru City

ಬೆಂಗಳೂರಲ್ಲಿ ಕಳ್ಳತನ ಮಾಡಿದವನನ್ನೇ ದರೋಡೆ ಮಾಡಿದ ಗ್ಯಾಂಗ್

Public TV
By Public TV
50 minutes ago
BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
1 hour ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?